AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧವಾ ವೇತನ ಕೇಳಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆ ಆರೋಪ; ಗ್ರೇಡ್ 2 ತಹಶೀಲ್ದಾರ್​ಗೆ ಬಿತ್ತು ಗೂಸಾ

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಕುಟುಂಬಸ್ಥರಿಂದ ಜಮಾದಾರ್ ಗೆ ಚಪ್ಪಲಿ ಏಟು ನೀಡಿ ಆಕ್ರೋಶ ವ್ಯಕ್ತಡಿಸಿದ್ದಾರೆ. ಕಚೇರಿಯಿಂದ ಹೊರಗೆ ಎಳೆದುಕೊಂಡು ಬಂದು ಮಹಿಳೆಯರು ಗೂಸಾಕೊಟ್ಟಿದ್ದಾರೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು ಗ್ರೇಡ್ 2 ತಹಶೀಲ್ದಾರ ಡಿ.ಎಸ್.ಜಮಾದಾರರನ್ನು ರಕ್ಷಿಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಧವಾ ವೇತನ ಕೇಳಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆ ಆರೋಪ; ಗ್ರೇಡ್ 2 ತಹಶೀಲ್ದಾರ್​ಗೆ ಬಿತ್ತು ಗೂಸಾ
ಆಕ್ರೋಶದಿಂದ ಬಿತ್ತು ಏಟು
TV9 Web
| Edited By: |

Updated on:Jul 13, 2021 | 5:52 PM

Share

ಬೆಳಗಾವಿ: ವಿಧವಾ ವೇತನ ಕೇಳಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆಗೈದಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಗ್ರೇಡ್ 2 ತಹಶೀಲ್ದಾರ್ ಡಿ.ಎಸ್.ಜಮಾದಾರಗೆ ಮಹಿಳೆಯರು ಚಪ್ಪಲಿಯಿಂದ ಥಳಿಸಿದ ಘಟನೆ ನಡೆದಿದೆ. ವಿಧವಾ ವೇತನ ಪಡೆಯುವುದಕ್ಕೋಸ್ಕರ ಕಚೇರಿಗೆ ಆಗಮಿಸಿದ್ದ ಮಹಿಳೆಗೆ ಮರ್ಮಾಂಗ ತೋರಿಸಿ ಗ್ರೇಡ್ 2 ತಹಶೀಲ್ದಾರ್ ಡಿ.ಎಸ್.ಜಮಾದಾರ ವಿಕೃತಿ ಮೆರೆದಿದ್ದ ಎಂದು ಆರೋಪ ಕೇಳಿಬಂದಿತ್ತು. ಈ ಸುದ್ದಿ ಕಿವಿಗೆ ಬೀಳುತ್ತಿದ್ದಂತೆಯೇ ಆಕ್ರೋಶಗೊಂಡ ಸ್ಥಳೀಯ ಮಹಿಳೆಯರು ಗ್ರೇಡ್ 2 ತಹಶೀಲ್ದಾರ್​ಗೆ ಕಚೇರಿಯಲ್ಲಿಯೇ ಥಳಿಸಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಕುಟುಂಬಸ್ಥರಿಂದ ಜಮಾದಾರ್ ಗೆ ಚಪ್ಪಲಿ ಏಟು ನೀಡಿ ಆಕ್ರೋಶ ವ್ಯಕ್ತಡಿಸಿದ್ದಾರೆ. ಕಚೇರಿಯಿಂದ ಹೊರಗೆ ಎಳೆದುಕೊಂಡು ಬಂದು ಮಹಿಳೆಯರು ಗೂಸಾಕೊಟ್ಟಿದ್ದಾರೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು ಗ್ರೇಡ್ 2 ತಹಶೀಲ್ದಾರ್ ಡಿ.ಎಸ್.ಜಮಾದಾರರನ್ನು ರಕ್ಷಿಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: 

Viral Video: ಕಂಠಪೂರ್ತಿ ಕುಡಿದು ಬೈಕ್ ಓಡಿಸಿದ ಪುಣ್ಯಾತ್ಮ ಏನೆಲ್ಲ ಮಾಡಿದ ಗೊತ್ತಾ?; ವೈರಲ್ ವಿಡಿಯೋ ಇಲ್ಲಿದೆ

ಕೊರೊನಾ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿದ ಮಾಜಿ ರೌಡಿಶೀಟರ್; ಪೊಲೀಸ್ ಅಧಿಕಾರಿ, ರಾಜಕಾರಣಿ ಜತೆ ಇರುವ ಫೋಟೋ ವೈರಲ್

( Belagavi Chikkodi grade 2 tahsildar accused by misbehaviour with women)

Published On - 5:44 pm, Tue, 13 July 21

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ