AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿತ ಆರೋಪಿಗೆ ಸೋಂಕು: CCB ಕಚೇರಿ ಸೀಲ್‌ಡೌನ್‌, ಪೊಲೀಸ‌ರಿಗೂ ಕ್ವಾರಂಟೈನ್‌!

ಬೆಂಗಳೂರು: ಬಂಧಿತ ಆರೋಪಿಯೊಬ್ಬನಿಗೆ ಕೊರೊನಾ ಸೋಂಕು ಇರುವುದು ದೃಢವಾಗುತ್ತಿದ್ದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ ಪೊಲೀಸರಲ್ಲಿ ತಳಮಳ ಶುರುವಾಗಿದೆ. ಈ ಸಂಬಂಧ ಸೋಂಕಿತನ ಸಂಪರ್ಕದಲ್ಲಿದ್ದ ಏಳು ಜನ ಸಿಸಿಬಿ ಪೊಲೀಸ್‌ ಸಿಬ್ಬಂದಿಯನ್ನ ಕ್ವಾರಂಟೈನ್‌ ಮಾಡಲಾಗಿದೆ. ಇನ್ನುಳಿದ ಸಿಬ್ಬಂದಿ ಅಂದ್ರೆ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಮಲ್ಲೇಶ್ವರದಲ್ಲಿರುವ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೊವಿಡ್‌-19 ಟೆಸ್ಟ್‌ಗೆ ಒಳಪಡಿಸಲಾಗಿದೆ. ಈ ಸಿಬ್ಬಂದಿಯ ಗಂಟಲು ದ್ರವದ ಸ್ಯಾಂಪಲ್‌ ಪಡೆದಿದ್ದು ಲ್ಯಾಬ್‌ ಪರೀಕ್ಷೆಗೆ ಕಳಿಸಲಾಗಿದೆ. ಇನ್ನೊಂದೆಡೆ ಕೇಂದ್ರ ಅಪರಾಧ ದಳದ ಕಚೇರಿಯನ್ನ(CCB) ತಕ್ಷಣದಿಂದಲೇ ಸೀಲ್‌ಡೌನ್‌ ಮಾಡಲಾಗಿದೆ. ಇದರ […]

ಬಂಧಿತ ಆರೋಪಿಗೆ ಸೋಂಕು: CCB ಕಚೇರಿ ಸೀಲ್‌ಡೌನ್‌, ಪೊಲೀಸ‌ರಿಗೂ ಕ್ವಾರಂಟೈನ್‌!
ಸಾಧು ಶ್ರೀನಾಥ್​
|

Updated on:Jun 12, 2020 | 5:00 PM

Share

ಬೆಂಗಳೂರು: ಬಂಧಿತ ಆರೋಪಿಯೊಬ್ಬನಿಗೆ ಕೊರೊನಾ ಸೋಂಕು ಇರುವುದು ದೃಢವಾಗುತ್ತಿದ್ದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ ಪೊಲೀಸರಲ್ಲಿ ತಳಮಳ ಶುರುವಾಗಿದೆ.

ಈ ಸಂಬಂಧ ಸೋಂಕಿತನ ಸಂಪರ್ಕದಲ್ಲಿದ್ದ ಏಳು ಜನ ಸಿಸಿಬಿ ಪೊಲೀಸ್‌ ಸಿಬ್ಬಂದಿಯನ್ನ ಕ್ವಾರಂಟೈನ್‌ ಮಾಡಲಾಗಿದೆ. ಇನ್ನುಳಿದ ಸಿಬ್ಬಂದಿ ಅಂದ್ರೆ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಮಲ್ಲೇಶ್ವರದಲ್ಲಿರುವ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೊವಿಡ್‌-19 ಟೆಸ್ಟ್‌ಗೆ ಒಳಪಡಿಸಲಾಗಿದೆ. ಈ ಸಿಬ್ಬಂದಿಯ ಗಂಟಲು ದ್ರವದ ಸ್ಯಾಂಪಲ್‌ ಪಡೆದಿದ್ದು ಲ್ಯಾಬ್‌ ಪರೀಕ್ಷೆಗೆ ಕಳಿಸಲಾಗಿದೆ.

ಇನ್ನೊಂದೆಡೆ ಕೇಂದ್ರ ಅಪರಾಧ ದಳದ ಕಚೇರಿಯನ್ನ(CCB) ತಕ್ಷಣದಿಂದಲೇ ಸೀಲ್‌ಡೌನ್‌ ಮಾಡಲಾಗಿದೆ. ಇದರ ಬೆನ್ನಲ್ಲೇ ಆರೋಗ್ಯಾಧಿಕಾರಿಗಳು ಸಿಸಿಬಿ ಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್‌ ಮಾಡಿದ್ದಾರೆ.

Published On - 4:57 pm, Fri, 12 June 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ