AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ದೊಡ್ಡ ಅಕ್ರಮ ಅಕ್ಕಿ ಅಡ್ಡೆ ಮೇಲೆ ಖಾಕಿ ದಾಳಿ, ಸಾವಿರಾರು ಕ್ವಿಂಟಾಲ್ ಅಕ್ಕಿ ಸೀಜ್

ಹುಬ್ಬಳ್ಳಿ: ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿದ್ದ ಗೋದಾಮಿನ ಮೇಲೆ ಬೆಳಗಾವಿ ಜಿಲ್ಲಾ ಪೊಲೀಸರು ದಾಳಿ ನಡೆಸಿ ಗೋಡೌನ್ ಸೀಜ್ ಮಾಡಿದ್ದಾರೆ. ಮಂಜುನಾಥ ಹರ್ಲಾಪುರ ಎಂಬುವರಿಗೆ ಸೇರಿದ ಹುಬ್ಬಳ್ಳಿಯ ಕಸಬಾಪೇಟೆ ಠಾಣಾ ವ್ಯಾಪ್ತಿಯಲ್ಲಿ ಬರುವ ಗೋದಾಮು ಇದಾಗಿದೆ. ಜೊತೆಗೆ ಉತ್ತರ ಕರ್ನಾಟಕದ ಅತಿ ದೊಡ್ಡ ಅಕ್ರಮ ಅಕ್ಕಿ ಅಡ್ಡೆ ಕೂಡ ಇದು. ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಿಂದ ಅಕ್ರಮ ಪಡಿತರ ಸಂಗ್ರಹಿಸಲಾಗುತ್ತಿತ್ತು. ಅದನ್ನೇ ಪಾಲೀಶ್ ಮಾಡಿ ಮುಂಬೈಗೆ ರವಾನಿಸಲಾಗುತ್ತಿತ್ತು. ಬೆಳಗಾವಿಯ ಇಟಗಿ ಸಮೀಪ ಒಂದು ಟ್ರಕ್ ಸೀಜ್ ಆದ […]

ಅತಿ ದೊಡ್ಡ ಅಕ್ರಮ ಅಕ್ಕಿ ಅಡ್ಡೆ ಮೇಲೆ ಖಾಕಿ ದಾಳಿ, ಸಾವಿರಾರು ಕ್ವಿಂಟಾಲ್ ಅಕ್ಕಿ ಸೀಜ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Sep 10, 2020 | 9:17 AM

Share

ಹುಬ್ಬಳ್ಳಿ: ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿದ್ದ ಗೋದಾಮಿನ ಮೇಲೆ ಬೆಳಗಾವಿ ಜಿಲ್ಲಾ ಪೊಲೀಸರು ದಾಳಿ ನಡೆಸಿ ಗೋಡೌನ್ ಸೀಜ್ ಮಾಡಿದ್ದಾರೆ. ಮಂಜುನಾಥ ಹರ್ಲಾಪುರ ಎಂಬುವರಿಗೆ ಸೇರಿದ ಹುಬ್ಬಳ್ಳಿಯ ಕಸಬಾಪೇಟೆ ಠಾಣಾ ವ್ಯಾಪ್ತಿಯಲ್ಲಿ ಬರುವ ಗೋದಾಮು ಇದಾಗಿದೆ. ಜೊತೆಗೆ ಉತ್ತರ ಕರ್ನಾಟಕದ ಅತಿ ದೊಡ್ಡ ಅಕ್ರಮ ಅಕ್ಕಿ ಅಡ್ಡೆ ಕೂಡ ಇದು.

ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಿಂದ ಅಕ್ರಮ ಪಡಿತರ ಸಂಗ್ರಹಿಸಲಾಗುತ್ತಿತ್ತು. ಅದನ್ನೇ ಪಾಲೀಶ್ ಮಾಡಿ ಮುಂಬೈಗೆ ರವಾನಿಸಲಾಗುತ್ತಿತ್ತು. ಬೆಳಗಾವಿಯ ಇಟಗಿ ಸಮೀಪ ಒಂದು ಟ್ರಕ್ ಸೀಜ್ ಆದ ಹಿನ್ನೆಲೆಯಲ್ಲಿ ಅಲ್ಲಿಂದ ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿಯ ಅಡ್ಡೆಯ ಮೇಲೆ ದಾಳಿ ನಡೆಸಲಾಗಿತ್ತು.

ಇಷ್ಟೊಂದು ದೊಡ್ಡ ಮಟ್ಟದ ಅಡ್ಡೆಯಿದ್ರು ಹುಬ್ಬಳ್ಳಿಯ ಪೊಲೀಸರಿಗೆ ಮಾಹಿತಿಯೇ ಇರಲಿಲ್ವಾ? ಅಥವಾ ಮಾಹಿತಿ ಇದ್ರು ಅಡ್ಜಸ್ಟ್ ಮಾಡಿಕೊಂಡು ಸುಮ್ಮನಿದ್ರಾ? ಅಂತ ಹುಬ್ಬಳ್ಳಿಯ ಖಾಕಿಯ ಮೇಲೆ ಅನುಮಾನ ಶುರುವಾಗಿದೆ. ಬೆಳಗಾವಿ ಪೊಲೀಸರು ಸಾವಿರಾರು ಕ್ವಿಂಟಾಲ್ ಅಕ್ಕಿಯನ್ನು ಸೀಜ್ ಮಾಡಿದ್ದಾರೆ. ಇದೇ ಅಕ್ಕಿ ಅಡ್ಡೆ ಮೇಲೆ ಹಲವಾರು ಭಾರಿ ದಾಳಿಯಾಗಿದೆ. ದಾಳಿಯಾದ್ರು ಪ್ರಭಾವಿಗಳ ರಕ್ಷಣೆ ಪಡೆದು ಮತ್ತೆ ಬಡವರ ಅನ್ನಕ್ಕೆ ಈ ಖದೀಮರು ಕನ್ನ ಹಾಕುತ್ತಿದ್ರು.

Published On - 8:46 am, Thu, 10 September 20

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ