AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಸಾಮಾನ್ಯರೊಡನೆ ತಾಳ್ಮೆಯಿಂದ ವರ್ತಿಸಿ: ಮಾರ್ಷಲ್​ಗಳಿಗೆ BBMP ಆಯುಕ್ತ ಕಿವಿಮಾತು

ಬೆಂಗಳೂರು: ಕೊರೊನಾ ಕ್ರಮಗಳನ್ನು ಪಾಲಿಸದಿದ್ದಲ್ಲಿ ಜನರಿಗೆ ದಂಡ ವಿಧಿಸುವುದಾಗಿ ಕಾಯ್ದೆ ಹೊರಹೊಮ್ಮಿತ್ತು. ಈ ನಿಟ್ಟಿನಲ್ಲಿ ಜನಸಾಮಾನ್ಯರು ಮತ್ತು ಮಾರ್ಷಲ್ ನಡುವೆ ವಾಗ್ವಾದಗಳು ನಡೆಯುತ್ತಿದ್ದವು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮೂಗು, ಬಾಯಿಯನ್ನು ಸಂಪೂರ್ಣವಾಗಿ ಮುಚ್ಚುವ ಕರವಸ್ತ್ರ, ಬಟ್ಟೆಗಳನ್ನು ಬಳಸುವವರಿಗೆ ಯಾವುದೇ ದಂಡವನ್ನು ವಿಧಿಸಬೇಕಾಗಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಶುಕ್ರವಾರ ನಡೆದ ಪಾಲಿಕೆ ಅಧಿಕಾರಿಗಳು ಮತ್ತು ಮಾರ್ಷಲ್​ಗಳ ಮೇಲ್ವಿಚಾರಣೆ ಸಭೆಯಲ್ಲಿ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಹೆಚ್ಚು ಸೇರುವ ಜಾಗಗಳಾದ ಮಾರುಕಟ್ಟೆ, ಮಾಲ್​ಗಳಲ್ಲಿ ಸರಿಯಾಗಿ ಗಮನಿಸಿ ಕೊರೊನಾ ನಿಯಂತ್ರಣ […]

ಜನಸಾಮಾನ್ಯರೊಡನೆ ತಾಳ್ಮೆಯಿಂದ ವರ್ತಿಸಿ: ಮಾರ್ಷಲ್​ಗಳಿಗೆ BBMP ಆಯುಕ್ತ ಕಿವಿಮಾತು
ಪೃಥ್ವಿಶಂಕರ
|

Updated on:Nov 07, 2020 | 4:51 PM

Share

ಬೆಂಗಳೂರು: ಕೊರೊನಾ ಕ್ರಮಗಳನ್ನು ಪಾಲಿಸದಿದ್ದಲ್ಲಿ ಜನರಿಗೆ ದಂಡ ವಿಧಿಸುವುದಾಗಿ ಕಾಯ್ದೆ ಹೊರಹೊಮ್ಮಿತ್ತು. ಈ ನಿಟ್ಟಿನಲ್ಲಿ ಜನಸಾಮಾನ್ಯರು ಮತ್ತು ಮಾರ್ಷಲ್ ನಡುವೆ ವಾಗ್ವಾದಗಳು ನಡೆಯುತ್ತಿದ್ದವು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮೂಗು, ಬಾಯಿಯನ್ನು ಸಂಪೂರ್ಣವಾಗಿ ಮುಚ್ಚುವ ಕರವಸ್ತ್ರ, ಬಟ್ಟೆಗಳನ್ನು ಬಳಸುವವರಿಗೆ ಯಾವುದೇ ದಂಡವನ್ನು ವಿಧಿಸಬೇಕಾಗಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಶುಕ್ರವಾರ ನಡೆದ ಪಾಲಿಕೆ ಅಧಿಕಾರಿಗಳು ಮತ್ತು ಮಾರ್ಷಲ್​ಗಳ ಮೇಲ್ವಿಚಾರಣೆ ಸಭೆಯಲ್ಲಿ ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ಹೆಚ್ಚು ಸೇರುವ ಜಾಗಗಳಾದ ಮಾರುಕಟ್ಟೆ, ಮಾಲ್​ಗಳಲ್ಲಿ ಸರಿಯಾಗಿ ಗಮನಿಸಿ ಕೊರೊನಾ ನಿಯಂತ್ರಣ ಕ್ರಮಗಳನ್ನು ಪಾಲಿಸದವರಿಗೆ ದಂಡ ವಿಧಿಸಿರಿ ಮತ್ತು ಸಾರ್ವಜನಿಕರೊಂದಿಗೆ ವಾಗ್ವಾದ ನಡೆಸದೆ ತಾಳ್ಮೆಯಿಂದ ವರ್ತಿಸಿ ಎಂದು ಮಾರ್ಷಲ್​ಗಳಿಗೆ ಖಡಕ್​ ವಾರ್ನಿಂಗ್​ ನೀಡಿದ್ದಾರೆ.

Published On - 4:48 pm, Sat, 7 November 20

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ