AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಣ್ಣ ಪ್ರತಿಮೆ ವಿವಾದ: ಸ್ವತಃ CM ಜವಾಬ್ದಾರಿ ಕೊಟ್ಟರೂ ಸ್ಥಳಕ್ಕೆ ಬಾರದ DC ಹಿರೇಮಠ್

ಬೆಳಗಾವಿ: ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾಧಿಕಾರಿಗೆ ಸೂಕ್ತ ಕ್ರಮ ಕೈಗೊಂಡು ಪರಿಸ್ಥಿತಿ ತಿಳಿಗೊಳಿಸುವಂತೆ ಸಿಎಂ ಯಡಿಯೂರಪ್ಪ ಜವಾಬ್ದಾರಿ ವಹಿಸಿದ್ದಾರೆ. ಆದ್ರೆ ಬೆಳಗಾವಿಯ ಡಿಸಿ ಎಂಜಿ ಹಿರೇಮಠ್‌ ಮಾತ್ರ ಸಿಎಂ ಬಿಎಸ್‌ವೈ ಜವಾಬ್ದಾರಿ ನೀಡಿದರೂ ಇದುವರೆಗೆ ಸ್ಥಳಕ್ಕೆ ಬಂದಿಲ್ಲ. ಬದಲು ಕಚೇರಿಯಲ್ಲೇ ಕುಳಿತು ಎಂಇಎಸ್ ಮತ್ತು ಶಿವಸೇನೆ ಹಾಗೂ ಮರಾಠಿ ಸಮುದಾಯದ ನಾಯರೊಂದಿಗೆ ಮಾತ್ರ ಸಭೆ ಮಾಡಿದ್ದಾರೆ.‌ ಆದ್ರೆ ಈ ಸಂಧಾನ ಸಭೆ ಕೂಡ ಮುರಿದು ಬಿದ್ದಿದ್ದೆ. ಆದ್ರೂ […]

ರಾಯಣ್ಣ ಪ್ರತಿಮೆ ವಿವಾದ: ಸ್ವತಃ CM ಜವಾಬ್ದಾರಿ ಕೊಟ್ಟರೂ ಸ್ಥಳಕ್ಕೆ ಬಾರದ DC ಹಿರೇಮಠ್
Guru
| Edited By: |

Updated on: Aug 28, 2020 | 4:24 PM

Share

ಬೆಳಗಾವಿ: ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾಧಿಕಾರಿಗೆ ಸೂಕ್ತ ಕ್ರಮ ಕೈಗೊಂಡು ಪರಿಸ್ಥಿತಿ ತಿಳಿಗೊಳಿಸುವಂತೆ ಸಿಎಂ ಯಡಿಯೂರಪ್ಪ ಜವಾಬ್ದಾರಿ ವಹಿಸಿದ್ದಾರೆ.

ಆದ್ರೆ ಬೆಳಗಾವಿಯ ಡಿಸಿ ಎಂಜಿ ಹಿರೇಮಠ್‌ ಮಾತ್ರ ಸಿಎಂ ಬಿಎಸ್‌ವೈ ಜವಾಬ್ದಾರಿ ನೀಡಿದರೂ ಇದುವರೆಗೆ ಸ್ಥಳಕ್ಕೆ ಬಂದಿಲ್ಲ. ಬದಲು ಕಚೇರಿಯಲ್ಲೇ ಕುಳಿತು ಎಂಇಎಸ್ ಮತ್ತು ಶಿವಸೇನೆ ಹಾಗೂ ಮರಾಠಿ ಸಮುದಾಯದ ನಾಯರೊಂದಿಗೆ ಮಾತ್ರ ಸಭೆ ಮಾಡಿದ್ದಾರೆ.‌

ಆದ್ರೆ ಈ ಸಂಧಾನ ಸಭೆ ಕೂಡ ಮುರಿದು ಬಿದ್ದಿದ್ದೆ. ಆದ್ರೂ ಮರಾಠಿ ಪುಂಡರ ವಿರುದ್ಧ ಕ್ರಮಕ್ಕೆ ಡಿಸಿ ಹಿರೇಮಠ್‌ ಮುಂದಾಗುತ್ತಿಲ್ಲ. ಕನ್ನಡಿಗರೊಂದಿಗೆ ಕೂಡಾ ಸಭೆ ಮಾಡದೇ ಕಚೇರಿಯಲ್ಲಿ ಕುಳಿತು ಪ್ರಕರಣ ಬಗೆ ಹರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಕೇವಲ ಪೊಲೀಸ್ ಅಧಿಕಾರಿಗಳೊಂದಿಗೆ ಮಾತ್ರ ಸಂಪರ್ಕದಲ್ಲಿದ್ದು ಗಲಾಟೆ ಆಗದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದ್ದಾರೆ.

Also Read: ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ: DC ಸಭೆಯಿಂದ ಹೊರ ನಡೆದ ಮರಾಠಿ ಪುಂಡರು

Also Read: ಕಾನೂನು ಸುವ್ಯವಸ್ಥೆ ಕಾಪಾಡಲು ADGP ಅಮರಕುಮಾರ್‌ ಪಾಂಡೆ ಬೆಳಗಾವಿಗೆ

Also Read: ರಾಯಣ್ಣ ಪ್ರತಿಮೆ ವಿವಾದ: ಪರಿಸ್ಥಿತಿ ಶಾಂತವಾಗಿದೆ ಎಂದ CM ಯಡಿಯೂರಪ್ಪ!

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು