AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯೂಟಿ ಪಾರ್ಲರ್​ಗಳಿಗೆ ಶಾಕ್ ಟ್ರೀಟ್ಮೆಂಟ್ ಕೊಟ್ಟ ಹೆಸ್ಕಾಂ!

ಬಾಗಲಕೋಟೆ: ಕೊರೊನಾ ಲಾಕ್​ಡೌನ್ ಅವಧಿಯಲ್ಲಿ ನಗರದಲ್ಲಿರುವ ಪಾರ್ಲರ್‌ಗಳಿಗೆ ಹೆಸ್ಕಾಂ ಭಾರೀ ಶಾಕ್ ನೀಡಿದೆ. ಲಾಕ್​ಡೌನ್ ವೇಳೆ ಬಾಗಿಲು ತೆರೆಯದಿದ್ದರೂ ಕರೆಂಟ್ ಬಿಲ್ ಮಾತ್ರ ದುಪ್ಪಟ್ಟು ಬಂದಿದೆ. ಒಂದೊಂದು ಬ್ಯೂಟಿ ಪಾರ್ಲರ್​ನ ಬಿಲ್ 5ರಿಂದ 8 ಸಾವಿರದವರೆಗೆ ಹೆಚ್ಚಳವಾಗಿದೆ. ಒಂದು ದಿನವೂ ಪಾರ್ಲರ್ ತೆರೆದಿಲ್ಲ, ಲೈಟ್ ಆನ್ ಮಾಡಿಲ್ಲ. ಯಾವುದೇ ಪರಿಕರ ಬಳಸಿಲ್ಲ. ಆದ್ರೂ ದುಪ್ಪಟ್ಟು ಕರೆಂಟ್​ ಬಿಲ್ ಕಂಡು ಪಾರ್ಲರ್ ಉದ್ಯೋಗಿಗಳು ಶಾಕ್ ಆಗಿದ್ದಾರೆ. ವಿದ್ಯಾಗಿರಿಯಲ್ಲಿರುವ ಬಹುತೇಕ ಪಾರ್ಲರ್​ಗಳ ಕರೆಂಟ್ ಬಿಲ್ ಹೆಚ್ಚಳವಾಗಿದ್ದು, ಹೆಸ್ಕಾಂ ಅಧಿಕಾರಿಗಳು ಈ […]

ಬ್ಯೂಟಿ ಪಾರ್ಲರ್​ಗಳಿಗೆ ಶಾಕ್ ಟ್ರೀಟ್ಮೆಂಟ್ ಕೊಟ್ಟ ಹೆಸ್ಕಾಂ!
ಸಾಧು ಶ್ರೀನಾಥ್​
|

Updated on:May 16, 2020 | 12:10 PM

Share

ಬಾಗಲಕೋಟೆ: ಕೊರೊನಾ ಲಾಕ್​ಡೌನ್ ಅವಧಿಯಲ್ಲಿ ನಗರದಲ್ಲಿರುವ ಪಾರ್ಲರ್‌ಗಳಿಗೆ ಹೆಸ್ಕಾಂ ಭಾರೀ ಶಾಕ್ ನೀಡಿದೆ. ಲಾಕ್​ಡೌನ್ ವೇಳೆ ಬಾಗಿಲು ತೆರೆಯದಿದ್ದರೂ ಕರೆಂಟ್ ಬಿಲ್ ಮಾತ್ರ ದುಪ್ಪಟ್ಟು ಬಂದಿದೆ. ಒಂದೊಂದು ಬ್ಯೂಟಿ ಪಾರ್ಲರ್​ನ ಬಿಲ್ 5ರಿಂದ 8 ಸಾವಿರದವರೆಗೆ ಹೆಚ್ಚಳವಾಗಿದೆ.

ಒಂದು ದಿನವೂ ಪಾರ್ಲರ್ ತೆರೆದಿಲ್ಲ, ಲೈಟ್ ಆನ್ ಮಾಡಿಲ್ಲ. ಯಾವುದೇ ಪರಿಕರ ಬಳಸಿಲ್ಲ. ಆದ್ರೂ ದುಪ್ಪಟ್ಟು ಕರೆಂಟ್​ ಬಿಲ್ ಕಂಡು ಪಾರ್ಲರ್ ಉದ್ಯೋಗಿಗಳು ಶಾಕ್ ಆಗಿದ್ದಾರೆ. ವಿದ್ಯಾಗಿರಿಯಲ್ಲಿರುವ ಬಹುತೇಕ ಪಾರ್ಲರ್​ಗಳ ಕರೆಂಟ್ ಬಿಲ್ ಹೆಚ್ಚಳವಾಗಿದ್ದು, ಹೆಸ್ಕಾಂ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Published On - 11:22 am, Sat, 16 May 20

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ