AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಆದೇಶಕ್ಕೂ ಮುನ್ನವೇ BEd ಕಾಲೇಜು ಆರಂಭ: ಆತಂಕದಲ್ಲಿ ವಿದ್ಯಾರ್ಥಿಗಳು, ಯಾವೂರಲ್ಲಿ?

ಬಳ್ಳಾರಿ: ನವೆಂಬರ್​ 17 ರಿಂದ ಕಾಲೇಜು ಪ್ರಾರಂಭಿಸಲು ಸರ್ಕಾರ ಮುಂದಾಗಿದೆ. ಆದರೆ ಸರ್ಕಾರದ ಅಂತಿಮ ಆದೇಶಕ್ಕೂ ಮುನ್ನವೇ B.Ed ಶಿಕ್ಷಣ ಸಂಸ್ಥೆಯೊಂದು ಕಾಲೇಜ್ ಆರಂಭಿಸಿರುವ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆಯಲ್ಲಿರುವ ಷಾ ಭವರಲಾಲ್ ಬಿಇಡ್ ಕಾಲೇಜ್ ಆಡಳಿತ ಮಂಡಳಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಕಾಲೇಜ್ ತರಗತಿಗಳನ್ನು ನಡೆಸುತ್ತಿದೆ. ಈ ಕಾಲೇಜು ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಅಧೀನಕ್ಕೆ ಒಳಪಟ್ಟಿದೆ. ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ, ಶಾಲಾ- ಕಾಲೇಜು ತೆರೆಯಲು ಹಿಂಜರಿಯುತ್ತಿದೆ. ಆದರೆ ಇಲ್ಲಿ ಬಿ.ಇಡ್ […]

ಸರ್ಕಾರದ ಆದೇಶಕ್ಕೂ ಮುನ್ನವೇ BEd ಕಾಲೇಜು ಆರಂಭ: ಆತಂಕದಲ್ಲಿ ವಿದ್ಯಾರ್ಥಿಗಳು, ಯಾವೂರಲ್ಲಿ?
ಪೃಥ್ವಿಶಂಕರ
| Edited By: |

Updated on:Nov 12, 2020 | 7:29 PM

Share

ಬಳ್ಳಾರಿ: ನವೆಂಬರ್​ 17 ರಿಂದ ಕಾಲೇಜು ಪ್ರಾರಂಭಿಸಲು ಸರ್ಕಾರ ಮುಂದಾಗಿದೆ. ಆದರೆ ಸರ್ಕಾರದ ಅಂತಿಮ ಆದೇಶಕ್ಕೂ ಮುನ್ನವೇ B.Ed ಶಿಕ್ಷಣ ಸಂಸ್ಥೆಯೊಂದು ಕಾಲೇಜ್ ಆರಂಭಿಸಿರುವ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ನಡೆದಿದೆ.

ಹೊಸಪೇಟೆಯಲ್ಲಿರುವ ಷಾ ಭವರಲಾಲ್ ಬಿಇಡ್ ಕಾಲೇಜ್ ಆಡಳಿತ ಮಂಡಳಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಕಾಲೇಜ್ ತರಗತಿಗಳನ್ನು ನಡೆಸುತ್ತಿದೆ. ಈ ಕಾಲೇಜು ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಅಧೀನಕ್ಕೆ ಒಳಪಟ್ಟಿದೆ.

ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ, ಶಾಲಾ- ಕಾಲೇಜು ತೆರೆಯಲು ಹಿಂಜರಿಯುತ್ತಿದೆ. ಆದರೆ ಇಲ್ಲಿ ಬಿ.ಇಡ್ ವಿದ್ಯಾರ್ಥಿಗಳು ದಿನನಿತ್ಯ ಕಾಲೇಜಿಗೆ ಬರುತ್ತಿದ್ದಾರೆ. ಭವಿಷ್ಯದ ಶಿಕ್ಷಕರನ್ನ ರೂಪಿಸುವ ಶಿಕ್ಷಣ ಸಂಸ್ಥೆಯಿಂದಲೇ ರೂಲ್ಸ್ ಬ್ರೆಕ್ ಆಗುತ್ತಿರುವುದನ್ನು ಅಲ್ಲಿನ ಜನ ತೀವ್ರವಾಗಿ ವಿರೋಧಿಸುತ್ತಿದ್ದಾರೆ.

ಇದನ್ನೂ ಓದಿ: ಸರ್ಕಾರದ ಆದೇಶಕ್ಕೂ ಮುನ್ನವೇ ಕಾಲೇಜು ಆರಂಭ.. ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳ ಬೇಸರ

Published On - 7:14 pm, Thu, 12 November 20

ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ