AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಮುಗ್ಸಿ ಮನೆಗೆ ಮರಳಿದ ನರ್ಸ್,​ ತಾಯಿ-ಮಗಳ ಸಮ್ಮಿಲನಕ್ಕೆ ಜನ ಖುಷ್

ಬೆಳಗಾವಿ: ಕೊರೊನಾ ವಾರ್ಡ್​ನಲ್ಲಿ ಕೆಲಸ ಮಾಡಿ ಮನೆಗೆ ನರ್ಸ್ ವಾಪಸ್ ಆಗುತ್ತಿದ್ದಂತೆ ಮಗು ಓಡೋಡಿ ಬಂದು ತಾಯಿಯನ್ನು ಅಪ್ಪಿಕೊಂಡಿದೆ. ಈ ವೇಳೆ ಮುಗುವನ್ನು ಮುದ್ದಾಡಿ ತಾಯಿ ಆನಂದ ಭಾಷ್ಪ ಸುರಿಸಿದ್ದಾರೆ. ಬೆಳಗಾವಿ ನಗರದ ಬಡಕಲ್ ಗಲ್ಲಿಯಲ್ಲಿರುವ ಮನೆಯಲ್ಲಿ ನರ್ಸ್​ ಸುಗಂಧಾ ವಾಸವಿದ್ದರು. ಒಂದು ವಾರ ಕೊರೊನಾ ವಾರ್ಡ್​ನಲ್ಲಿ ನರ್ಸ್​ ಕೆಲಸ ಮಾಡಿದ್ದರು. ಬಳಿಕ 14 ದಿನ ಸುಗಂಧಾ ಕ್ವಾರಂಟೈನ್​ನಲ್ಲಿದ್ದರು. ಹಾಗಾಗಿ 21 ದಿನ 3 ವರ್ಷದ ಮಗಳನ್ನ ಬಿಟ್ಟು ಸುಗಂಧಾ ಕೆಲಸ ಮಾಡುತ್ತಿದ್ದರು. ಕ್ವಾರಂಟೈನ್​ನಲ್ಲಿರುವ ಕಾರಣ ತನ್ನ […]

ಕ್ವಾರಂಟೈನ್ ಮುಗ್ಸಿ ಮನೆಗೆ ಮರಳಿದ ನರ್ಸ್,​ ತಾಯಿ-ಮಗಳ ಸಮ್ಮಿಲನಕ್ಕೆ ಜನ ಖುಷ್
ಸಾಧು ಶ್ರೀನಾಥ್​
|

Updated on:Apr 18, 2020 | 3:53 PM

Share

ಬೆಳಗಾವಿ: ಕೊರೊನಾ ವಾರ್ಡ್​ನಲ್ಲಿ ಕೆಲಸ ಮಾಡಿ ಮನೆಗೆ ನರ್ಸ್ ವಾಪಸ್ ಆಗುತ್ತಿದ್ದಂತೆ ಮಗು ಓಡೋಡಿ ಬಂದು ತಾಯಿಯನ್ನು ಅಪ್ಪಿಕೊಂಡಿದೆ. ಈ ವೇಳೆ ಮುಗುವನ್ನು ಮುದ್ದಾಡಿ ತಾಯಿ ಆನಂದ ಭಾಷ್ಪ ಸುರಿಸಿದ್ದಾರೆ. ಬೆಳಗಾವಿ ನಗರದ ಬಡಕಲ್ ಗಲ್ಲಿಯಲ್ಲಿರುವ ಮನೆಯಲ್ಲಿ ನರ್ಸ್​ ಸುಗಂಧಾ ವಾಸವಿದ್ದರು. ಒಂದು ವಾರ ಕೊರೊನಾ ವಾರ್ಡ್​ನಲ್ಲಿ ನರ್ಸ್​ ಕೆಲಸ ಮಾಡಿದ್ದರು. ಬಳಿಕ 14 ದಿನ ಸುಗಂಧಾ ಕ್ವಾರಂಟೈನ್​ನಲ್ಲಿದ್ದರು. ಹಾಗಾಗಿ 21 ದಿನ 3 ವರ್ಷದ ಮಗಳನ್ನ ಬಿಟ್ಟು ಸುಗಂಧಾ ಕೆಲಸ ಮಾಡುತ್ತಿದ್ದರು.

ಕ್ವಾರಂಟೈನ್​ನಲ್ಲಿರುವ ಕಾರಣ ತನ್ನ ಮಗಳನ್ನು ಭೇಟಿಯಾಗದೆ ಆಸ್ಪತ್ರೆ ಮುಂದೆ ಸುಗಂಧಾ-ಮಗಳು ಕಣ್ಣೀರಿಟ್ಟಿದ್ದರು. ಈ ಕುರಿತು ಟಿವಿ9 ಕನ್ನಡದಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು. ಟಿವಿ9 ಸುದ್ದಿ ನೋಡಿ ನರ್ಸ್ ಸುಗಂಧಾ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ಮಾಡಿ ಮಾತನಾಡಿದ್ದರು. 21 ದಿನಗಳ ನಂತರ ಇದೀಗ ಮನೆಗೆ ವಾಪಸ್ ಆಗಿದ್ದಾರೆ. ಅಮ್ಮ-ಮಗಳ ಸಮ್ಮಿಲನ ಕಂಡು ಕಾಲೋನಿಯ ಜನ ಖುಷಿಯಾಗಿದ್ದಾರೆ.

Published On - 3:50 pm, Sat, 18 April 20

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!