ಗಾಯಾಳು ಕೈಯಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ, ಆ್ಯಂಬುಲೆನ್ಸ್‌ ಹತ್ತಿಸಿಕೊಂಡ ಬಿಮ್ಸ್‌!

ಬೆಳಗಾವಿ: ಕೊರೊನಾ ಆರ್ಭಟದ ಮಧ್ಯೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಾ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಇದೀಗ ಬೆಳಗಾವಿಯ ಬಿಮ್ಸ್​ ಆಸ್ಪತ್ರೆಯು ಮತ್ತೊಂದು ಮಹಾ ಎಡವಟ್ಟು ಮಾಡಿಕೊಂಡಿದೆ. ಬಿಮ್ಸ್‌ ಆಸ್ಪತ್ರೆಯ ಸಿಬ್ಬಂದಿಯುಯ ಗಾಯಾಳುವಿನ ಕೈನಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ ಆ್ಯಂಬುಲೆನ್ಸ್‌ ಹತ್ತಿಸಿಕೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನಿಗೆ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಾಮಾನ್ಯ ವಾರ್ಡ್​ಗೆ ಶಿಫ್ಟ್​ ಮಾಡುವಾಗ ಗಾಯಾಳುವಿನ ಕೈಗೇ ಗ್ಲೂಕೋಸ್ ಬಾಟಲ್ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗಾಯಾಳು ಕೈಯಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ, ಆ್ಯಂಬುಲೆನ್ಸ್‌ ಹತ್ತಿಸಿಕೊಂಡ ಬಿಮ್ಸ್‌!
ಸಾಧು ಶ್ರೀನಾಥ್​ Edited By:

Updated on: Jul 03, 2020 | 11:40 AM

ಬೆಳಗಾವಿ: ಕೊರೊನಾ ಆರ್ಭಟದ ಮಧ್ಯೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಾ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಇದೀಗ ಬೆಳಗಾವಿಯ ಬಿಮ್ಸ್​ ಆಸ್ಪತ್ರೆಯು ಮತ್ತೊಂದು ಮಹಾ ಎಡವಟ್ಟು ಮಾಡಿಕೊಂಡಿದೆ. ಬಿಮ್ಸ್‌ ಆಸ್ಪತ್ರೆಯ ಸಿಬ್ಬಂದಿಯುಯ ಗಾಯಾಳುವಿನ ಕೈನಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ ಆ್ಯಂಬುಲೆನ್ಸ್‌ ಹತ್ತಿಸಿಕೊಂಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನಿಗೆ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಾಮಾನ್ಯ ವಾರ್ಡ್​ಗೆ ಶಿಫ್ಟ್​ ಮಾಡುವಾಗ ಗಾಯಾಳುವಿನ ಕೈಗೇ ಗ್ಲೂಕೋಸ್ ಬಾಟಲ್ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Published On - 11:18 am, Fri, 3 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us