AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ದೊಡ್ಡ ಅಕ್ರಮ ಅಕ್ಕಿ ಅಡ್ಡೆ ಮೇಲೆ ಖಾಕಿ ದಾಳಿ, ಸಾವಿರಾರು ಕ್ವಿಂಟಾಲ್ ಅಕ್ಕಿ ಸೀಜ್

ಹುಬ್ಬಳ್ಳಿ: ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿದ್ದ ಗೋದಾಮಿನ ಮೇಲೆ ಬೆಳಗಾವಿ ಜಿಲ್ಲಾ ಪೊಲೀಸರು ದಾಳಿ ನಡೆಸಿ ಗೋಡೌನ್ ಸೀಜ್ ಮಾಡಿದ್ದಾರೆ. ಮಂಜುನಾಥ ಹರ್ಲಾಪುರ ಎಂಬುವರಿಗೆ ಸೇರಿದ ಹುಬ್ಬಳ್ಳಿಯ ಕಸಬಾಪೇಟೆ ಠಾಣಾ ವ್ಯಾಪ್ತಿಯಲ್ಲಿ ಬರುವ ಗೋದಾಮು ಇದಾಗಿದೆ. ಜೊತೆಗೆ ಉತ್ತರ ಕರ್ನಾಟಕದ ಅತಿ ದೊಡ್ಡ ಅಕ್ರಮ ಅಕ್ಕಿ ಅಡ್ಡೆ ಕೂಡ ಇದು. ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಿಂದ ಅಕ್ರಮ ಪಡಿತರ ಸಂಗ್ರಹಿಸಲಾಗುತ್ತಿತ್ತು. ಅದನ್ನೇ ಪಾಲೀಶ್ ಮಾಡಿ ಮುಂಬೈಗೆ ರವಾನಿಸಲಾಗುತ್ತಿತ್ತು. ಬೆಳಗಾವಿಯ ಇಟಗಿ ಸಮೀಪ ಒಂದು ಟ್ರಕ್ ಸೀಜ್ ಆದ […]

ಅತಿ ದೊಡ್ಡ ಅಕ್ರಮ ಅಕ್ಕಿ ಅಡ್ಡೆ ಮೇಲೆ ಖಾಕಿ ದಾಳಿ, ಸಾವಿರಾರು ಕ್ವಿಂಟಾಲ್ ಅಕ್ಕಿ ಸೀಜ್
ಆಯೇಷಾ ಬಾನು
| Edited By: |

Updated on:Sep 10, 2020 | 9:17 AM

Share

ಹುಬ್ಬಳ್ಳಿ: ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿದ್ದ ಗೋದಾಮಿನ ಮೇಲೆ ಬೆಳಗಾವಿ ಜಿಲ್ಲಾ ಪೊಲೀಸರು ದಾಳಿ ನಡೆಸಿ ಗೋಡೌನ್ ಸೀಜ್ ಮಾಡಿದ್ದಾರೆ. ಮಂಜುನಾಥ ಹರ್ಲಾಪುರ ಎಂಬುವರಿಗೆ ಸೇರಿದ ಹುಬ್ಬಳ್ಳಿಯ ಕಸಬಾಪೇಟೆ ಠಾಣಾ ವ್ಯಾಪ್ತಿಯಲ್ಲಿ ಬರುವ ಗೋದಾಮು ಇದಾಗಿದೆ. ಜೊತೆಗೆ ಉತ್ತರ ಕರ್ನಾಟಕದ ಅತಿ ದೊಡ್ಡ ಅಕ್ರಮ ಅಕ್ಕಿ ಅಡ್ಡೆ ಕೂಡ ಇದು.

ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಿಂದ ಅಕ್ರಮ ಪಡಿತರ ಸಂಗ್ರಹಿಸಲಾಗುತ್ತಿತ್ತು. ಅದನ್ನೇ ಪಾಲೀಶ್ ಮಾಡಿ ಮುಂಬೈಗೆ ರವಾನಿಸಲಾಗುತ್ತಿತ್ತು. ಬೆಳಗಾವಿಯ ಇಟಗಿ ಸಮೀಪ ಒಂದು ಟ್ರಕ್ ಸೀಜ್ ಆದ ಹಿನ್ನೆಲೆಯಲ್ಲಿ ಅಲ್ಲಿಂದ ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿಯ ಅಡ್ಡೆಯ ಮೇಲೆ ದಾಳಿ ನಡೆಸಲಾಗಿತ್ತು.

ಇಷ್ಟೊಂದು ದೊಡ್ಡ ಮಟ್ಟದ ಅಡ್ಡೆಯಿದ್ರು ಹುಬ್ಬಳ್ಳಿಯ ಪೊಲೀಸರಿಗೆ ಮಾಹಿತಿಯೇ ಇರಲಿಲ್ವಾ? ಅಥವಾ ಮಾಹಿತಿ ಇದ್ರು ಅಡ್ಜಸ್ಟ್ ಮಾಡಿಕೊಂಡು ಸುಮ್ಮನಿದ್ರಾ? ಅಂತ ಹುಬ್ಬಳ್ಳಿಯ ಖಾಕಿಯ ಮೇಲೆ ಅನುಮಾನ ಶುರುವಾಗಿದೆ. ಬೆಳಗಾವಿ ಪೊಲೀಸರು ಸಾವಿರಾರು ಕ್ವಿಂಟಾಲ್ ಅಕ್ಕಿಯನ್ನು ಸೀಜ್ ಮಾಡಿದ್ದಾರೆ. ಇದೇ ಅಕ್ಕಿ ಅಡ್ಡೆ ಮೇಲೆ ಹಲವಾರು ಭಾರಿ ದಾಳಿಯಾಗಿದೆ. ದಾಳಿಯಾದ್ರು ಪ್ರಭಾವಿಗಳ ರಕ್ಷಣೆ ಪಡೆದು ಮತ್ತೆ ಬಡವರ ಅನ್ನಕ್ಕೆ ಈ ಖದೀಮರು ಕನ್ನ ಹಾಕುತ್ತಿದ್ರು.

Published On - 8:46 am, Thu, 10 September 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ