AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದವಳನ್ನೂ ಬಿಡಲಿಲ್ಲ ಪಾಪಿಗಳು!

ಮಂಡ್ಯ: ಭಿಕ್ಷುಕಿ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿರುವ ಅಮಾನವೀಯ ಘಟನೆ ಮಂಡ್ಯ ನಗರದ ಬಾಟಾ ಶೋ ರೂಂ ಬಳಿ ನಡೆದಿದೆ. ರೇಪ್ ಅಂಡ್ ಮರ್ಡರ್ ಕಿರಾತಕರು ಫುಟ್ ಪಾತ್​ನಲ್ಲಿ ಮಲಗಿದ್ದ ಅಪರಿಚಿತ ಭಿಕ್ಷುಕಿಯ ಮೇಲೆಯೇ ಅತ್ಯಾಚಾರ ಎಸಗಿ, ಆಕೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಮೃತ ಭಿಕ್ಷುಕಿ ಫುಟ್ ಪಾತ್​ನಲ್ಲೇ ಭಿಕ್ಷೆ ಬೇಡಿ, ಅಲ್ಲೇ ಮಲಗುತ್ತಿದ್ದಳು. ಸ್ಥಳಕ್ಕೆ ಎಸ್ಪಿ ಪರಶುರಾಮ್, ಎಎಸ್ಪಿ, ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ […]

ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದವಳನ್ನೂ ಬಿಡಲಿಲ್ಲ ಪಾಪಿಗಳು!
ಆಯೇಷಾ ಬಾನು
| Edited By: |

Updated on:Jul 25, 2020 | 6:19 PM

Share

ಮಂಡ್ಯ: ಭಿಕ್ಷುಕಿ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿರುವ ಅಮಾನವೀಯ ಘಟನೆ ಮಂಡ್ಯ ನಗರದ ಬಾಟಾ ಶೋ ರೂಂ ಬಳಿ ನಡೆದಿದೆ.

ರೇಪ್ ಅಂಡ್ ಮರ್ಡರ್ ಕಿರಾತಕರು ಫುಟ್ ಪಾತ್​ನಲ್ಲಿ ಮಲಗಿದ್ದ ಅಪರಿಚಿತ ಭಿಕ್ಷುಕಿಯ ಮೇಲೆಯೇ ಅತ್ಯಾಚಾರ ಎಸಗಿ, ಆಕೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಮೃತ ಭಿಕ್ಷುಕಿ ಫುಟ್ ಪಾತ್​ನಲ್ಲೇ ಭಿಕ್ಷೆ ಬೇಡಿ, ಅಲ್ಲೇ ಮಲಗುತ್ತಿದ್ದಳು. ಸ್ಥಳಕ್ಕೆ ಎಸ್ಪಿ ಪರಶುರಾಮ್, ಎಎಸ್ಪಿ, ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ. ಈ ಘಟನೆ ನೋಡುದ್ರೆ ನಮ್ಮ ಸಮಾಜ ಎಲ್ಲಿಗೆ ಬಂದು ನಿಂತಿದೆ ಎಂಬ ಚಿಂತೆ ಕಾಡುತ್ತೆ. ಅಮಾಯಕ ಮಹಿಳೆ ರಕ್ಕಸರ ದಾಹಕ್ಕೆ ಬಲಿಯಾಗಿರುವುದು ನಿಜಕ್ಕೂ ಅವಮಾನಕರ. ಘಟನೆಗೆ ಕಾರಣರಾದವರ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ.

Published On - 1:19 pm, Fri, 24 July 20

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು