AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಾಳು ಕೈಯಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ, ಆ್ಯಂಬುಲೆನ್ಸ್‌ ಹತ್ತಿಸಿಕೊಂಡ ಬಿಮ್ಸ್‌!

ಬೆಳಗಾವಿ: ಕೊರೊನಾ ಆರ್ಭಟದ ಮಧ್ಯೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಾ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಇದೀಗ ಬೆಳಗಾವಿಯ ಬಿಮ್ಸ್​ ಆಸ್ಪತ್ರೆಯು ಮತ್ತೊಂದು ಮಹಾ ಎಡವಟ್ಟು ಮಾಡಿಕೊಂಡಿದೆ. ಬಿಮ್ಸ್‌ ಆಸ್ಪತ್ರೆಯ ಸಿಬ್ಬಂದಿಯುಯ ಗಾಯಾಳುವಿನ ಕೈನಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ ಆ್ಯಂಬುಲೆನ್ಸ್‌ ಹತ್ತಿಸಿಕೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನಿಗೆ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಾಮಾನ್ಯ ವಾರ್ಡ್​ಗೆ ಶಿಫ್ಟ್​ ಮಾಡುವಾಗ ಗಾಯಾಳುವಿನ ಕೈಗೇ ಗ್ಲೂಕೋಸ್ ಬಾಟಲ್ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗಾಯಾಳು ಕೈಯಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ, ಆ್ಯಂಬುಲೆನ್ಸ್‌ ಹತ್ತಿಸಿಕೊಂಡ ಬಿಮ್ಸ್‌!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 03, 2020 | 11:40 AM

Share

ಬೆಳಗಾವಿ: ಕೊರೊನಾ ಆರ್ಭಟದ ಮಧ್ಯೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಾ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಇದೀಗ ಬೆಳಗಾವಿಯ ಬಿಮ್ಸ್​ ಆಸ್ಪತ್ರೆಯು ಮತ್ತೊಂದು ಮಹಾ ಎಡವಟ್ಟು ಮಾಡಿಕೊಂಡಿದೆ. ಬಿಮ್ಸ್‌ ಆಸ್ಪತ್ರೆಯ ಸಿಬ್ಬಂದಿಯುಯ ಗಾಯಾಳುವಿನ ಕೈನಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ ಆ್ಯಂಬುಲೆನ್ಸ್‌ ಹತ್ತಿಸಿಕೊಂಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನಿಗೆ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಾಮಾನ್ಯ ವಾರ್ಡ್​ಗೆ ಶಿಫ್ಟ್​ ಮಾಡುವಾಗ ಗಾಯಾಳುವಿನ ಕೈಗೇ ಗ್ಲೂಕೋಸ್ ಬಾಟಲ್ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Published On - 11:18 am, Fri, 3 July 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ