AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖೋಟಾ ನೋಟು ನೀಡಿ ವಂಚನೆಗೆ ಯತ್ನಿಸಿದ್ದ ಗ್ಯಾಂಗ್ ಅಂದರ್​

ಬೆಳಗಾವಿ: ಇತ್ತೀಚೆಗೆ ಖೋಟಾ ನೋಟು ದಂಧೆಕೋರರ ಹಾವಳಿ ಎಲ್ಲೆಡೆ ಹೆಚ್ಚಾಗಿದೆ. ಹುಕ್ಕೇರಿ ತಾಲೂಕಿನ ಕಮತನೂರ ಬಳಿ ನಕಲಿ ನೋಟು ನೀಡಿ ವಂಚಿಸಲು ಹೋರಟಿದ್ದ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅಮರ್ ಅಂಬೇಕರ(27), ಧೈರ್ಯಶೀಲ ಪಾಟೀಲ್(42), ಬಾಬಾಸೋ ವಸಂತ ಪಾಟೀಲ(31), ರಾಜೇಶ ಮೋಹಿತೆ(48) ಹಾಗೂ ಅಶೋಕ ತೇಲಿ(50) ಬಂಧಿತ ಆರೋಪಿಗಳು. ಒಂದು ಲಕ್ಷ ರೂಪಾಯಿ ಅಸಲಿ ನೋಟಿಗೆ ಮೂರು ಪಟ್ಟು ನಕಲಿ ನೋಟು ನೀಡಿ ಜನಸಾಮಾನ್ಯರನ್ನು ಖದೀಮರು ವಂಚಿಸುತ್ತಿದ್ದರು. ಈ ಸಂಬಂಧ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ […]

ಖೋಟಾ ನೋಟು ನೀಡಿ ವಂಚನೆಗೆ ಯತ್ನಿಸಿದ್ದ ಗ್ಯಾಂಗ್ ಅಂದರ್​
ಸಾಧು ಶ್ರೀನಾಥ್​
|

Updated on: Feb 22, 2020 | 11:35 AM

Share

ಬೆಳಗಾವಿ: ಇತ್ತೀಚೆಗೆ ಖೋಟಾ ನೋಟು ದಂಧೆಕೋರರ ಹಾವಳಿ ಎಲ್ಲೆಡೆ ಹೆಚ್ಚಾಗಿದೆ. ಹುಕ್ಕೇರಿ ತಾಲೂಕಿನ ಕಮತನೂರ ಬಳಿ ನಕಲಿ ನೋಟು ನೀಡಿ ವಂಚಿಸಲು ಹೋರಟಿದ್ದ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅಮರ್ ಅಂಬೇಕರ(27), ಧೈರ್ಯಶೀಲ ಪಾಟೀಲ್(42), ಬಾಬಾಸೋ ವಸಂತ ಪಾಟೀಲ(31), ರಾಜೇಶ ಮೋಹಿತೆ(48) ಹಾಗೂ ಅಶೋಕ ತೇಲಿ(50) ಬಂಧಿತ ಆರೋಪಿಗಳು.

ಒಂದು ಲಕ್ಷ ರೂಪಾಯಿ ಅಸಲಿ ನೋಟಿಗೆ ಮೂರು ಪಟ್ಟು ನಕಲಿ ನೋಟು ನೀಡಿ ಜನಸಾಮಾನ್ಯರನ್ನು ಖದೀಮರು ವಂಚಿಸುತ್ತಿದ್ದರು. ಈ ಸಂಬಂಧ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬೆಳಗಾವಿ ಡಿಸಿಬಿ ಪೊಲೀಸರು ಐವರು ವಂಚಕರನ್ನು ಬಂಧಿಸಿದ್ದಾರೆ. ಆರೋಪಿಗಳು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯವರು ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಗಳಿಂದ 12ಸಾವಿರ ರೂ. ಅಸಲಿ ನೋಟುಗಳು ಮತ್ತು 23ಲಕ್ಷ 88ಸಾವಿರ ರೂಪಾಯಿ ಮುಖ ಬೆಲೆಯ ನಕಲಿ ನೋಟುಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ