AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಮುಗ್ಸಿ ಮನೆಗೆ ಮರಳಿದ ನರ್ಸ್,​ ತಾಯಿ-ಮಗಳ ಸಮ್ಮಿಲನಕ್ಕೆ ಜನ ಖುಷ್

ಬೆಳಗಾವಿ: ಕೊರೊನಾ ವಾರ್ಡ್​ನಲ್ಲಿ ಕೆಲಸ ಮಾಡಿ ಮನೆಗೆ ನರ್ಸ್ ವಾಪಸ್ ಆಗುತ್ತಿದ್ದಂತೆ ಮಗು ಓಡೋಡಿ ಬಂದು ತಾಯಿಯನ್ನು ಅಪ್ಪಿಕೊಂಡಿದೆ. ಈ ವೇಳೆ ಮುಗುವನ್ನು ಮುದ್ದಾಡಿ ತಾಯಿ ಆನಂದ ಭಾಷ್ಪ ಸುರಿಸಿದ್ದಾರೆ. ಬೆಳಗಾವಿ ನಗರದ ಬಡಕಲ್ ಗಲ್ಲಿಯಲ್ಲಿರುವ ಮನೆಯಲ್ಲಿ ನರ್ಸ್​ ಸುಗಂಧಾ ವಾಸವಿದ್ದರು. ಒಂದು ವಾರ ಕೊರೊನಾ ವಾರ್ಡ್​ನಲ್ಲಿ ನರ್ಸ್​ ಕೆಲಸ ಮಾಡಿದ್ದರು. ಬಳಿಕ 14 ದಿನ ಸುಗಂಧಾ ಕ್ವಾರಂಟೈನ್​ನಲ್ಲಿದ್ದರು. ಹಾಗಾಗಿ 21 ದಿನ 3 ವರ್ಷದ ಮಗಳನ್ನ ಬಿಟ್ಟು ಸುಗಂಧಾ ಕೆಲಸ ಮಾಡುತ್ತಿದ್ದರು. ಕ್ವಾರಂಟೈನ್​ನಲ್ಲಿರುವ ಕಾರಣ ತನ್ನ […]

ಕ್ವಾರಂಟೈನ್ ಮುಗ್ಸಿ ಮನೆಗೆ ಮರಳಿದ ನರ್ಸ್,​ ತಾಯಿ-ಮಗಳ ಸಮ್ಮಿಲನಕ್ಕೆ ಜನ ಖುಷ್
ಸಾಧು ಶ್ರೀನಾಥ್​
|

Updated on:Apr 18, 2020 | 3:53 PM

Share

ಬೆಳಗಾವಿ: ಕೊರೊನಾ ವಾರ್ಡ್​ನಲ್ಲಿ ಕೆಲಸ ಮಾಡಿ ಮನೆಗೆ ನರ್ಸ್ ವಾಪಸ್ ಆಗುತ್ತಿದ್ದಂತೆ ಮಗು ಓಡೋಡಿ ಬಂದು ತಾಯಿಯನ್ನು ಅಪ್ಪಿಕೊಂಡಿದೆ. ಈ ವೇಳೆ ಮುಗುವನ್ನು ಮುದ್ದಾಡಿ ತಾಯಿ ಆನಂದ ಭಾಷ್ಪ ಸುರಿಸಿದ್ದಾರೆ. ಬೆಳಗಾವಿ ನಗರದ ಬಡಕಲ್ ಗಲ್ಲಿಯಲ್ಲಿರುವ ಮನೆಯಲ್ಲಿ ನರ್ಸ್​ ಸುಗಂಧಾ ವಾಸವಿದ್ದರು. ಒಂದು ವಾರ ಕೊರೊನಾ ವಾರ್ಡ್​ನಲ್ಲಿ ನರ್ಸ್​ ಕೆಲಸ ಮಾಡಿದ್ದರು. ಬಳಿಕ 14 ದಿನ ಸುಗಂಧಾ ಕ್ವಾರಂಟೈನ್​ನಲ್ಲಿದ್ದರು. ಹಾಗಾಗಿ 21 ದಿನ 3 ವರ್ಷದ ಮಗಳನ್ನ ಬಿಟ್ಟು ಸುಗಂಧಾ ಕೆಲಸ ಮಾಡುತ್ತಿದ್ದರು.

ಕ್ವಾರಂಟೈನ್​ನಲ್ಲಿರುವ ಕಾರಣ ತನ್ನ ಮಗಳನ್ನು ಭೇಟಿಯಾಗದೆ ಆಸ್ಪತ್ರೆ ಮುಂದೆ ಸುಗಂಧಾ-ಮಗಳು ಕಣ್ಣೀರಿಟ್ಟಿದ್ದರು. ಈ ಕುರಿತು ಟಿವಿ9 ಕನ್ನಡದಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು. ಟಿವಿ9 ಸುದ್ದಿ ನೋಡಿ ನರ್ಸ್ ಸುಗಂಧಾ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ಮಾಡಿ ಮಾತನಾಡಿದ್ದರು. 21 ದಿನಗಳ ನಂತರ ಇದೀಗ ಮನೆಗೆ ವಾಪಸ್ ಆಗಿದ್ದಾರೆ. ಅಮ್ಮ-ಮಗಳ ಸಮ್ಮಿಲನ ಕಂಡು ಕಾಲೋನಿಯ ಜನ ಖುಷಿಯಾಗಿದ್ದಾರೆ.

Published On - 3:50 pm, Sat, 18 April 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ