AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ.28ಕ್ಕೆ ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಎಲೆಕ್ಷನ್‍; ಕಾಂಗ್ರೆಸ್​ಗೆ ಪ್ರತಿಷ್ಠೆಯ ಚುನಾವಣೆ

ನ.28ರಂದು ಬಳ್ಳಾರಿ ಪಾಲಿಕೆ ಮೇಯರ್​, ಉಪಮೇಯರ್ ಚುನಾವಣೆ ನಡೆಯಲಿದೆ. ರಾಜ್ಯದ ಕಿರಿಯ ಮೇಯರ್ ಹೆಗ್ಗಳಿಕೆಗೆ ಪಾತ್ರವಾಗಿದ್ದ 23 ವರ್ಷದ ಡಿ.ತ್ರಿವೇಣಿ ಏಳು ತಿಂಗಳು ಆಡಳಿತ ನಡೆಸಿ, ನವೆಂಬರ್​​ 4ರಂದು ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನೂತನ ಮೇಯರ್, ಉಪಮೇಯರ್​​ ಆಯ್ಕೆಗೆ ಚುನಾವಣೆ ನಡೆಯಲಿದೆ.

ನ.28ಕ್ಕೆ ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಎಲೆಕ್ಷನ್‍; ಕಾಂಗ್ರೆಸ್​ಗೆ ಪ್ರತಿಷ್ಠೆಯ ಚುನಾವಣೆ
ಬಳ್ಳಾರಿ ಮಹಾನಗರ ಪಾಲಿಕೆ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: ವಿವೇಕ ಬಿರಾದಾರ|

Updated on:Nov 11, 2023 | 11:59 AM

Share

ಬಳ್ಳಾರಿ ನ.11: ಬಳ್ಳಾರಿ (Bellari) ಜಿಲ್ಲೆ ಕಾಂಗ್ರೆಸ್ (Congress)​ ಹಿಡಿತದಲ್ಲಿದೆ. ಜಿಲ್ಲೆಯ ಐದೂ ಕ್ಷೇತ್ರದಲ್ಲಿ ಕಾಂಗ್ರೆಸ್​ ಶಾಸಕರಿದ್ದಾರೆ. ಇದೀಗ ಬಳ್ಳಾರಿ ಮಹಾನಗರ ಪಾಲಿಕೆ (Bellari City Corporation) ಮೇಯರ್ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಇದು “ಕೈ” ಗೆ ಪ್ರತಿಷ್ಠೆಯಾಗಿದೆ. ನ.28ರಂದು ಬಳ್ಳಾರಿ ಪಾಲಿಕೆ ಮೇಯರ್​, ಉಪಮೇಯರ್ ಚುನಾವಣೆ ನಡೆಯಲಿದೆ. ರಾಜ್ಯದ ಕಿರಿಯ ಮೇಯರ್ ಹೆಗ್ಗಳಿಕೆಗೆ ಪಾತ್ರವಾಗಿದ್ದ 23 ವರ್ಷದ ಡಿ.ತ್ರಿವೇಣಿ ಏಳು ತಿಂಗಳು ಆಡಳಿತ ನಡೆಸಿ, ನವೆಂಬರ್​​ 4ರಂದು ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನೂತನ ಮೇಯರ್, ಉಪಮೇಯರ್​​ ಆಯ್ಕೆಗೆ ಚುನಾವಣೆ ನಡೆಯಲಿದೆ.

ಮೇಯರ್ ಸ್ಥಾನ ಎಸ್​ಸಿ ಸಮುದಾಯಕ್ಕೆ ಮೀಸಲಾಗಿದೆ. ಉಪಮೇಯರ್ ಸ್ಥಾನಕ್ಕೆ ಎಸ್​ಟಿ (ಮಹಿಳೆ) ಮೀಸಲಾಗಿದೆ. ಪಾಲಿಕೆಯ 39 ವಾರ್ಡ್‌ಗಳ ಪೈಕಿ ಬಿಜೆಪಿಯ 13 ಜನ ಸದಸ್ಯರಿದ್ದರೇ, ಕಾಂಗ್ರೆಸ್ 21 ಜನ, ಐವರು ಪಕ್ಷೇತರ ಸದಸ್ಯರಿದ್ದಾರೆ. ಈ ಐವರು ಪಕ್ಷೇತರರು ಈಗಾಗಲೇ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:59 am, Sat, 11 November 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ