AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ದೊಡ್ಡ ಅಕ್ರಮ ಅಕ್ಕಿ ಅಡ್ಡೆ ಮೇಲೆ ಖಾಕಿ ದಾಳಿ, ಸಾವಿರಾರು ಕ್ವಿಂಟಾಲ್ ಅಕ್ಕಿ ಸೀಜ್

ಹುಬ್ಬಳ್ಳಿ: ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿದ್ದ ಗೋದಾಮಿನ ಮೇಲೆ ಬೆಳಗಾವಿ ಜಿಲ್ಲಾ ಪೊಲೀಸರು ದಾಳಿ ನಡೆಸಿ ಗೋಡೌನ್ ಸೀಜ್ ಮಾಡಿದ್ದಾರೆ. ಮಂಜುನಾಥ ಹರ್ಲಾಪುರ ಎಂಬುವರಿಗೆ ಸೇರಿದ ಹುಬ್ಬಳ್ಳಿಯ ಕಸಬಾಪೇಟೆ ಠಾಣಾ ವ್ಯಾಪ್ತಿಯಲ್ಲಿ ಬರುವ ಗೋದಾಮು ಇದಾಗಿದೆ. ಜೊತೆಗೆ ಉತ್ತರ ಕರ್ನಾಟಕದ ಅತಿ ದೊಡ್ಡ ಅಕ್ರಮ ಅಕ್ಕಿ ಅಡ್ಡೆ ಕೂಡ ಇದು. ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಿಂದ ಅಕ್ರಮ ಪಡಿತರ ಸಂಗ್ರಹಿಸಲಾಗುತ್ತಿತ್ತು. ಅದನ್ನೇ ಪಾಲೀಶ್ ಮಾಡಿ ಮುಂಬೈಗೆ ರವಾನಿಸಲಾಗುತ್ತಿತ್ತು. ಬೆಳಗಾವಿಯ ಇಟಗಿ ಸಮೀಪ ಒಂದು ಟ್ರಕ್ ಸೀಜ್ ಆದ […]

ಅತಿ ದೊಡ್ಡ ಅಕ್ರಮ ಅಕ್ಕಿ ಅಡ್ಡೆ ಮೇಲೆ ಖಾಕಿ ದಾಳಿ, ಸಾವಿರಾರು ಕ್ವಿಂಟಾಲ್ ಅಕ್ಕಿ ಸೀಜ್
ಆಯೇಷಾ ಬಾನು
| Edited By: |

Updated on:Sep 10, 2020 | 9:17 AM

Share

ಹುಬ್ಬಳ್ಳಿ: ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿದ್ದ ಗೋದಾಮಿನ ಮೇಲೆ ಬೆಳಗಾವಿ ಜಿಲ್ಲಾ ಪೊಲೀಸರು ದಾಳಿ ನಡೆಸಿ ಗೋಡೌನ್ ಸೀಜ್ ಮಾಡಿದ್ದಾರೆ. ಮಂಜುನಾಥ ಹರ್ಲಾಪುರ ಎಂಬುವರಿಗೆ ಸೇರಿದ ಹುಬ್ಬಳ್ಳಿಯ ಕಸಬಾಪೇಟೆ ಠಾಣಾ ವ್ಯಾಪ್ತಿಯಲ್ಲಿ ಬರುವ ಗೋದಾಮು ಇದಾಗಿದೆ. ಜೊತೆಗೆ ಉತ್ತರ ಕರ್ನಾಟಕದ ಅತಿ ದೊಡ್ಡ ಅಕ್ರಮ ಅಕ್ಕಿ ಅಡ್ಡೆ ಕೂಡ ಇದು.

ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಿಂದ ಅಕ್ರಮ ಪಡಿತರ ಸಂಗ್ರಹಿಸಲಾಗುತ್ತಿತ್ತು. ಅದನ್ನೇ ಪಾಲೀಶ್ ಮಾಡಿ ಮುಂಬೈಗೆ ರವಾನಿಸಲಾಗುತ್ತಿತ್ತು. ಬೆಳಗಾವಿಯ ಇಟಗಿ ಸಮೀಪ ಒಂದು ಟ್ರಕ್ ಸೀಜ್ ಆದ ಹಿನ್ನೆಲೆಯಲ್ಲಿ ಅಲ್ಲಿಂದ ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿಯ ಅಡ್ಡೆಯ ಮೇಲೆ ದಾಳಿ ನಡೆಸಲಾಗಿತ್ತು.

ಇಷ್ಟೊಂದು ದೊಡ್ಡ ಮಟ್ಟದ ಅಡ್ಡೆಯಿದ್ರು ಹುಬ್ಬಳ್ಳಿಯ ಪೊಲೀಸರಿಗೆ ಮಾಹಿತಿಯೇ ಇರಲಿಲ್ವಾ? ಅಥವಾ ಮಾಹಿತಿ ಇದ್ರು ಅಡ್ಜಸ್ಟ್ ಮಾಡಿಕೊಂಡು ಸುಮ್ಮನಿದ್ರಾ? ಅಂತ ಹುಬ್ಬಳ್ಳಿಯ ಖಾಕಿಯ ಮೇಲೆ ಅನುಮಾನ ಶುರುವಾಗಿದೆ. ಬೆಳಗಾವಿ ಪೊಲೀಸರು ಸಾವಿರಾರು ಕ್ವಿಂಟಾಲ್ ಅಕ್ಕಿಯನ್ನು ಸೀಜ್ ಮಾಡಿದ್ದಾರೆ. ಇದೇ ಅಕ್ಕಿ ಅಡ್ಡೆ ಮೇಲೆ ಹಲವಾರು ಭಾರಿ ದಾಳಿಯಾಗಿದೆ. ದಾಳಿಯಾದ್ರು ಪ್ರಭಾವಿಗಳ ರಕ್ಷಣೆ ಪಡೆದು ಮತ್ತೆ ಬಡವರ ಅನ್ನಕ್ಕೆ ಈ ಖದೀಮರು ಕನ್ನ ಹಾಕುತ್ತಿದ್ರು.

Published On - 8:46 am, Thu, 10 September 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!