AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧವಾ ವೇತನ ಕೇಳಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆ ಆರೋಪ; ಗ್ರೇಡ್ 2 ತಹಶೀಲ್ದಾರ್​ಗೆ ಬಿತ್ತು ಗೂಸಾ

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಕುಟುಂಬಸ್ಥರಿಂದ ಜಮಾದಾರ್ ಗೆ ಚಪ್ಪಲಿ ಏಟು ನೀಡಿ ಆಕ್ರೋಶ ವ್ಯಕ್ತಡಿಸಿದ್ದಾರೆ. ಕಚೇರಿಯಿಂದ ಹೊರಗೆ ಎಳೆದುಕೊಂಡು ಬಂದು ಮಹಿಳೆಯರು ಗೂಸಾಕೊಟ್ಟಿದ್ದಾರೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು ಗ್ರೇಡ್ 2 ತಹಶೀಲ್ದಾರ ಡಿ.ಎಸ್.ಜಮಾದಾರರನ್ನು ರಕ್ಷಿಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಧವಾ ವೇತನ ಕೇಳಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆ ಆರೋಪ; ಗ್ರೇಡ್ 2 ತಹಶೀಲ್ದಾರ್​ಗೆ ಬಿತ್ತು ಗೂಸಾ
ಆಕ್ರೋಶದಿಂದ ಬಿತ್ತು ಏಟು
TV9 Web
| Edited By: |

Updated on:Jul 13, 2021 | 5:52 PM

Share

ಬೆಳಗಾವಿ: ವಿಧವಾ ವೇತನ ಕೇಳಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆಗೈದಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಗ್ರೇಡ್ 2 ತಹಶೀಲ್ದಾರ್ ಡಿ.ಎಸ್.ಜಮಾದಾರಗೆ ಮಹಿಳೆಯರು ಚಪ್ಪಲಿಯಿಂದ ಥಳಿಸಿದ ಘಟನೆ ನಡೆದಿದೆ. ವಿಧವಾ ವೇತನ ಪಡೆಯುವುದಕ್ಕೋಸ್ಕರ ಕಚೇರಿಗೆ ಆಗಮಿಸಿದ್ದ ಮಹಿಳೆಗೆ ಮರ್ಮಾಂಗ ತೋರಿಸಿ ಗ್ರೇಡ್ 2 ತಹಶೀಲ್ದಾರ್ ಡಿ.ಎಸ್.ಜಮಾದಾರ ವಿಕೃತಿ ಮೆರೆದಿದ್ದ ಎಂದು ಆರೋಪ ಕೇಳಿಬಂದಿತ್ತು. ಈ ಸುದ್ದಿ ಕಿವಿಗೆ ಬೀಳುತ್ತಿದ್ದಂತೆಯೇ ಆಕ್ರೋಶಗೊಂಡ ಸ್ಥಳೀಯ ಮಹಿಳೆಯರು ಗ್ರೇಡ್ 2 ತಹಶೀಲ್ದಾರ್​ಗೆ ಕಚೇರಿಯಲ್ಲಿಯೇ ಥಳಿಸಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಕುಟುಂಬಸ್ಥರಿಂದ ಜಮಾದಾರ್ ಗೆ ಚಪ್ಪಲಿ ಏಟು ನೀಡಿ ಆಕ್ರೋಶ ವ್ಯಕ್ತಡಿಸಿದ್ದಾರೆ. ಕಚೇರಿಯಿಂದ ಹೊರಗೆ ಎಳೆದುಕೊಂಡು ಬಂದು ಮಹಿಳೆಯರು ಗೂಸಾಕೊಟ್ಟಿದ್ದಾರೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು ಗ್ರೇಡ್ 2 ತಹಶೀಲ್ದಾರ್ ಡಿ.ಎಸ್.ಜಮಾದಾರರನ್ನು ರಕ್ಷಿಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: 

Viral Video: ಕಂಠಪೂರ್ತಿ ಕುಡಿದು ಬೈಕ್ ಓಡಿಸಿದ ಪುಣ್ಯಾತ್ಮ ಏನೆಲ್ಲ ಮಾಡಿದ ಗೊತ್ತಾ?; ವೈರಲ್ ವಿಡಿಯೋ ಇಲ್ಲಿದೆ

ಕೊರೊನಾ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿದ ಮಾಜಿ ರೌಡಿಶೀಟರ್; ಪೊಲೀಸ್ ಅಧಿಕಾರಿ, ರಾಜಕಾರಣಿ ಜತೆ ಇರುವ ಫೋಟೋ ವೈರಲ್

( Belagavi Chikkodi grade 2 tahsildar accused by misbehaviour with women)

Published On - 5:44 pm, Tue, 13 July 21

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ