AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಣ್ಣ ವಿವಾದ ಮುಗಿದರೂ facebookನಲ್ಲಿ ಕಿಡಿಗೇಡಿಗಳಿಂದ ಪೋಸ್ಟ್‌, ಪೊಲೀಸರಿಂದ FIR

ಬೆಳಗಾವಿ: ಇಡೀ ರಾಜ್ಯದ ಗಮನ ಸೆಳೆದ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ ಕಂಡಿದೆ. ಆದರೂ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಇನ್ನಿಲ್ಲದ ಪೋಸ್ಟ್‌ಗಳನ್ನು ಹಾಕಿ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದಾರೆ. ಅಂತವರ ವಿರುದ್ಧ ಈಗ ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಶಿವಾಜಿಗೆ ಅಪಮಾನವಾಗಿದೆಯಂದು ಬೆಳಗಾವಿಯ ಸೈಬರ್ ಕ್ರೈಮ್ ಠಾಣೆ ಎದುರು ಮರಾಠಿ ಸಂಘಟನೆಗಳ ಕಾರ್ಯಕರ್ತರು ಧರಣಿಗೆ ಮುಂದಾಗಿದ್ದರು. ಈ ವೇಳೆ ಮರಾಠಿ ಸಂಘಟನೆ ಮುಖಂಡರಿಗೆ ಎಸಿಪಿ ನಾರಾಯಣ ಭರಮಣಿ ಬುದ್ದಿವಾದ ಹೇಳಿ […]

ರಾಯಣ್ಣ ವಿವಾದ ಮುಗಿದರೂ facebookನಲ್ಲಿ ಕಿಡಿಗೇಡಿಗಳಿಂದ ಪೋಸ್ಟ್‌, ಪೊಲೀಸರಿಂದ FIR
Guru
|

Updated on: Aug 30, 2020 | 3:08 PM

Share

ಬೆಳಗಾವಿ: ಇಡೀ ರಾಜ್ಯದ ಗಮನ ಸೆಳೆದ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ ಕಂಡಿದೆ. ಆದರೂ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಇನ್ನಿಲ್ಲದ ಪೋಸ್ಟ್‌ಗಳನ್ನು ಹಾಕಿ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದಾರೆ. ಅಂತವರ ವಿರುದ್ಧ ಈಗ ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಶಿವಾಜಿಗೆ ಅಪಮಾನವಾಗಿದೆಯಂದು ಬೆಳಗಾವಿಯ ಸೈಬರ್ ಕ್ರೈಮ್ ಠಾಣೆ ಎದುರು ಮರಾಠಿ ಸಂಘಟನೆಗಳ ಕಾರ್ಯಕರ್ತರು ಧರಣಿಗೆ ಮುಂದಾಗಿದ್ದರು. ಈ ವೇಳೆ ಮರಾಠಿ ಸಂಘಟನೆ ಮುಖಂಡರಿಗೆ ಎಸಿಪಿ ನಾರಾಯಣ ಭರಮಣಿ ಬುದ್ದಿವಾದ ಹೇಳಿ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಭರವಸೆ ನೀಡಿದ್ದಾರೆ.ಅಷ್ಟೇ ಅಲ್ಲ ಯಾರೂ ಸಹ ಪೊಲೀಸ್ ಠಾಣೆ ಎದುರು‌ ಪ್ರತಿಭಟನೆ ನಡೆಸದಂತೆ ಎಚ್ಚರಿಕೆ ಕೂಡಾ ನೀಡಿದ್ದಾರೆ.

ಪೊಲೀಸರ ಭರವಸೆ ಮತ್ತು ಎಚ್ಚರಿಕೆ ಬಳಿಕ ಮರಾಠಿ ಸಂಘಟನೆಗಳು ಧರಣಿ ಹಿಂಪಡೆದಿವೆ. ಈ ಸಂಬಂಧ ಬೆಳಗಾವಿ ಗ್ರಾಮೀಣ ಹಾಗೂ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರತ್ಯೇಕವಾಗಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?