AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓವರ್‌ಟೇಕ್ ವೇಳೆ ಲಾರಿಗೆ ಡಿಕ್ಕಿ: ಬೈಕ್​ನಲ್ಲಿದ್ದ ಅಕ್ಕ-ತಮ್ಮ ಸ್ಥಳದಲ್ಲಿಯೇ ದುರ್ಮರಣ

ಬೆಳಗಾವಿ: ಬೆಳಗಾವಿ ತಾಲೂಕಿನ ದೇಸೂರು ಬಳಿ ಓವರ್‌ಟೇಕ್ ಮಾಡಲು ಹೋಗಿ ಲಾರಿಗೆ ಬೈಕ್ ಡಿಕ್ಕಿಯಾಗಿ ಸಂಭವಿಸಿದ ಅವಘಡದಲ್ಲಿ ಅಕ್ಕ-ತಮ್ಮ ಸ್ಥಳದಲ್ಲಿಯೇ ದುರ್ಮರಣ ಹೊಂದಿದ ದಾರುಣ ಘಟನೆ ನಡೆದಿದೆ. ರೇಣುಕಾ ತೇಗೂರು(25) ಮತ್ತು ಕಲ್ಮೇಶ್ ಕೊಳವಿ (19) ಸಾವನ್ನಪ್ಪಿದ್ದಾರೆ. ಲಾರಿ ಚಕ್ರದಡಿ ಸಿಲುಕಿ ಸ್ಥಳದಲ್ಲಿಯೇ ಅಕ್ಕ-ತಮ್ಮ ಸಾವಿಗೀಡಾಗಿದ್ದಾರೆ. ಬೈಕ್​ನಲ್ಲಿ ದೇಸೂರ್‌ನಿಂದ ಕಮಲ್ ನಗರದತ್ತ ತೆರಳುತ್ತಿದ್ದ ವೇಳೆ ಅಪಘಾತವಾಗಿದೆ. ಬೆಳಗಾವಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿದೆ.

ಓವರ್‌ಟೇಕ್ ವೇಳೆ ಲಾರಿಗೆ ಡಿಕ್ಕಿ: ಬೈಕ್​ನಲ್ಲಿದ್ದ ಅಕ್ಕ-ತಮ್ಮ ಸ್ಥಳದಲ್ಲಿಯೇ ದುರ್ಮರಣ
ಸಾಧು ಶ್ರೀನಾಥ್​
|

Updated on: Nov 13, 2020 | 4:34 PM

Share

ಬೆಳಗಾವಿ: ಬೆಳಗಾವಿ ತಾಲೂಕಿನ ದೇಸೂರು ಬಳಿ ಓವರ್‌ಟೇಕ್ ಮಾಡಲು ಹೋಗಿ ಲಾರಿಗೆ ಬೈಕ್ ಡಿಕ್ಕಿಯಾಗಿ ಸಂಭವಿಸಿದ ಅವಘಡದಲ್ಲಿ ಅಕ್ಕ-ತಮ್ಮ ಸ್ಥಳದಲ್ಲಿಯೇ ದುರ್ಮರಣ ಹೊಂದಿದ ದಾರುಣ ಘಟನೆ ನಡೆದಿದೆ. ರೇಣುಕಾ ತೇಗೂರು(25) ಮತ್ತು ಕಲ್ಮೇಶ್ ಕೊಳವಿ (19) ಸಾವನ್ನಪ್ಪಿದ್ದಾರೆ.

ಲಾರಿ ಚಕ್ರದಡಿ ಸಿಲುಕಿ ಸ್ಥಳದಲ್ಲಿಯೇ ಅಕ್ಕ-ತಮ್ಮ ಸಾವಿಗೀಡಾಗಿದ್ದಾರೆ. ಬೈಕ್​ನಲ್ಲಿ ದೇಸೂರ್‌ನಿಂದ ಕಮಲ್ ನಗರದತ್ತ ತೆರಳುತ್ತಿದ್ದ ವೇಳೆ ಅಪಘಾತವಾಗಿದೆ. ಬೆಳಗಾವಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿದೆ.

Follow Us
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!