AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಸಾಮಾನ್ಯರೊಡನೆ ತಾಳ್ಮೆಯಿಂದ ವರ್ತಿಸಿ: ಮಾರ್ಷಲ್​ಗಳಿಗೆ BBMP ಆಯುಕ್ತ ಕಿವಿಮಾತು

ಬೆಂಗಳೂರು: ಕೊರೊನಾ ಕ್ರಮಗಳನ್ನು ಪಾಲಿಸದಿದ್ದಲ್ಲಿ ಜನರಿಗೆ ದಂಡ ವಿಧಿಸುವುದಾಗಿ ಕಾಯ್ದೆ ಹೊರಹೊಮ್ಮಿತ್ತು. ಈ ನಿಟ್ಟಿನಲ್ಲಿ ಜನಸಾಮಾನ್ಯರು ಮತ್ತು ಮಾರ್ಷಲ್ ನಡುವೆ ವಾಗ್ವಾದಗಳು ನಡೆಯುತ್ತಿದ್ದವು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮೂಗು, ಬಾಯಿಯನ್ನು ಸಂಪೂರ್ಣವಾಗಿ ಮುಚ್ಚುವ ಕರವಸ್ತ್ರ, ಬಟ್ಟೆಗಳನ್ನು ಬಳಸುವವರಿಗೆ ಯಾವುದೇ ದಂಡವನ್ನು ವಿಧಿಸಬೇಕಾಗಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಶುಕ್ರವಾರ ನಡೆದ ಪಾಲಿಕೆ ಅಧಿಕಾರಿಗಳು ಮತ್ತು ಮಾರ್ಷಲ್​ಗಳ ಮೇಲ್ವಿಚಾರಣೆ ಸಭೆಯಲ್ಲಿ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಹೆಚ್ಚು ಸೇರುವ ಜಾಗಗಳಾದ ಮಾರುಕಟ್ಟೆ, ಮಾಲ್​ಗಳಲ್ಲಿ ಸರಿಯಾಗಿ ಗಮನಿಸಿ ಕೊರೊನಾ ನಿಯಂತ್ರಣ […]

ಜನಸಾಮಾನ್ಯರೊಡನೆ ತಾಳ್ಮೆಯಿಂದ ವರ್ತಿಸಿ: ಮಾರ್ಷಲ್​ಗಳಿಗೆ BBMP ಆಯುಕ್ತ ಕಿವಿಮಾತು
ಪೃಥ್ವಿಶಂಕರ
|

Updated on:Nov 07, 2020 | 4:51 PM

Share

ಬೆಂಗಳೂರು: ಕೊರೊನಾ ಕ್ರಮಗಳನ್ನು ಪಾಲಿಸದಿದ್ದಲ್ಲಿ ಜನರಿಗೆ ದಂಡ ವಿಧಿಸುವುದಾಗಿ ಕಾಯ್ದೆ ಹೊರಹೊಮ್ಮಿತ್ತು. ಈ ನಿಟ್ಟಿನಲ್ಲಿ ಜನಸಾಮಾನ್ಯರು ಮತ್ತು ಮಾರ್ಷಲ್ ನಡುವೆ ವಾಗ್ವಾದಗಳು ನಡೆಯುತ್ತಿದ್ದವು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮೂಗು, ಬಾಯಿಯನ್ನು ಸಂಪೂರ್ಣವಾಗಿ ಮುಚ್ಚುವ ಕರವಸ್ತ್ರ, ಬಟ್ಟೆಗಳನ್ನು ಬಳಸುವವರಿಗೆ ಯಾವುದೇ ದಂಡವನ್ನು ವಿಧಿಸಬೇಕಾಗಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಶುಕ್ರವಾರ ನಡೆದ ಪಾಲಿಕೆ ಅಧಿಕಾರಿಗಳು ಮತ್ತು ಮಾರ್ಷಲ್​ಗಳ ಮೇಲ್ವಿಚಾರಣೆ ಸಭೆಯಲ್ಲಿ ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ಹೆಚ್ಚು ಸೇರುವ ಜಾಗಗಳಾದ ಮಾರುಕಟ್ಟೆ, ಮಾಲ್​ಗಳಲ್ಲಿ ಸರಿಯಾಗಿ ಗಮನಿಸಿ ಕೊರೊನಾ ನಿಯಂತ್ರಣ ಕ್ರಮಗಳನ್ನು ಪಾಲಿಸದವರಿಗೆ ದಂಡ ವಿಧಿಸಿರಿ ಮತ್ತು ಸಾರ್ವಜನಿಕರೊಂದಿಗೆ ವಾಗ್ವಾದ ನಡೆಸದೆ ತಾಳ್ಮೆಯಿಂದ ವರ್ತಿಸಿ ಎಂದು ಮಾರ್ಷಲ್​ಗಳಿಗೆ ಖಡಕ್​ ವಾರ್ನಿಂಗ್​ ನೀಡಿದ್ದಾರೆ.

Published On - 4:48 pm, Sat, 7 November 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು