AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಲಿಕೆ, ಆರೋಗ್ಯ ಸಿಬ್ಬಂದಿ ಬೇಜವಾಬ್ದಾರಿತನ: 15 ಗಂಟೆಯಾದ್ರೂ ನಡೆದಿಲ್ಲ ಅಂತ್ಯ ಸಂಸ್ಕಾರ

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮಿತಿ ಮೀರುತ್ತಿದೆ. ಜೊತೆಗೆ ಸಾವಿನ ಸಂಖ್ಯೆ ಸಹ. ಆದರೆ ಇದನ್ನು ನಿಭಾಯಿಸುವಲ್ಲಿ ಸರ್ಕಾರ ಎಡುವುತ್ತಿದೆ. ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರದಲ್ಲಿ ಬಹಳಷ್ಟು ಎಡವಟ್ಟು ಮಾಡಿದೆ. ಆದರೆ ಇನ್ನೂ ಎಚ್ಚೆತ್ತುಕೊಳ್ಳದ ಸರ್ಕಾರ ಪದೇ ಪದೇ ತಪ್ಪು ಮಾಡುತ್ತಿದೆ. ತನ್ನ ಬೇಜವಾಬ್ದಾರಿತನವನ್ನ ತೂರಿಸುತ್ತಿದೆ. ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಮಹಾನಗರ ಪಾಲಿಕೆ ಮತ್ತು ಆರೋಗ್ಯ ಇಲಾಖೆ ನಡುವೆ ಕಿತ್ತಾಟ ಉಂಟಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸಿಬ್ಬಂದಿ ಬೇಜವಾಬ್ದಾರಿತನದಿಂದ 2 ಶವಗಳು ಅನಾಥವಾಗಿವೆ. ಆರೋಗ್ಯ […]

ಪಾಲಿಕೆ, ಆರೋಗ್ಯ ಸಿಬ್ಬಂದಿ ಬೇಜವಾಬ್ದಾರಿತನ: 15 ಗಂಟೆಯಾದ್ರೂ ನಡೆದಿಲ್ಲ ಅಂತ್ಯ ಸಂಸ್ಕಾರ
ಆಯೇಷಾ ಬಾನು
|

Updated on:Jul 05, 2020 | 11:16 AM

Share

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮಿತಿ ಮೀರುತ್ತಿದೆ. ಜೊತೆಗೆ ಸಾವಿನ ಸಂಖ್ಯೆ ಸಹ. ಆದರೆ ಇದನ್ನು ನಿಭಾಯಿಸುವಲ್ಲಿ ಸರ್ಕಾರ ಎಡುವುತ್ತಿದೆ. ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರದಲ್ಲಿ ಬಹಳಷ್ಟು ಎಡವಟ್ಟು ಮಾಡಿದೆ. ಆದರೆ ಇನ್ನೂ ಎಚ್ಚೆತ್ತುಕೊಳ್ಳದ ಸರ್ಕಾರ ಪದೇ ಪದೇ ತಪ್ಪು ಮಾಡುತ್ತಿದೆ. ತನ್ನ ಬೇಜವಾಬ್ದಾರಿತನವನ್ನ ತೂರಿಸುತ್ತಿದೆ.

ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಮಹಾನಗರ ಪಾಲಿಕೆ ಮತ್ತು ಆರೋಗ್ಯ ಇಲಾಖೆ ನಡುವೆ ಕಿತ್ತಾಟ ಉಂಟಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸಿಬ್ಬಂದಿ ಬೇಜವಾಬ್ದಾರಿತನದಿಂದ 2 ಶವಗಳು ಅನಾಥವಾಗಿವೆ. ಆರೋಗ್ಯ ಇಲಾಖೆ ಸಿಬ್ಬಂದಿ ಅಂತ್ಯಕ್ರಿಯೆ ಮಾಡುತ್ತಾರೆ. ನಾವೇಕೆ ಮಾಡಬೇಕೆಂದು ಎಂದು ಪಾಲಿಕೆಯ ಸಿಬ್ಬಂದಿ ಹೇಳಿದ್ರೆ.

ಬೆಳಗಾವಿ ಪಾಲಿಕೆ ಸಿಬ್ಬಂದಿ ಅಂತ್ಯಕ್ರಿಯೆ ಮಾಡುತ್ತಾರೆ ನಾವೇಕೆ ಮಾಡಬೇಕೆಂದು ಆರೋಗ್ಯ ಇಲಾಖೆ ಸಿಬ್ಬಂದಿ ಸುಮ್ಮನಾಗಿದ್ದಾರೆ. ಹೀಗಾಗಿ ಅವರು ಮಾಡಲಿ ಎಂದು ಇವರು. ಇವರು ಮಾಡಲಿ ಎಂದು ಅವರು ಹೀಗೆ ಕಿತ್ತಾಡುತ್ತ ಬೆಳಗಾವಿ ಪಾಲಿಕೆ, ಆರೋಗ್ಯ ಇಲಾಖೆ ಸಿಬ್ಬಂದಿ ಸುಮ್ಮನಾಗಿದ್ದಾರೆ. ಆದರೆ ಇಬ್ಬರ ಬೇಜವಾಬ್ದಾರಿತನದಿಂದ 2 ಶವಗಳು ಅನಾಥವಾಗಿವೆ. ಕೊರೊನಾದಿಂದ ಮೃತಪಟ್ಟವರ ದೇಹವನ್ನು ಕುಟುಂಬಸ್ಥರಿಗೂ ಹಸ್ತಾತರಿಸುವಂತಿಲ್ಲ. ಆದರೆ ಮೃತರ ಕುಟುಂಬದ ತಲಾ ಒಬ್ಬ ಸದಸ್ಯರು ಅಧಿಕಾರಿಗಳಿಗಾಗಿ ಕಾಯುತ್ತಿದ್ದಾರೆ. ಬೆಳಗಾವಿಯ ಕೊವಿಡ್ ಆಸ್ಪತ್ರೆಯ ಶವಾಗಾರದಲ್ಲಿಯೇ ಶವಗಳಿವೆ. ಇಷ್ಟೆಲ್ಲಾ ಆಗುತ್ತಿದ್ದರೂ ಬೆಳಗಾವಿ ಜಿಲ್ಲಾಧಿಕಾರಿ ತಲೆಕೆಡಿಸಿಕೊಳ್ಳುತ್ತಿಲ್ಲ.

Published On - 11:15 am, Sun, 5 July 20

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ