AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖೋಟಾ ನೋಟು ನೀಡಿ ವಂಚನೆಗೆ ಯತ್ನಿಸಿದ್ದ ಗ್ಯಾಂಗ್ ಅಂದರ್​

ಬೆಳಗಾವಿ: ಇತ್ತೀಚೆಗೆ ಖೋಟಾ ನೋಟು ದಂಧೆಕೋರರ ಹಾವಳಿ ಎಲ್ಲೆಡೆ ಹೆಚ್ಚಾಗಿದೆ. ಹುಕ್ಕೇರಿ ತಾಲೂಕಿನ ಕಮತನೂರ ಬಳಿ ನಕಲಿ ನೋಟು ನೀಡಿ ವಂಚಿಸಲು ಹೋರಟಿದ್ದ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅಮರ್ ಅಂಬೇಕರ(27), ಧೈರ್ಯಶೀಲ ಪಾಟೀಲ್(42), ಬಾಬಾಸೋ ವಸಂತ ಪಾಟೀಲ(31), ರಾಜೇಶ ಮೋಹಿತೆ(48) ಹಾಗೂ ಅಶೋಕ ತೇಲಿ(50) ಬಂಧಿತ ಆರೋಪಿಗಳು. ಒಂದು ಲಕ್ಷ ರೂಪಾಯಿ ಅಸಲಿ ನೋಟಿಗೆ ಮೂರು ಪಟ್ಟು ನಕಲಿ ನೋಟು ನೀಡಿ ಜನಸಾಮಾನ್ಯರನ್ನು ಖದೀಮರು ವಂಚಿಸುತ್ತಿದ್ದರು. ಈ ಸಂಬಂಧ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ […]

ಖೋಟಾ ನೋಟು ನೀಡಿ ವಂಚನೆಗೆ ಯತ್ನಿಸಿದ್ದ ಗ್ಯಾಂಗ್ ಅಂದರ್​
ಸಾಧು ಶ್ರೀನಾಥ್​
|

Updated on: Feb 22, 2020 | 11:35 AM

Share

ಬೆಳಗಾವಿ: ಇತ್ತೀಚೆಗೆ ಖೋಟಾ ನೋಟು ದಂಧೆಕೋರರ ಹಾವಳಿ ಎಲ್ಲೆಡೆ ಹೆಚ್ಚಾಗಿದೆ. ಹುಕ್ಕೇರಿ ತಾಲೂಕಿನ ಕಮತನೂರ ಬಳಿ ನಕಲಿ ನೋಟು ನೀಡಿ ವಂಚಿಸಲು ಹೋರಟಿದ್ದ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅಮರ್ ಅಂಬೇಕರ(27), ಧೈರ್ಯಶೀಲ ಪಾಟೀಲ್(42), ಬಾಬಾಸೋ ವಸಂತ ಪಾಟೀಲ(31), ರಾಜೇಶ ಮೋಹಿತೆ(48) ಹಾಗೂ ಅಶೋಕ ತೇಲಿ(50) ಬಂಧಿತ ಆರೋಪಿಗಳು.

ಒಂದು ಲಕ್ಷ ರೂಪಾಯಿ ಅಸಲಿ ನೋಟಿಗೆ ಮೂರು ಪಟ್ಟು ನಕಲಿ ನೋಟು ನೀಡಿ ಜನಸಾಮಾನ್ಯರನ್ನು ಖದೀಮರು ವಂಚಿಸುತ್ತಿದ್ದರು. ಈ ಸಂಬಂಧ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬೆಳಗಾವಿ ಡಿಸಿಬಿ ಪೊಲೀಸರು ಐವರು ವಂಚಕರನ್ನು ಬಂಧಿಸಿದ್ದಾರೆ. ಆರೋಪಿಗಳು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯವರು ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಗಳಿಂದ 12ಸಾವಿರ ರೂ. ಅಸಲಿ ನೋಟುಗಳು ಮತ್ತು 23ಲಕ್ಷ 88ಸಾವಿರ ರೂಪಾಯಿ ಮುಖ ಬೆಲೆಯ ನಕಲಿ ನೋಟುಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?