AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮುನ್ನೆಚ್ಚರಿಕೆ ಕ್ರಮಗಳು: ಪೊಲೀಸರಿಗಾಗಿ ವಿಡಿಯೋ ಬಿಡುಗಡೆ, ನೀವೂ ನೋಡಿ!

ಬೆಂಗಳೂರು: ಕೊರೊನಾ ವಿರುದ್ಧದ ಸಮರದಲ್ಲಿ ವೈದ್ಯರಲ್ಲದೆ ನಗರದ ಪೊಲೀಸರು ಹಗಲು ರಾತ್ರಿ ಎನ್ನದೆ ಶ್ರಮಿಸುತ್ತಿದ್ದಾರೆ. ಈ ನಡುವೆ ಹಲವಾರು ಪೊಲೀಸರಿಗೂ ಸೋಂಕು ತಗಲುತ್ತಿದೆ. ಈ ನಿಟ್ಟಿನಲ್ಲಿ ನಗರ ಪೊಲೀಸರ ದಿನ ನಿತ್ಯದ ಜೀವನ ಹಾಗೂ ಕೊರೊನಾ ವಿರುದ್ಧ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪೊಲೀಸ್​ ಇಲಾಖೆಯು ಒಂದು ಸಣ್ಣ ಕಿರು ಚಿತ್ರವನ್ನ ಬಿಡುಗಡೆ ಮಾಡಿದೆ. ಪೊಲೀಸ್​ ಆಯುಕ್ತ ಭಾಸ್ಕರ್ ರಾವ್ ಮತ್ತು ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೊಚ್ ಸೆಪಟ್ ಮಾರ್ಗದರ್ಶನದಲ್ಲಿ ಮೂಕಾಭಿನಯದ ಧಾಟಿಯಲ್ಲಿ ಈ ಕಿರುಚಿತ್ರವನ್ನ […]

ಕೊರೊನಾ ಮುನ್ನೆಚ್ಚರಿಕೆ ಕ್ರಮಗಳು: ಪೊಲೀಸರಿಗಾಗಿ ವಿಡಿಯೋ ಬಿಡುಗಡೆ, ನೀವೂ ನೋಡಿ!
KUSHAL V
| Updated By: ಸಾಧು ಶ್ರೀನಾಥ್​|

Updated on: Jul 21, 2020 | 11:23 AM

Share

ಬೆಂಗಳೂರು: ಕೊರೊನಾ ವಿರುದ್ಧದ ಸಮರದಲ್ಲಿ ವೈದ್ಯರಲ್ಲದೆ ನಗರದ ಪೊಲೀಸರು ಹಗಲು ರಾತ್ರಿ ಎನ್ನದೆ ಶ್ರಮಿಸುತ್ತಿದ್ದಾರೆ. ಈ ನಡುವೆ ಹಲವಾರು ಪೊಲೀಸರಿಗೂ ಸೋಂಕು ತಗಲುತ್ತಿದೆ.

ಈ ನಿಟ್ಟಿನಲ್ಲಿ ನಗರ ಪೊಲೀಸರ ದಿನ ನಿತ್ಯದ ಜೀವನ ಹಾಗೂ ಕೊರೊನಾ ವಿರುದ್ಧ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪೊಲೀಸ್​ ಇಲಾಖೆಯು ಒಂದು ಸಣ್ಣ ಕಿರು ಚಿತ್ರವನ್ನ ಬಿಡುಗಡೆ ಮಾಡಿದೆ. ಪೊಲೀಸ್​ ಆಯುಕ್ತ ಭಾಸ್ಕರ್ ರಾವ್ ಮತ್ತು ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೊಚ್ ಸೆಪಟ್ ಮಾರ್ಗದರ್ಶನದಲ್ಲಿ ಮೂಕಾಭಿನಯದ ಧಾಟಿಯಲ್ಲಿ ಈ ಕಿರುಚಿತ್ರವನ್ನ ನಿರ್ಮಿಸಲಾಗಿದೆ.

ಪೊಲೀಸರು ಮನೆಯಲ್ಲಿ ಹೇಗೆ ಇರಬೇಕು, ಕರ್ತವ್ಯ ನಿರ್ವಹಿಸುವ ವೇಳೆಯಲ್ಲಿ ಯಾವ್ಯಾವ ಸುರಕ್ಷತಾ ಕ್ರಮಗಳನ್ನ ಪಾಲಿಸಬೇಕು ಎಂಬುದರ ಬಗ್ಗೆ ಈ ಕಿರುಚಿತ್ರ ಬೆಳಕು ಚೆಲ್ಲುತ್ತದೆ. ಜೊತೆಗೆ, ಬಂಧಿತ ಆರೋಪಿಗಳಲ್ಲಿ ಹಲವರಿಗೆ ಸೋಂಕು ಪತ್ತೆಯಾಗುತ್ತಿದೆ. ಹೀಗಾಗಿ, ಅರೋಪಿಗಳನ್ನು ಬಂಧಿಸುವಾಗ ಯಾವ ಕ್ರಮಗಳನ್ನ ಕೈಗೊಳ್ಳಬೇಕು. ಜೊತೆಗೆ, ನಿತ್ಯ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಹೇಗಿರಬೇಕು ಎಂಬುದರ ಬಗ್ಗೆ ವಿವರಿಸಲಾಗಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!