AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಲಿಕೆ, ಆರೋಗ್ಯ ಸಿಬ್ಬಂದಿ ಬೇಜವಾಬ್ದಾರಿತನ: 15 ಗಂಟೆಯಾದ್ರೂ ನಡೆದಿಲ್ಲ ಅಂತ್ಯ ಸಂಸ್ಕಾರ

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮಿತಿ ಮೀರುತ್ತಿದೆ. ಜೊತೆಗೆ ಸಾವಿನ ಸಂಖ್ಯೆ ಸಹ. ಆದರೆ ಇದನ್ನು ನಿಭಾಯಿಸುವಲ್ಲಿ ಸರ್ಕಾರ ಎಡುವುತ್ತಿದೆ. ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರದಲ್ಲಿ ಬಹಳಷ್ಟು ಎಡವಟ್ಟು ಮಾಡಿದೆ. ಆದರೆ ಇನ್ನೂ ಎಚ್ಚೆತ್ತುಕೊಳ್ಳದ ಸರ್ಕಾರ ಪದೇ ಪದೇ ತಪ್ಪು ಮಾಡುತ್ತಿದೆ. ತನ್ನ ಬೇಜವಾಬ್ದಾರಿತನವನ್ನ ತೂರಿಸುತ್ತಿದೆ. ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಮಹಾನಗರ ಪಾಲಿಕೆ ಮತ್ತು ಆರೋಗ್ಯ ಇಲಾಖೆ ನಡುವೆ ಕಿತ್ತಾಟ ಉಂಟಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸಿಬ್ಬಂದಿ ಬೇಜವಾಬ್ದಾರಿತನದಿಂದ 2 ಶವಗಳು ಅನಾಥವಾಗಿವೆ. ಆರೋಗ್ಯ […]

ಪಾಲಿಕೆ, ಆರೋಗ್ಯ ಸಿಬ್ಬಂದಿ ಬೇಜವಾಬ್ದಾರಿತನ: 15 ಗಂಟೆಯಾದ್ರೂ ನಡೆದಿಲ್ಲ ಅಂತ್ಯ ಸಂಸ್ಕಾರ
ಆಯೇಷಾ ಬಾನು
|

Updated on:Jul 05, 2020 | 11:16 AM

Share

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮಿತಿ ಮೀರುತ್ತಿದೆ. ಜೊತೆಗೆ ಸಾವಿನ ಸಂಖ್ಯೆ ಸಹ. ಆದರೆ ಇದನ್ನು ನಿಭಾಯಿಸುವಲ್ಲಿ ಸರ್ಕಾರ ಎಡುವುತ್ತಿದೆ. ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರದಲ್ಲಿ ಬಹಳಷ್ಟು ಎಡವಟ್ಟು ಮಾಡಿದೆ. ಆದರೆ ಇನ್ನೂ ಎಚ್ಚೆತ್ತುಕೊಳ್ಳದ ಸರ್ಕಾರ ಪದೇ ಪದೇ ತಪ್ಪು ಮಾಡುತ್ತಿದೆ. ತನ್ನ ಬೇಜವಾಬ್ದಾರಿತನವನ್ನ ತೂರಿಸುತ್ತಿದೆ.

ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಮಹಾನಗರ ಪಾಲಿಕೆ ಮತ್ತು ಆರೋಗ್ಯ ಇಲಾಖೆ ನಡುವೆ ಕಿತ್ತಾಟ ಉಂಟಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸಿಬ್ಬಂದಿ ಬೇಜವಾಬ್ದಾರಿತನದಿಂದ 2 ಶವಗಳು ಅನಾಥವಾಗಿವೆ. ಆರೋಗ್ಯ ಇಲಾಖೆ ಸಿಬ್ಬಂದಿ ಅಂತ್ಯಕ್ರಿಯೆ ಮಾಡುತ್ತಾರೆ. ನಾವೇಕೆ ಮಾಡಬೇಕೆಂದು ಎಂದು ಪಾಲಿಕೆಯ ಸಿಬ್ಬಂದಿ ಹೇಳಿದ್ರೆ.

ಬೆಳಗಾವಿ ಪಾಲಿಕೆ ಸಿಬ್ಬಂದಿ ಅಂತ್ಯಕ್ರಿಯೆ ಮಾಡುತ್ತಾರೆ ನಾವೇಕೆ ಮಾಡಬೇಕೆಂದು ಆರೋಗ್ಯ ಇಲಾಖೆ ಸಿಬ್ಬಂದಿ ಸುಮ್ಮನಾಗಿದ್ದಾರೆ. ಹೀಗಾಗಿ ಅವರು ಮಾಡಲಿ ಎಂದು ಇವರು. ಇವರು ಮಾಡಲಿ ಎಂದು ಅವರು ಹೀಗೆ ಕಿತ್ತಾಡುತ್ತ ಬೆಳಗಾವಿ ಪಾಲಿಕೆ, ಆರೋಗ್ಯ ಇಲಾಖೆ ಸಿಬ್ಬಂದಿ ಸುಮ್ಮನಾಗಿದ್ದಾರೆ. ಆದರೆ ಇಬ್ಬರ ಬೇಜವಾಬ್ದಾರಿತನದಿಂದ 2 ಶವಗಳು ಅನಾಥವಾಗಿವೆ. ಕೊರೊನಾದಿಂದ ಮೃತಪಟ್ಟವರ ದೇಹವನ್ನು ಕುಟುಂಬಸ್ಥರಿಗೂ ಹಸ್ತಾತರಿಸುವಂತಿಲ್ಲ. ಆದರೆ ಮೃತರ ಕುಟುಂಬದ ತಲಾ ಒಬ್ಬ ಸದಸ್ಯರು ಅಧಿಕಾರಿಗಳಿಗಾಗಿ ಕಾಯುತ್ತಿದ್ದಾರೆ. ಬೆಳಗಾವಿಯ ಕೊವಿಡ್ ಆಸ್ಪತ್ರೆಯ ಶವಾಗಾರದಲ್ಲಿಯೇ ಶವಗಳಿವೆ. ಇಷ್ಟೆಲ್ಲಾ ಆಗುತ್ತಿದ್ದರೂ ಬೆಳಗಾವಿ ಜಿಲ್ಲಾಧಿಕಾರಿ ತಲೆಕೆಡಿಸಿಕೊಳ್ಳುತ್ತಿಲ್ಲ.

Published On - 11:15 am, Sun, 5 July 20

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ