AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿತ ಆರೋಪಿಗೆ ಸೋಂಕು: CCB ಕಚೇರಿ ಸೀಲ್‌ಡೌನ್‌, ಪೊಲೀಸ‌ರಿಗೂ ಕ್ವಾರಂಟೈನ್‌!

ಬೆಂಗಳೂರು: ಬಂಧಿತ ಆರೋಪಿಯೊಬ್ಬನಿಗೆ ಕೊರೊನಾ ಸೋಂಕು ಇರುವುದು ದೃಢವಾಗುತ್ತಿದ್ದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ ಪೊಲೀಸರಲ್ಲಿ ತಳಮಳ ಶುರುವಾಗಿದೆ. ಈ ಸಂಬಂಧ ಸೋಂಕಿತನ ಸಂಪರ್ಕದಲ್ಲಿದ್ದ ಏಳು ಜನ ಸಿಸಿಬಿ ಪೊಲೀಸ್‌ ಸಿಬ್ಬಂದಿಯನ್ನ ಕ್ವಾರಂಟೈನ್‌ ಮಾಡಲಾಗಿದೆ. ಇನ್ನುಳಿದ ಸಿಬ್ಬಂದಿ ಅಂದ್ರೆ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಮಲ್ಲೇಶ್ವರದಲ್ಲಿರುವ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೊವಿಡ್‌-19 ಟೆಸ್ಟ್‌ಗೆ ಒಳಪಡಿಸಲಾಗಿದೆ. ಈ ಸಿಬ್ಬಂದಿಯ ಗಂಟಲು ದ್ರವದ ಸ್ಯಾಂಪಲ್‌ ಪಡೆದಿದ್ದು ಲ್ಯಾಬ್‌ ಪರೀಕ್ಷೆಗೆ ಕಳಿಸಲಾಗಿದೆ. ಇನ್ನೊಂದೆಡೆ ಕೇಂದ್ರ ಅಪರಾಧ ದಳದ ಕಚೇರಿಯನ್ನ(CCB) ತಕ್ಷಣದಿಂದಲೇ ಸೀಲ್‌ಡೌನ್‌ ಮಾಡಲಾಗಿದೆ. ಇದರ […]

ಬಂಧಿತ ಆರೋಪಿಗೆ ಸೋಂಕು: CCB ಕಚೇರಿ ಸೀಲ್‌ಡೌನ್‌, ಪೊಲೀಸ‌ರಿಗೂ ಕ್ವಾರಂಟೈನ್‌!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 12, 2020 | 5:00 PM

Share

ಬೆಂಗಳೂರು: ಬಂಧಿತ ಆರೋಪಿಯೊಬ್ಬನಿಗೆ ಕೊರೊನಾ ಸೋಂಕು ಇರುವುದು ದೃಢವಾಗುತ್ತಿದ್ದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ ಪೊಲೀಸರಲ್ಲಿ ತಳಮಳ ಶುರುವಾಗಿದೆ.

ಈ ಸಂಬಂಧ ಸೋಂಕಿತನ ಸಂಪರ್ಕದಲ್ಲಿದ್ದ ಏಳು ಜನ ಸಿಸಿಬಿ ಪೊಲೀಸ್‌ ಸಿಬ್ಬಂದಿಯನ್ನ ಕ್ವಾರಂಟೈನ್‌ ಮಾಡಲಾಗಿದೆ. ಇನ್ನುಳಿದ ಸಿಬ್ಬಂದಿ ಅಂದ್ರೆ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಮಲ್ಲೇಶ್ವರದಲ್ಲಿರುವ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೊವಿಡ್‌-19 ಟೆಸ್ಟ್‌ಗೆ ಒಳಪಡಿಸಲಾಗಿದೆ. ಈ ಸಿಬ್ಬಂದಿಯ ಗಂಟಲು ದ್ರವದ ಸ್ಯಾಂಪಲ್‌ ಪಡೆದಿದ್ದು ಲ್ಯಾಬ್‌ ಪರೀಕ್ಷೆಗೆ ಕಳಿಸಲಾಗಿದೆ.

ಇನ್ನೊಂದೆಡೆ ಕೇಂದ್ರ ಅಪರಾಧ ದಳದ ಕಚೇರಿಯನ್ನ(CCB) ತಕ್ಷಣದಿಂದಲೇ ಸೀಲ್‌ಡೌನ್‌ ಮಾಡಲಾಗಿದೆ. ಇದರ ಬೆನ್ನಲ್ಲೇ ಆರೋಗ್ಯಾಧಿಕಾರಿಗಳು ಸಿಸಿಬಿ ಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್‌ ಮಾಡಿದ್ದಾರೆ.

Published On - 4:57 pm, Fri, 12 June 20

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ