Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿತ ಆರೋಪಿಗೆ ಸೋಂಕು: CCB ಕಚೇರಿ ಸೀಲ್‌ಡೌನ್‌, ಪೊಲೀಸ‌ರಿಗೂ ಕ್ವಾರಂಟೈನ್‌!

ಬೆಂಗಳೂರು: ಬಂಧಿತ ಆರೋಪಿಯೊಬ್ಬನಿಗೆ ಕೊರೊನಾ ಸೋಂಕು ಇರುವುದು ದೃಢವಾಗುತ್ತಿದ್ದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ ಪೊಲೀಸರಲ್ಲಿ ತಳಮಳ ಶುರುವಾಗಿದೆ. ಈ ಸಂಬಂಧ ಸೋಂಕಿತನ ಸಂಪರ್ಕದಲ್ಲಿದ್ದ ಏಳು ಜನ ಸಿಸಿಬಿ ಪೊಲೀಸ್‌ ಸಿಬ್ಬಂದಿಯನ್ನ ಕ್ವಾರಂಟೈನ್‌ ಮಾಡಲಾಗಿದೆ. ಇನ್ನುಳಿದ ಸಿಬ್ಬಂದಿ ಅಂದ್ರೆ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಮಲ್ಲೇಶ್ವರದಲ್ಲಿರುವ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೊವಿಡ್‌-19 ಟೆಸ್ಟ್‌ಗೆ ಒಳಪಡಿಸಲಾಗಿದೆ. ಈ ಸಿಬ್ಬಂದಿಯ ಗಂಟಲು ದ್ರವದ ಸ್ಯಾಂಪಲ್‌ ಪಡೆದಿದ್ದು ಲ್ಯಾಬ್‌ ಪರೀಕ್ಷೆಗೆ ಕಳಿಸಲಾಗಿದೆ. ಇನ್ನೊಂದೆಡೆ ಕೇಂದ್ರ ಅಪರಾಧ ದಳದ ಕಚೇರಿಯನ್ನ(CCB) ತಕ್ಷಣದಿಂದಲೇ ಸೀಲ್‌ಡೌನ್‌ ಮಾಡಲಾಗಿದೆ. ಇದರ […]

ಬಂಧಿತ ಆರೋಪಿಗೆ ಸೋಂಕು: CCB ಕಚೇರಿ ಸೀಲ್‌ಡೌನ್‌, ಪೊಲೀಸ‌ರಿಗೂ ಕ್ವಾರಂಟೈನ್‌!
Follow us
ಸಾಧು ಶ್ರೀನಾಥ್​
|

Updated on:Jun 12, 2020 | 5:00 PM

ಬೆಂಗಳೂರು: ಬಂಧಿತ ಆರೋಪಿಯೊಬ್ಬನಿಗೆ ಕೊರೊನಾ ಸೋಂಕು ಇರುವುದು ದೃಢವಾಗುತ್ತಿದ್ದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ ಪೊಲೀಸರಲ್ಲಿ ತಳಮಳ ಶುರುವಾಗಿದೆ.

ಈ ಸಂಬಂಧ ಸೋಂಕಿತನ ಸಂಪರ್ಕದಲ್ಲಿದ್ದ ಏಳು ಜನ ಸಿಸಿಬಿ ಪೊಲೀಸ್‌ ಸಿಬ್ಬಂದಿಯನ್ನ ಕ್ವಾರಂಟೈನ್‌ ಮಾಡಲಾಗಿದೆ. ಇನ್ನುಳಿದ ಸಿಬ್ಬಂದಿ ಅಂದ್ರೆ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಮಲ್ಲೇಶ್ವರದಲ್ಲಿರುವ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೊವಿಡ್‌-19 ಟೆಸ್ಟ್‌ಗೆ ಒಳಪಡಿಸಲಾಗಿದೆ. ಈ ಸಿಬ್ಬಂದಿಯ ಗಂಟಲು ದ್ರವದ ಸ್ಯಾಂಪಲ್‌ ಪಡೆದಿದ್ದು ಲ್ಯಾಬ್‌ ಪರೀಕ್ಷೆಗೆ ಕಳಿಸಲಾಗಿದೆ.

ಇನ್ನೊಂದೆಡೆ ಕೇಂದ್ರ ಅಪರಾಧ ದಳದ ಕಚೇರಿಯನ್ನ(CCB) ತಕ್ಷಣದಿಂದಲೇ ಸೀಲ್‌ಡೌನ್‌ ಮಾಡಲಾಗಿದೆ. ಇದರ ಬೆನ್ನಲ್ಲೇ ಆರೋಗ್ಯಾಧಿಕಾರಿಗಳು ಸಿಸಿಬಿ ಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್‌ ಮಾಡಿದ್ದಾರೆ.

Published On - 4:57 pm, Fri, 12 June 20

ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!