AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಸಾಮಾನ್ಯರೊಡನೆ ತಾಳ್ಮೆಯಿಂದ ವರ್ತಿಸಿ: ಮಾರ್ಷಲ್​ಗಳಿಗೆ BBMP ಆಯುಕ್ತ ಕಿವಿಮಾತು

ಬೆಂಗಳೂರು: ಕೊರೊನಾ ಕ್ರಮಗಳನ್ನು ಪಾಲಿಸದಿದ್ದಲ್ಲಿ ಜನರಿಗೆ ದಂಡ ವಿಧಿಸುವುದಾಗಿ ಕಾಯ್ದೆ ಹೊರಹೊಮ್ಮಿತ್ತು. ಈ ನಿಟ್ಟಿನಲ್ಲಿ ಜನಸಾಮಾನ್ಯರು ಮತ್ತು ಮಾರ್ಷಲ್ ನಡುವೆ ವಾಗ್ವಾದಗಳು ನಡೆಯುತ್ತಿದ್ದವು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮೂಗು, ಬಾಯಿಯನ್ನು ಸಂಪೂರ್ಣವಾಗಿ ಮುಚ್ಚುವ ಕರವಸ್ತ್ರ, ಬಟ್ಟೆಗಳನ್ನು ಬಳಸುವವರಿಗೆ ಯಾವುದೇ ದಂಡವನ್ನು ವಿಧಿಸಬೇಕಾಗಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಶುಕ್ರವಾರ ನಡೆದ ಪಾಲಿಕೆ ಅಧಿಕಾರಿಗಳು ಮತ್ತು ಮಾರ್ಷಲ್​ಗಳ ಮೇಲ್ವಿಚಾರಣೆ ಸಭೆಯಲ್ಲಿ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಹೆಚ್ಚು ಸೇರುವ ಜಾಗಗಳಾದ ಮಾರುಕಟ್ಟೆ, ಮಾಲ್​ಗಳಲ್ಲಿ ಸರಿಯಾಗಿ ಗಮನಿಸಿ ಕೊರೊನಾ ನಿಯಂತ್ರಣ […]

ಜನಸಾಮಾನ್ಯರೊಡನೆ ತಾಳ್ಮೆಯಿಂದ ವರ್ತಿಸಿ: ಮಾರ್ಷಲ್​ಗಳಿಗೆ BBMP ಆಯುಕ್ತ ಕಿವಿಮಾತು
ಪೃಥ್ವಿಶಂಕರ
|

Updated on:Nov 07, 2020 | 4:51 PM

Share

ಬೆಂಗಳೂರು: ಕೊರೊನಾ ಕ್ರಮಗಳನ್ನು ಪಾಲಿಸದಿದ್ದಲ್ಲಿ ಜನರಿಗೆ ದಂಡ ವಿಧಿಸುವುದಾಗಿ ಕಾಯ್ದೆ ಹೊರಹೊಮ್ಮಿತ್ತು. ಈ ನಿಟ್ಟಿನಲ್ಲಿ ಜನಸಾಮಾನ್ಯರು ಮತ್ತು ಮಾರ್ಷಲ್ ನಡುವೆ ವಾಗ್ವಾದಗಳು ನಡೆಯುತ್ತಿದ್ದವು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮೂಗು, ಬಾಯಿಯನ್ನು ಸಂಪೂರ್ಣವಾಗಿ ಮುಚ್ಚುವ ಕರವಸ್ತ್ರ, ಬಟ್ಟೆಗಳನ್ನು ಬಳಸುವವರಿಗೆ ಯಾವುದೇ ದಂಡವನ್ನು ವಿಧಿಸಬೇಕಾಗಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಶುಕ್ರವಾರ ನಡೆದ ಪಾಲಿಕೆ ಅಧಿಕಾರಿಗಳು ಮತ್ತು ಮಾರ್ಷಲ್​ಗಳ ಮೇಲ್ವಿಚಾರಣೆ ಸಭೆಯಲ್ಲಿ ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ಹೆಚ್ಚು ಸೇರುವ ಜಾಗಗಳಾದ ಮಾರುಕಟ್ಟೆ, ಮಾಲ್​ಗಳಲ್ಲಿ ಸರಿಯಾಗಿ ಗಮನಿಸಿ ಕೊರೊನಾ ನಿಯಂತ್ರಣ ಕ್ರಮಗಳನ್ನು ಪಾಲಿಸದವರಿಗೆ ದಂಡ ವಿಧಿಸಿರಿ ಮತ್ತು ಸಾರ್ವಜನಿಕರೊಂದಿಗೆ ವಾಗ್ವಾದ ನಡೆಸದೆ ತಾಳ್ಮೆಯಿಂದ ವರ್ತಿಸಿ ಎಂದು ಮಾರ್ಷಲ್​ಗಳಿಗೆ ಖಡಕ್​ ವಾರ್ನಿಂಗ್​ ನೀಡಿದ್ದಾರೆ.

Published On - 4:48 pm, Sat, 7 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ