AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಸಾಮಾನ್ಯರೊಡನೆ ತಾಳ್ಮೆಯಿಂದ ವರ್ತಿಸಿ: ಮಾರ್ಷಲ್​ಗಳಿಗೆ BBMP ಆಯುಕ್ತ ಕಿವಿಮಾತು

ಬೆಂಗಳೂರು: ಕೊರೊನಾ ಕ್ರಮಗಳನ್ನು ಪಾಲಿಸದಿದ್ದಲ್ಲಿ ಜನರಿಗೆ ದಂಡ ವಿಧಿಸುವುದಾಗಿ ಕಾಯ್ದೆ ಹೊರಹೊಮ್ಮಿತ್ತು. ಈ ನಿಟ್ಟಿನಲ್ಲಿ ಜನಸಾಮಾನ್ಯರು ಮತ್ತು ಮಾರ್ಷಲ್ ನಡುವೆ ವಾಗ್ವಾದಗಳು ನಡೆಯುತ್ತಿದ್ದವು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮೂಗು, ಬಾಯಿಯನ್ನು ಸಂಪೂರ್ಣವಾಗಿ ಮುಚ್ಚುವ ಕರವಸ್ತ್ರ, ಬಟ್ಟೆಗಳನ್ನು ಬಳಸುವವರಿಗೆ ಯಾವುದೇ ದಂಡವನ್ನು ವಿಧಿಸಬೇಕಾಗಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಶುಕ್ರವಾರ ನಡೆದ ಪಾಲಿಕೆ ಅಧಿಕಾರಿಗಳು ಮತ್ತು ಮಾರ್ಷಲ್​ಗಳ ಮೇಲ್ವಿಚಾರಣೆ ಸಭೆಯಲ್ಲಿ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಹೆಚ್ಚು ಸೇರುವ ಜಾಗಗಳಾದ ಮಾರುಕಟ್ಟೆ, ಮಾಲ್​ಗಳಲ್ಲಿ ಸರಿಯಾಗಿ ಗಮನಿಸಿ ಕೊರೊನಾ ನಿಯಂತ್ರಣ […]

ಜನಸಾಮಾನ್ಯರೊಡನೆ ತಾಳ್ಮೆಯಿಂದ ವರ್ತಿಸಿ: ಮಾರ್ಷಲ್​ಗಳಿಗೆ BBMP ಆಯುಕ್ತ ಕಿವಿಮಾತು
Follow us
ಪೃಥ್ವಿಶಂಕರ
|

Updated on:Nov 07, 2020 | 4:51 PM

ಬೆಂಗಳೂರು: ಕೊರೊನಾ ಕ್ರಮಗಳನ್ನು ಪಾಲಿಸದಿದ್ದಲ್ಲಿ ಜನರಿಗೆ ದಂಡ ವಿಧಿಸುವುದಾಗಿ ಕಾಯ್ದೆ ಹೊರಹೊಮ್ಮಿತ್ತು. ಈ ನಿಟ್ಟಿನಲ್ಲಿ ಜನಸಾಮಾನ್ಯರು ಮತ್ತು ಮಾರ್ಷಲ್ ನಡುವೆ ವಾಗ್ವಾದಗಳು ನಡೆಯುತ್ತಿದ್ದವು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮೂಗು, ಬಾಯಿಯನ್ನು ಸಂಪೂರ್ಣವಾಗಿ ಮುಚ್ಚುವ ಕರವಸ್ತ್ರ, ಬಟ್ಟೆಗಳನ್ನು ಬಳಸುವವರಿಗೆ ಯಾವುದೇ ದಂಡವನ್ನು ವಿಧಿಸಬೇಕಾಗಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಶುಕ್ರವಾರ ನಡೆದ ಪಾಲಿಕೆ ಅಧಿಕಾರಿಗಳು ಮತ್ತು ಮಾರ್ಷಲ್​ಗಳ ಮೇಲ್ವಿಚಾರಣೆ ಸಭೆಯಲ್ಲಿ ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ಹೆಚ್ಚು ಸೇರುವ ಜಾಗಗಳಾದ ಮಾರುಕಟ್ಟೆ, ಮಾಲ್​ಗಳಲ್ಲಿ ಸರಿಯಾಗಿ ಗಮನಿಸಿ ಕೊರೊನಾ ನಿಯಂತ್ರಣ ಕ್ರಮಗಳನ್ನು ಪಾಲಿಸದವರಿಗೆ ದಂಡ ವಿಧಿಸಿರಿ ಮತ್ತು ಸಾರ್ವಜನಿಕರೊಂದಿಗೆ ವಾಗ್ವಾದ ನಡೆಸದೆ ತಾಳ್ಮೆಯಿಂದ ವರ್ತಿಸಿ ಎಂದು ಮಾರ್ಷಲ್​ಗಳಿಗೆ ಖಡಕ್​ ವಾರ್ನಿಂಗ್​ ನೀಡಿದ್ದಾರೆ.

Published On - 4:48 pm, Sat, 7 November 20

ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ