AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಸಾಮಾನ್ಯರೊಡನೆ ತಾಳ್ಮೆಯಿಂದ ವರ್ತಿಸಿ: ಮಾರ್ಷಲ್​ಗಳಿಗೆ BBMP ಆಯುಕ್ತ ಕಿವಿಮಾತು

ಬೆಂಗಳೂರು: ಕೊರೊನಾ ಕ್ರಮಗಳನ್ನು ಪಾಲಿಸದಿದ್ದಲ್ಲಿ ಜನರಿಗೆ ದಂಡ ವಿಧಿಸುವುದಾಗಿ ಕಾಯ್ದೆ ಹೊರಹೊಮ್ಮಿತ್ತು. ಈ ನಿಟ್ಟಿನಲ್ಲಿ ಜನಸಾಮಾನ್ಯರು ಮತ್ತು ಮಾರ್ಷಲ್ ನಡುವೆ ವಾಗ್ವಾದಗಳು ನಡೆಯುತ್ತಿದ್ದವು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮೂಗು, ಬಾಯಿಯನ್ನು ಸಂಪೂರ್ಣವಾಗಿ ಮುಚ್ಚುವ ಕರವಸ್ತ್ರ, ಬಟ್ಟೆಗಳನ್ನು ಬಳಸುವವರಿಗೆ ಯಾವುದೇ ದಂಡವನ್ನು ವಿಧಿಸಬೇಕಾಗಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಶುಕ್ರವಾರ ನಡೆದ ಪಾಲಿಕೆ ಅಧಿಕಾರಿಗಳು ಮತ್ತು ಮಾರ್ಷಲ್​ಗಳ ಮೇಲ್ವಿಚಾರಣೆ ಸಭೆಯಲ್ಲಿ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಹೆಚ್ಚು ಸೇರುವ ಜಾಗಗಳಾದ ಮಾರುಕಟ್ಟೆ, ಮಾಲ್​ಗಳಲ್ಲಿ ಸರಿಯಾಗಿ ಗಮನಿಸಿ ಕೊರೊನಾ ನಿಯಂತ್ರಣ […]

ಜನಸಾಮಾನ್ಯರೊಡನೆ ತಾಳ್ಮೆಯಿಂದ ವರ್ತಿಸಿ: ಮಾರ್ಷಲ್​ಗಳಿಗೆ BBMP ಆಯುಕ್ತ ಕಿವಿಮಾತು
ಪೃಥ್ವಿಶಂಕರ
|

Updated on:Nov 07, 2020 | 4:51 PM

Share

ಬೆಂಗಳೂರು: ಕೊರೊನಾ ಕ್ರಮಗಳನ್ನು ಪಾಲಿಸದಿದ್ದಲ್ಲಿ ಜನರಿಗೆ ದಂಡ ವಿಧಿಸುವುದಾಗಿ ಕಾಯ್ದೆ ಹೊರಹೊಮ್ಮಿತ್ತು. ಈ ನಿಟ್ಟಿನಲ್ಲಿ ಜನಸಾಮಾನ್ಯರು ಮತ್ತು ಮಾರ್ಷಲ್ ನಡುವೆ ವಾಗ್ವಾದಗಳು ನಡೆಯುತ್ತಿದ್ದವು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮೂಗು, ಬಾಯಿಯನ್ನು ಸಂಪೂರ್ಣವಾಗಿ ಮುಚ್ಚುವ ಕರವಸ್ತ್ರ, ಬಟ್ಟೆಗಳನ್ನು ಬಳಸುವವರಿಗೆ ಯಾವುದೇ ದಂಡವನ್ನು ವಿಧಿಸಬೇಕಾಗಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಶುಕ್ರವಾರ ನಡೆದ ಪಾಲಿಕೆ ಅಧಿಕಾರಿಗಳು ಮತ್ತು ಮಾರ್ಷಲ್​ಗಳ ಮೇಲ್ವಿಚಾರಣೆ ಸಭೆಯಲ್ಲಿ ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ಹೆಚ್ಚು ಸೇರುವ ಜಾಗಗಳಾದ ಮಾರುಕಟ್ಟೆ, ಮಾಲ್​ಗಳಲ್ಲಿ ಸರಿಯಾಗಿ ಗಮನಿಸಿ ಕೊರೊನಾ ನಿಯಂತ್ರಣ ಕ್ರಮಗಳನ್ನು ಪಾಲಿಸದವರಿಗೆ ದಂಡ ವಿಧಿಸಿರಿ ಮತ್ತು ಸಾರ್ವಜನಿಕರೊಂದಿಗೆ ವಾಗ್ವಾದ ನಡೆಸದೆ ತಾಳ್ಮೆಯಿಂದ ವರ್ತಿಸಿ ಎಂದು ಮಾರ್ಷಲ್​ಗಳಿಗೆ ಖಡಕ್​ ವಾರ್ನಿಂಗ್​ ನೀಡಿದ್ದಾರೆ.

Published On - 4:48 pm, Sat, 7 November 20

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು