AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಪೊಲೀಸರ ಕಾರ್ಯಾಚರಣೆ: 3 ರೌಡಿಶೀಟರ್​ಗಳು ಸೇರಿ 10 ದರೋಡೆಕೋರರ ಬಂಧನ

ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್​ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ. ರೌಡಿಶೀಟರ್​ಗಳಾದ ಕಾರ್ತಿಕ್ ಅಲಿಯಾಸ್ ಚಪ್ಪರ್, ಹುಚ್ಚೆಗೌಡ ಅಲಿಯಾಸ್ ಹಂದಿ ಹುಚ್ಚ, ಹೇಮಂತ್ ಅಲಿಯಾಸ್ ಮಿಂಡ್ರಿ ಸೇರಿ 10 ಜನರು ಅರೆಸ್ಟ್ ಆಗಿದ್ದಾರೆ. ಅರೆಸ್ಟ್ ಆದ ಆರೋಪಿಗಳು ದರೋಡೆಗೆ ಸಂಚು ರೂಪಿಸಿದ್ದರು. ಮಾರಕಾಸ್ತ್ರಗಳೊಂದಿಗೆ ಅಟ್ಯಾಕ್​ಗೆ ಸಜ್ಜಾಗಿದ್ರು. ಈ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆ ಜ್ಞಾನ ಭಾರತಿ ಪೊಲೀಸ್ ಠಾಣೆ ಹಾಗೂ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು […]

ಸಿಸಿಬಿ ಪೊಲೀಸರ ಕಾರ್ಯಾಚರಣೆ: 3 ರೌಡಿಶೀಟರ್​ಗಳು ಸೇರಿ 10 ದರೋಡೆಕೋರರ ಬಂಧನ
ಆಯೇಷಾ ಬಾನು
|

Updated on: Oct 29, 2020 | 7:33 AM

Share

ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್​ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ. ರೌಡಿಶೀಟರ್​ಗಳಾದ ಕಾರ್ತಿಕ್ ಅಲಿಯಾಸ್ ಚಪ್ಪರ್, ಹುಚ್ಚೆಗೌಡ ಅಲಿಯಾಸ್ ಹಂದಿ ಹುಚ್ಚ, ಹೇಮಂತ್ ಅಲಿಯಾಸ್ ಮಿಂಡ್ರಿ ಸೇರಿ 10 ಜನರು ಅರೆಸ್ಟ್ ಆಗಿದ್ದಾರೆ.

ಅರೆಸ್ಟ್ ಆದ ಆರೋಪಿಗಳು ದರೋಡೆಗೆ ಸಂಚು ರೂಪಿಸಿದ್ದರು. ಮಾರಕಾಸ್ತ್ರಗಳೊಂದಿಗೆ ಅಟ್ಯಾಕ್​ಗೆ ಸಜ್ಜಾಗಿದ್ರು. ಈ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆ ಜ್ಞಾನ ಭಾರತಿ ಪೊಲೀಸ್ ಠಾಣೆ ಹಾಗೂ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಅವರಿಂದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಗೂ ಈ ಬಗ್ಗೆ ಎರಡೂ ಠಾಣೆಗಳಲ್ಲಿ ಕೇಸ್ ದಾಖಲಾಗಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!