AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಣ್ಣ ಪ್ರತಿಮೆ ವಿವಾದ: ಸ್ವತಃ CM ಜವಾಬ್ದಾರಿ ಕೊಟ್ಟರೂ ಸ್ಥಳಕ್ಕೆ ಬಾರದ DC ಹಿರೇಮಠ್

ಬೆಳಗಾವಿ: ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾಧಿಕಾರಿಗೆ ಸೂಕ್ತ ಕ್ರಮ ಕೈಗೊಂಡು ಪರಿಸ್ಥಿತಿ ತಿಳಿಗೊಳಿಸುವಂತೆ ಸಿಎಂ ಯಡಿಯೂರಪ್ಪ ಜವಾಬ್ದಾರಿ ವಹಿಸಿದ್ದಾರೆ. ಆದ್ರೆ ಬೆಳಗಾವಿಯ ಡಿಸಿ ಎಂಜಿ ಹಿರೇಮಠ್‌ ಮಾತ್ರ ಸಿಎಂ ಬಿಎಸ್‌ವೈ ಜವಾಬ್ದಾರಿ ನೀಡಿದರೂ ಇದುವರೆಗೆ ಸ್ಥಳಕ್ಕೆ ಬಂದಿಲ್ಲ. ಬದಲು ಕಚೇರಿಯಲ್ಲೇ ಕುಳಿತು ಎಂಇಎಸ್ ಮತ್ತು ಶಿವಸೇನೆ ಹಾಗೂ ಮರಾಠಿ ಸಮುದಾಯದ ನಾಯರೊಂದಿಗೆ ಮಾತ್ರ ಸಭೆ ಮಾಡಿದ್ದಾರೆ.‌ ಆದ್ರೆ ಈ ಸಂಧಾನ ಸಭೆ ಕೂಡ ಮುರಿದು ಬಿದ್ದಿದ್ದೆ. ಆದ್ರೂ […]

ರಾಯಣ್ಣ ಪ್ರತಿಮೆ ವಿವಾದ: ಸ್ವತಃ CM ಜವಾಬ್ದಾರಿ ಕೊಟ್ಟರೂ ಸ್ಥಳಕ್ಕೆ ಬಾರದ DC ಹಿರೇಮಠ್
Guru
| Edited By: |

Updated on: Aug 28, 2020 | 4:24 PM

Share

ಬೆಳಗಾವಿ: ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾಧಿಕಾರಿಗೆ ಸೂಕ್ತ ಕ್ರಮ ಕೈಗೊಂಡು ಪರಿಸ್ಥಿತಿ ತಿಳಿಗೊಳಿಸುವಂತೆ ಸಿಎಂ ಯಡಿಯೂರಪ್ಪ ಜವಾಬ್ದಾರಿ ವಹಿಸಿದ್ದಾರೆ.

ಆದ್ರೆ ಬೆಳಗಾವಿಯ ಡಿಸಿ ಎಂಜಿ ಹಿರೇಮಠ್‌ ಮಾತ್ರ ಸಿಎಂ ಬಿಎಸ್‌ವೈ ಜವಾಬ್ದಾರಿ ನೀಡಿದರೂ ಇದುವರೆಗೆ ಸ್ಥಳಕ್ಕೆ ಬಂದಿಲ್ಲ. ಬದಲು ಕಚೇರಿಯಲ್ಲೇ ಕುಳಿತು ಎಂಇಎಸ್ ಮತ್ತು ಶಿವಸೇನೆ ಹಾಗೂ ಮರಾಠಿ ಸಮುದಾಯದ ನಾಯರೊಂದಿಗೆ ಮಾತ್ರ ಸಭೆ ಮಾಡಿದ್ದಾರೆ.‌

ಆದ್ರೆ ಈ ಸಂಧಾನ ಸಭೆ ಕೂಡ ಮುರಿದು ಬಿದ್ದಿದ್ದೆ. ಆದ್ರೂ ಮರಾಠಿ ಪುಂಡರ ವಿರುದ್ಧ ಕ್ರಮಕ್ಕೆ ಡಿಸಿ ಹಿರೇಮಠ್‌ ಮುಂದಾಗುತ್ತಿಲ್ಲ. ಕನ್ನಡಿಗರೊಂದಿಗೆ ಕೂಡಾ ಸಭೆ ಮಾಡದೇ ಕಚೇರಿಯಲ್ಲಿ ಕುಳಿತು ಪ್ರಕರಣ ಬಗೆ ಹರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಕೇವಲ ಪೊಲೀಸ್ ಅಧಿಕಾರಿಗಳೊಂದಿಗೆ ಮಾತ್ರ ಸಂಪರ್ಕದಲ್ಲಿದ್ದು ಗಲಾಟೆ ಆಗದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದ್ದಾರೆ.

Also Read: ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ: DC ಸಭೆಯಿಂದ ಹೊರ ನಡೆದ ಮರಾಠಿ ಪುಂಡರು

Also Read: ಕಾನೂನು ಸುವ್ಯವಸ್ಥೆ ಕಾಪಾಡಲು ADGP ಅಮರಕುಮಾರ್‌ ಪಾಂಡೆ ಬೆಳಗಾವಿಗೆ

Also Read: ರಾಯಣ್ಣ ಪ್ರತಿಮೆ ವಿವಾದ: ಪರಿಸ್ಥಿತಿ ಶಾಂತವಾಗಿದೆ ಎಂದ CM ಯಡಿಯೂರಪ್ಪ!

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್