AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆ ಮುಗಿಸಿ, ಉ. ಪ್ರದೇಶದಲ್ಲಿ ಕ್ವಾರಂಟೈನ್​ನಲ್ಲಿದ್ದ ಬೆಳ್ತಂಗಡಿ ಯೋಧ ಹೃದಯಾಘಾತಕ್ಕೆ ಬಲಿ

ದಕ್ಷಿಣ ಕನ್ನಡ/ಉತ್ತರ ಪ್ರದೇಶ: ಕರುನಾಡಿನ ಯೋಧರಿಗೆ ಇಂದು ಕರಾಳ ದಿನವಾಗಿ ಮಾಪಾರ್ಡಾಗಿದೆ. ಆನೇಕಲ್​ನಲ್ಲಿ ಓರ್ವ BSF​ ಯೋಧನಲ್ಲಿ ಸೋಂಕು ಪತ್ತೆಯಾಗಿದ್ದರೆ, ಮತ್ತೊಂದೆಡೆ ಹಾಸನ ಮೂಲದ CRPF ಯೋಧರೊಬ್ಬರು ಛತ್ತೀಸ್‌ಗಢದ ಸುಕ್ಮಾದಲ್ಲಿ ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದರು. ಇದೀಗ, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮ ಮೂಲದ ಸೈನಿಕರೊಬ್ಬರೂ ಸಹ ಹೃದಯಾಘಾತದಿಂದ ಕ್ವಾರಂಟೈನ್ ಕೇಂದ್ರದಲ್ಲಿ ಸಾವನ್ನಪ್ಪಿದ್ದಾರೆ. ಮೃತ ಯೋಧರನ್ನು 34 ವರ್ಷದ ಸಂದೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಕಳೆದ 14 ವರ್ಷಗಳಿಂದ […]

ರಜೆ ಮುಗಿಸಿ, ಉ. ಪ್ರದೇಶದಲ್ಲಿ ಕ್ವಾರಂಟೈನ್​ನಲ್ಲಿದ್ದ ಬೆಳ್ತಂಗಡಿ ಯೋಧ ಹೃದಯಾಘಾತಕ್ಕೆ ಬಲಿ
ಸಾಧು ಶ್ರೀನಾಥ್​
|

Updated on:Jun 13, 2020 | 6:16 PM

Share

ದಕ್ಷಿಣ ಕನ್ನಡ/ಉತ್ತರ ಪ್ರದೇಶ: ಕರುನಾಡಿನ ಯೋಧರಿಗೆ ಇಂದು ಕರಾಳ ದಿನವಾಗಿ ಮಾಪಾರ್ಡಾಗಿದೆ. ಆನೇಕಲ್​ನಲ್ಲಿ ಓರ್ವ BSF​ ಯೋಧನಲ್ಲಿ ಸೋಂಕು ಪತ್ತೆಯಾಗಿದ್ದರೆ, ಮತ್ತೊಂದೆಡೆ ಹಾಸನ ಮೂಲದ CRPF ಯೋಧರೊಬ್ಬರು ಛತ್ತೀಸ್‌ಗಢದ ಸುಕ್ಮಾದಲ್ಲಿ ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದರು.

ಇದೀಗ, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮ ಮೂಲದ ಸೈನಿಕರೊಬ್ಬರೂ ಸಹ ಹೃದಯಾಘಾತದಿಂದ ಕ್ವಾರಂಟೈನ್ ಕೇಂದ್ರದಲ್ಲಿ ಸಾವನ್ನಪ್ಪಿದ್ದಾರೆ. ಮೃತ ಯೋಧರನ್ನು 34 ವರ್ಷದ ಸಂದೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಕಳೆದ 14 ವರ್ಷಗಳಿಂದ ಸೇನೆಯಲ್ಲಿ‌ ಸೇವೆ ಸಲ್ಲಿಸುತ್ತಿದ್ದ ಸಂದೇಶ್ ಶೆಟ್ಟಿಯವರು ಇತ್ತೀಚೆಗೆ ರಜೆ ಮುಗಿಸಿ ಉತ್ತರ ಪ್ರದೇಶದಲ್ಲಿದ್ದ ತಮ್ಮ ಸೇನಾ ನೆಲೆಗೆ ಕರ್ತವ್ಯಕ್ಕೆ ಹಾಜರಾಗಲು ಕಳೆದ ಸೋಮವಾರ ಹಿಂದಿರುಗಿದ್ದರು. ಈ ವೇಳೆ ಅಂತಾರಾಜ್ಯ ಪ್ರವಾಸ ಕೈಗೊಂಡಿದ್ದರಿಂದ ಅಲ್ಲಿನ ಮಥುರಾ ನಗರದ ಕ್ವಾರಂಟೈನ್ ಕೇಂದ್ರದಲ್ಲಿ ಇವರನ್ನು ಇರಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಸಂದೇಶ್ ಇಂದು ತಾವಿದ್ದ ಕ್ವಾರಂಟೈನ್ ಕೇಂದ್ರದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Published On - 6:15 pm, Sat, 13 June 20

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ