AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧವಾ ವೇತನ ಕೇಳಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆ ಆರೋಪ; ಗ್ರೇಡ್ 2 ತಹಶೀಲ್ದಾರ್​ಗೆ ಬಿತ್ತು ಗೂಸಾ

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಕುಟುಂಬಸ್ಥರಿಂದ ಜಮಾದಾರ್ ಗೆ ಚಪ್ಪಲಿ ಏಟು ನೀಡಿ ಆಕ್ರೋಶ ವ್ಯಕ್ತಡಿಸಿದ್ದಾರೆ. ಕಚೇರಿಯಿಂದ ಹೊರಗೆ ಎಳೆದುಕೊಂಡು ಬಂದು ಮಹಿಳೆಯರು ಗೂಸಾಕೊಟ್ಟಿದ್ದಾರೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು ಗ್ರೇಡ್ 2 ತಹಶೀಲ್ದಾರ ಡಿ.ಎಸ್.ಜಮಾದಾರರನ್ನು ರಕ್ಷಿಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಧವಾ ವೇತನ ಕೇಳಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆ ಆರೋಪ; ಗ್ರೇಡ್ 2 ತಹಶೀಲ್ದಾರ್​ಗೆ ಬಿತ್ತು ಗೂಸಾ
ಆಕ್ರೋಶದಿಂದ ಬಿತ್ತು ಏಟು
TV9 Web
| Edited By: |

Updated on:Jul 13, 2021 | 5:52 PM

Share

ಬೆಳಗಾವಿ: ವಿಧವಾ ವೇತನ ಕೇಳಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆಗೈದಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಗ್ರೇಡ್ 2 ತಹಶೀಲ್ದಾರ್ ಡಿ.ಎಸ್.ಜಮಾದಾರಗೆ ಮಹಿಳೆಯರು ಚಪ್ಪಲಿಯಿಂದ ಥಳಿಸಿದ ಘಟನೆ ನಡೆದಿದೆ. ವಿಧವಾ ವೇತನ ಪಡೆಯುವುದಕ್ಕೋಸ್ಕರ ಕಚೇರಿಗೆ ಆಗಮಿಸಿದ್ದ ಮಹಿಳೆಗೆ ಮರ್ಮಾಂಗ ತೋರಿಸಿ ಗ್ರೇಡ್ 2 ತಹಶೀಲ್ದಾರ್ ಡಿ.ಎಸ್.ಜಮಾದಾರ ವಿಕೃತಿ ಮೆರೆದಿದ್ದ ಎಂದು ಆರೋಪ ಕೇಳಿಬಂದಿತ್ತು. ಈ ಸುದ್ದಿ ಕಿವಿಗೆ ಬೀಳುತ್ತಿದ್ದಂತೆಯೇ ಆಕ್ರೋಶಗೊಂಡ ಸ್ಥಳೀಯ ಮಹಿಳೆಯರು ಗ್ರೇಡ್ 2 ತಹಶೀಲ್ದಾರ್​ಗೆ ಕಚೇರಿಯಲ್ಲಿಯೇ ಥಳಿಸಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಕುಟುಂಬಸ್ಥರಿಂದ ಜಮಾದಾರ್ ಗೆ ಚಪ್ಪಲಿ ಏಟು ನೀಡಿ ಆಕ್ರೋಶ ವ್ಯಕ್ತಡಿಸಿದ್ದಾರೆ. ಕಚೇರಿಯಿಂದ ಹೊರಗೆ ಎಳೆದುಕೊಂಡು ಬಂದು ಮಹಿಳೆಯರು ಗೂಸಾಕೊಟ್ಟಿದ್ದಾರೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು ಗ್ರೇಡ್ 2 ತಹಶೀಲ್ದಾರ್ ಡಿ.ಎಸ್.ಜಮಾದಾರರನ್ನು ರಕ್ಷಿಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: 

Viral Video: ಕಂಠಪೂರ್ತಿ ಕುಡಿದು ಬೈಕ್ ಓಡಿಸಿದ ಪುಣ್ಯಾತ್ಮ ಏನೆಲ್ಲ ಮಾಡಿದ ಗೊತ್ತಾ?; ವೈರಲ್ ವಿಡಿಯೋ ಇಲ್ಲಿದೆ

ಕೊರೊನಾ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿದ ಮಾಜಿ ರೌಡಿಶೀಟರ್; ಪೊಲೀಸ್ ಅಧಿಕಾರಿ, ರಾಜಕಾರಣಿ ಜತೆ ಇರುವ ಫೋಟೋ ವೈರಲ್

( Belagavi Chikkodi grade 2 tahsildar accused by misbehaviour with women)

Published On - 5:44 pm, Tue, 13 July 21

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ