AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆವಿವಿ ಅಂತಿಮ ವರ್ಷದ ಪಿಜಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಯ್ತು!

ಬೆಂಗಳೂರು: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯವು ತನ್ನ ಸ್ನಾತಕೋತ್ತರ ವಿದ್ಯಾರ್ಥಿಗಳ ಕ್ಯಾಲೆಂಡರ್ ಆಫ್ ಈವೆಂಟ್ಸ್ ಅನ್ನು ರಿಲೀಸ್ ಮಾಡಿದೆ. ಇದರ ಪ್ರಕಾರ ಆಗಸ್ಟ್ 3ರಿಂದ 21ರವರೆಗೆ ಅಂತಿಮ ವರ್ಷದ ಪಿಜಿ ವಿದ್ಯಾರ್ಥಿಗಳಿಗೆ ತರಗತಿಗಳು ನಡೆಯಲಿವೆ. ಈ ಸಮಯದಲ್ಲಿ ಎರಡನೇ ಹಾಗೂ ನಾಲ್ಕನೆ ಸೆಮಿಸ್ಟರ್ ಪಿಜಿ ವಿದ್ಯಾರ್ಥಿಗಳ ಇಂಟರ್ನಲ್ ಅಸೆಸ್ಮೆಂಟ್ ನಡೆಸಲಾಗುವುದು. ಇದಾದ ನಂತರ ಸೆ. 1ರಿಂದ ಸೆ. 14ರವರೆಗೆ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿವೆ. ಹಾಗೆಯೇ, ಸೆ. 5ರೊಳಗೆ ಇಂಟರ್ನಲ್ ಅಸೆಸ್ಮೆಂಟ್ ಅನ್ನು ಸಲ್ಲಿಸಬೇಕು. ಸೆ. 15ರಿಂದ […]

ಬೆವಿವಿ ಅಂತಿಮ ವರ್ಷದ ಪಿಜಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಯ್ತು!
Guru
| Edited By: |

Updated on:Jul 15, 2020 | 12:42 PM

Share

ಬೆಂಗಳೂರು: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯವು ತನ್ನ ಸ್ನಾತಕೋತ್ತರ ವಿದ್ಯಾರ್ಥಿಗಳ ಕ್ಯಾಲೆಂಡರ್ ಆಫ್ ಈವೆಂಟ್ಸ್ ಅನ್ನು ರಿಲೀಸ್ ಮಾಡಿದೆ.

ಇದರ ಪ್ರಕಾರ ಆಗಸ್ಟ್ 3ರಿಂದ 21ರವರೆಗೆ ಅಂತಿಮ ವರ್ಷದ ಪಿಜಿ ವಿದ್ಯಾರ್ಥಿಗಳಿಗೆ ತರಗತಿಗಳು ನಡೆಯಲಿವೆ. ಈ ಸಮಯದಲ್ಲಿ ಎರಡನೇ ಹಾಗೂ ನಾಲ್ಕನೆ ಸೆಮಿಸ್ಟರ್ ಪಿಜಿ ವಿದ್ಯಾರ್ಥಿಗಳ ಇಂಟರ್ನಲ್ ಅಸೆಸ್ಮೆಂಟ್ ನಡೆಸಲಾಗುವುದು. ಇದಾದ ನಂತರ ಸೆ. 1ರಿಂದ ಸೆ. 14ರವರೆಗೆ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿವೆ.

ಹಾಗೆಯೇ, ಸೆ. 5ರೊಳಗೆ ಇಂಟರ್ನಲ್ ಅಸೆಸ್ಮೆಂಟ್ ಅನ್ನು ಸಲ್ಲಿಸಬೇಕು. ಸೆ. 15ರಿಂದ ಸೆ. 21ರವರೆಗೆ ಪ್ರಾಕ್ಟಿಕಲ್ ಹಾಗೂ ವೈವಾ ಪರೀಕ್ಷೆಗಳು ನಡೆಯುತ್ತವೆ. ಇದಾದ ನಂತರ ಸೆ. 22ರಿಂದ ಬ್ಯಾಕ್ ಲಾಗ್ ಪರೀಕ್ಷೆ ಆರಂಭವಾಗಲಿದೆ.

ಆದ್ರೆ ಎಂಬಿಎ ಮತ್ತು ಎಂಸಿಎ ವಿದ್ಯಾರ್ಥಿಗಳಿಗೆ ಇನ್ನೂ ವೇಳಾಪಟ್ಟಿಯನ್ನ ನಿಗದಿ ಪಡಿಸಿಲ್ಲ. ಹೀಗಾಗಿ ಈ ಕೋರ್ಸ್‌ಗಳ ವಿದ್ಯಾರ್ಥಿಗಳನ್ನು ಹೊರೆತುಪಡಿಸಿ ಉಳಿದ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ.

Published On - 12:41 pm, Wed, 15 July 20

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ