AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕಿಂಗ್​ ಸೌಕರ್ಯವಿದ್ದರೆ ಮಾತ್ರ ವಾಹನ ಖರೀದಿಗೆ ಅನುಮತಿ: ಬಿಡಿಎ ಚಿಂತನೆ

ಬೆಂಗಳೂರು: ವಾಸಸ್ಥಳದ ಕಟ್ಟಡದಲ್ಲಿ ಪಾರ್ಕಿಂಗ್​ಗೆ ಸ್ಥಳಾವಕಾಶವಿದ್ದರೆ ಮಾತ್ರ ಇನ್ನು ಮುಂದೆ ವಾಹನ ಖರೀದಿಗೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದರು. ನಗರದಲ್ಲಿ ಹೆಚ್ಚುತ್ತಿರುವ ವಾಹನ ಪಾರ್ಕಿಂಗ್ ಸಮಸ್ಯೆ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ಸಮಸ್ಯೆ ಪರಿಹರಿಸಲು ಇರುವ ಸಾಧ್ಯತೆಗಳ ಬಗ್ಗೆ ಮಾತನಾಡಿದರು. ನಗರದ ಹಲವೆಡೆ ಮನೆಯ ಮುಂಭಾಗದ ರಸ್ತೆ, ರಸ್ತೆಯ ಇಕ್ಕೆಲಗಳಲ್ಲಿ ಪಾರ್ಕಿಂಗ್​ ಮಾಡಲಾಗುತ್ತಿದೆ. ಸರ್ಕಾರಿ ಖಾಲಿ ನಿವೇಶನ ಗುರುತಿಸುವುದರೊಂದಿಗೆ, ಖಾಸಗಿ ಖಾಲಿ ನಿವೇಶನಗಳಲ್ಲಿಯೂ ಪಾರ್ಕಿಂಗ್​ಗೆ ಅವಕಾಶ ಕೊಡುವ […]

ಪಾರ್ಕಿಂಗ್​ ಸೌಕರ್ಯವಿದ್ದರೆ ಮಾತ್ರ ವಾಹನ ಖರೀದಿಗೆ ಅನುಮತಿ: ಬಿಡಿಎ ಚಿಂತನೆ
ಎಸ್​.ಆರ್.ವಿಶ್ವನಾಥ್
Ghanashyam D M | ಡಿ.ಎಂ.ಘನಶ್ಯಾಮ
|

Updated on:Dec 01, 2020 | 1:40 PM

Share

ಬೆಂಗಳೂರು: ವಾಸಸ್ಥಳದ ಕಟ್ಟಡದಲ್ಲಿ ಪಾರ್ಕಿಂಗ್​ಗೆ ಸ್ಥಳಾವಕಾಶವಿದ್ದರೆ ಮಾತ್ರ ಇನ್ನು ಮುಂದೆ ವಾಹನ ಖರೀದಿಗೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದರು.

ನಗರದಲ್ಲಿ ಹೆಚ್ಚುತ್ತಿರುವ ವಾಹನ ಪಾರ್ಕಿಂಗ್ ಸಮಸ್ಯೆ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ಸಮಸ್ಯೆ ಪರಿಹರಿಸಲು ಇರುವ ಸಾಧ್ಯತೆಗಳ ಬಗ್ಗೆ ಮಾತನಾಡಿದರು.

ನಗರದ ಹಲವೆಡೆ ಮನೆಯ ಮುಂಭಾಗದ ರಸ್ತೆ, ರಸ್ತೆಯ ಇಕ್ಕೆಲಗಳಲ್ಲಿ ಪಾರ್ಕಿಂಗ್​ ಮಾಡಲಾಗುತ್ತಿದೆ. ಸರ್ಕಾರಿ ಖಾಲಿ ನಿವೇಶನ ಗುರುತಿಸುವುದರೊಂದಿಗೆ, ಖಾಸಗಿ ಖಾಲಿ ನಿವೇಶನಗಳಲ್ಲಿಯೂ ಪಾರ್ಕಿಂಗ್​ಗೆ ಅವಕಾಶ ಕೊಡುವ ಬಗ್ಗೆ ಬಿಬಿಎಂಪಿ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದರು.

ಪಾರ್ಕಿಂಗ್ ಸಮಸ್ಯೆ ಬಗ್ಗೆ ಪರಿಶೀಲಿಸಿ ಸಲಹೆ ನೀಡಲು ಸಮಿತಿ ರಚಿಸಲಾಗಿದೆ. ಸಮಿತಿ ವರದಿ ನೀಡಿದ ನಂತರ ಪರಿಹಾರದ ಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು.

ಪಾರ್ಕಿಂಗ್​ಗೆ ಜಾಗವಿಲ್ಲದೆ ಜನರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಡಿಎನಲ್ಲಿ ಪ್ರಗತಿಗಿಂತ ಭ್ರಷ್ಟಾಚಾರವೇ ಹೆಚ್ಚು ಸದ್ದು ಮಾಡ್ತಿದೆ: BDA ನೂತನ ಅಧ್ಯಕ್ಷ S R ವಿಶ್ವನಾಥ್

Published On - 1:33 pm, Tue, 1 December 20

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್