AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮುನ್ನೆಚ್ಚರಿಕೆ ಕ್ರಮಗಳು: ಪೊಲೀಸರಿಗಾಗಿ ವಿಡಿಯೋ ಬಿಡುಗಡೆ, ನೀವೂ ನೋಡಿ!

ಬೆಂಗಳೂರು: ಕೊರೊನಾ ವಿರುದ್ಧದ ಸಮರದಲ್ಲಿ ವೈದ್ಯರಲ್ಲದೆ ನಗರದ ಪೊಲೀಸರು ಹಗಲು ರಾತ್ರಿ ಎನ್ನದೆ ಶ್ರಮಿಸುತ್ತಿದ್ದಾರೆ. ಈ ನಡುವೆ ಹಲವಾರು ಪೊಲೀಸರಿಗೂ ಸೋಂಕು ತಗಲುತ್ತಿದೆ. ಈ ನಿಟ್ಟಿನಲ್ಲಿ ನಗರ ಪೊಲೀಸರ ದಿನ ನಿತ್ಯದ ಜೀವನ ಹಾಗೂ ಕೊರೊನಾ ವಿರುದ್ಧ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪೊಲೀಸ್​ ಇಲಾಖೆಯು ಒಂದು ಸಣ್ಣ ಕಿರು ಚಿತ್ರವನ್ನ ಬಿಡುಗಡೆ ಮಾಡಿದೆ. ಪೊಲೀಸ್​ ಆಯುಕ್ತ ಭಾಸ್ಕರ್ ರಾವ್ ಮತ್ತು ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೊಚ್ ಸೆಪಟ್ ಮಾರ್ಗದರ್ಶನದಲ್ಲಿ ಮೂಕಾಭಿನಯದ ಧಾಟಿಯಲ್ಲಿ ಈ ಕಿರುಚಿತ್ರವನ್ನ […]

ಕೊರೊನಾ ಮುನ್ನೆಚ್ಚರಿಕೆ ಕ್ರಮಗಳು: ಪೊಲೀಸರಿಗಾಗಿ ವಿಡಿಯೋ ಬಿಡುಗಡೆ, ನೀವೂ ನೋಡಿ!
KUSHAL V
| Edited By: |

Updated on: Jul 21, 2020 | 11:23 AM

Share

ಬೆಂಗಳೂರು: ಕೊರೊನಾ ವಿರುದ್ಧದ ಸಮರದಲ್ಲಿ ವೈದ್ಯರಲ್ಲದೆ ನಗರದ ಪೊಲೀಸರು ಹಗಲು ರಾತ್ರಿ ಎನ್ನದೆ ಶ್ರಮಿಸುತ್ತಿದ್ದಾರೆ. ಈ ನಡುವೆ ಹಲವಾರು ಪೊಲೀಸರಿಗೂ ಸೋಂಕು ತಗಲುತ್ತಿದೆ.

ಈ ನಿಟ್ಟಿನಲ್ಲಿ ನಗರ ಪೊಲೀಸರ ದಿನ ನಿತ್ಯದ ಜೀವನ ಹಾಗೂ ಕೊರೊನಾ ವಿರುದ್ಧ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪೊಲೀಸ್​ ಇಲಾಖೆಯು ಒಂದು ಸಣ್ಣ ಕಿರು ಚಿತ್ರವನ್ನ ಬಿಡುಗಡೆ ಮಾಡಿದೆ. ಪೊಲೀಸ್​ ಆಯುಕ್ತ ಭಾಸ್ಕರ್ ರಾವ್ ಮತ್ತು ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೊಚ್ ಸೆಪಟ್ ಮಾರ್ಗದರ್ಶನದಲ್ಲಿ ಮೂಕಾಭಿನಯದ ಧಾಟಿಯಲ್ಲಿ ಈ ಕಿರುಚಿತ್ರವನ್ನ ನಿರ್ಮಿಸಲಾಗಿದೆ.

ಪೊಲೀಸರು ಮನೆಯಲ್ಲಿ ಹೇಗೆ ಇರಬೇಕು, ಕರ್ತವ್ಯ ನಿರ್ವಹಿಸುವ ವೇಳೆಯಲ್ಲಿ ಯಾವ್ಯಾವ ಸುರಕ್ಷತಾ ಕ್ರಮಗಳನ್ನ ಪಾಲಿಸಬೇಕು ಎಂಬುದರ ಬಗ್ಗೆ ಈ ಕಿರುಚಿತ್ರ ಬೆಳಕು ಚೆಲ್ಲುತ್ತದೆ. ಜೊತೆಗೆ, ಬಂಧಿತ ಆರೋಪಿಗಳಲ್ಲಿ ಹಲವರಿಗೆ ಸೋಂಕು ಪತ್ತೆಯಾಗುತ್ತಿದೆ. ಹೀಗಾಗಿ, ಅರೋಪಿಗಳನ್ನು ಬಂಧಿಸುವಾಗ ಯಾವ ಕ್ರಮಗಳನ್ನ ಕೈಗೊಳ್ಳಬೇಕು. ಜೊತೆಗೆ, ನಿತ್ಯ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಹೇಗಿರಬೇಕು ಎಂಬುದರ ಬಗ್ಗೆ ವಿವರಿಸಲಾಗಿದೆ.

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ