Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೀದಿಯಲ್ಲಿ ಕ್ವಾರಂಟೈನ್​: ಇಂಡೋನೇಷ್ಯಾದ 10, ದಿಲ್ಲಿಯ ಇಬ್ಬರು ನೇರ ಪೊಲೀಸರ ವಶಕ್ಕೆ!

ಬೆಳಗಾವಿ: ವೀಸಾ ನಿಯಮ ಉಲ್ಲಂಘಿಸಿ ಧಾರ್ಮಿಕ ಪ್ರಚಾರ ನಡೆಸಿದ ಆರೋಪದ ಮೇರೆಗೆ ಇಂಡೋನೇಷ್ಯಾದ 10 ಮತ್ತು ದೆಹಲಿಯ ಇಬ್ಬರು ಸೇರಿ 12 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 12 ಮಂದಿಯಲ್ಲಿ ಐವರು ಮಹಿಳೆಯರು ಇದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಿ 2ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಬೆಳಗಾವಿ ನಗರದ ಮಾಳಮಾರುತಿ ಠಾಣೆ ಪೊಲೀಸರು ಹಾಜರುಪಡಿಸಲಿದ್ದಾರೆ. ಮಾರ್ಚ್ 11 ರಂದು ದೆಹಲಿಯಿಂದ ಬೆಳಗಾವಿಗೆ 12 ಜನರು ಬಂದಿದ್ದರು. ಮಾರ್ಚ್ 11ರಿಂದ ಮಾರ್ಚ್ 16ರವರೆಗೆ ನಗರದ ವಿವಿಧ ಮಸೀದಿಗಳಲ್ಲಿ ಧಾರ್ಮಿಕ ಪ್ರಚಾರ ಮಾಡಿದ್ರು. […]

ಮಸೀದಿಯಲ್ಲಿ ಕ್ವಾರಂಟೈನ್​: ಇಂಡೋನೇಷ್ಯಾದ 10, ದಿಲ್ಲಿಯ ಇಬ್ಬರು ನೇರ ಪೊಲೀಸರ ವಶಕ್ಕೆ!
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Jun 02, 2020 | 5:54 PM

ಬೆಳಗಾವಿ: ವೀಸಾ ನಿಯಮ ಉಲ್ಲಂಘಿಸಿ ಧಾರ್ಮಿಕ ಪ್ರಚಾರ ನಡೆಸಿದ ಆರೋಪದ ಮೇರೆಗೆ ಇಂಡೋನೇಷ್ಯಾದ 10 ಮತ್ತು ದೆಹಲಿಯ ಇಬ್ಬರು ಸೇರಿ 12 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 12 ಮಂದಿಯಲ್ಲಿ ಐವರು ಮಹಿಳೆಯರು ಇದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಿ 2ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಬೆಳಗಾವಿ ನಗರದ ಮಾಳಮಾರುತಿ ಠಾಣೆ ಪೊಲೀಸರು ಹಾಜರುಪಡಿಸಲಿದ್ದಾರೆ.

ಮಾರ್ಚ್ 11 ರಂದು ದೆಹಲಿಯಿಂದ ಬೆಳಗಾವಿಗೆ 12 ಜನರು ಬಂದಿದ್ದರು. ಮಾರ್ಚ್ 11ರಿಂದ ಮಾರ್ಚ್ 16ರವರೆಗೆ ನಗರದ ವಿವಿಧ ಮಸೀದಿಗಳಲ್ಲಿ ಧಾರ್ಮಿಕ ಪ್ರಚಾರ ಮಾಡಿದ್ರು. ವೀಸಾ ನಿಯಮ ಉಲ್ಲಂಘನೆ ಆರೋಪದಡಿ ಏಪ್ರಿಲ್ 10ರಂದು ಮಾಳಮಾರುತಿ ಠಾಣೆಯಲ್ಲಿ 10 ಜನರ ವಿರುದ್ಧ FIR ದಾಖಲಾಗಿತ್ತು.

ಮಾರ್ಚ್ 16ರಿಂದ ಜೂನ್ 1ರವರೆಗೆ ಮಸೀದಿಯೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದರು. ಕೊವಿಡ್ ವರದಿ ನೆಗೆಟಿವ್ ಹಾಗೂ ಕ್ವಾರಂಟೈನ್ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಐವರು ಮಹಿಳೆಯರು ಸೇರಿ 12 ಜನರನ್ನು ವಶಕ್ಕೆ ಪಡೆದಿದ್ದಾರೆ.

Published On - 2:09 pm, Tue, 2 June 20

ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ