AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮುನ್ನೆಚ್ಚರಿಕೆ ಕ್ರಮಗಳು: ಪೊಲೀಸರಿಗಾಗಿ ವಿಡಿಯೋ ಬಿಡುಗಡೆ, ನೀವೂ ನೋಡಿ!

ಬೆಂಗಳೂರು: ಕೊರೊನಾ ವಿರುದ್ಧದ ಸಮರದಲ್ಲಿ ವೈದ್ಯರಲ್ಲದೆ ನಗರದ ಪೊಲೀಸರು ಹಗಲು ರಾತ್ರಿ ಎನ್ನದೆ ಶ್ರಮಿಸುತ್ತಿದ್ದಾರೆ. ಈ ನಡುವೆ ಹಲವಾರು ಪೊಲೀಸರಿಗೂ ಸೋಂಕು ತಗಲುತ್ತಿದೆ. ಈ ನಿಟ್ಟಿನಲ್ಲಿ ನಗರ ಪೊಲೀಸರ ದಿನ ನಿತ್ಯದ ಜೀವನ ಹಾಗೂ ಕೊರೊನಾ ವಿರುದ್ಧ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪೊಲೀಸ್​ ಇಲಾಖೆಯು ಒಂದು ಸಣ್ಣ ಕಿರು ಚಿತ್ರವನ್ನ ಬಿಡುಗಡೆ ಮಾಡಿದೆ. ಪೊಲೀಸ್​ ಆಯುಕ್ತ ಭಾಸ್ಕರ್ ರಾವ್ ಮತ್ತು ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೊಚ್ ಸೆಪಟ್ ಮಾರ್ಗದರ್ಶನದಲ್ಲಿ ಮೂಕಾಭಿನಯದ ಧಾಟಿಯಲ್ಲಿ ಈ ಕಿರುಚಿತ್ರವನ್ನ […]

ಕೊರೊನಾ ಮುನ್ನೆಚ್ಚರಿಕೆ ಕ್ರಮಗಳು: ಪೊಲೀಸರಿಗಾಗಿ ವಿಡಿಯೋ ಬಿಡುಗಡೆ, ನೀವೂ ನೋಡಿ!
KUSHAL V
| Edited By: |

Updated on: Jul 21, 2020 | 11:23 AM

Share

ಬೆಂಗಳೂರು: ಕೊರೊನಾ ವಿರುದ್ಧದ ಸಮರದಲ್ಲಿ ವೈದ್ಯರಲ್ಲದೆ ನಗರದ ಪೊಲೀಸರು ಹಗಲು ರಾತ್ರಿ ಎನ್ನದೆ ಶ್ರಮಿಸುತ್ತಿದ್ದಾರೆ. ಈ ನಡುವೆ ಹಲವಾರು ಪೊಲೀಸರಿಗೂ ಸೋಂಕು ತಗಲುತ್ತಿದೆ.

ಈ ನಿಟ್ಟಿನಲ್ಲಿ ನಗರ ಪೊಲೀಸರ ದಿನ ನಿತ್ಯದ ಜೀವನ ಹಾಗೂ ಕೊರೊನಾ ವಿರುದ್ಧ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪೊಲೀಸ್​ ಇಲಾಖೆಯು ಒಂದು ಸಣ್ಣ ಕಿರು ಚಿತ್ರವನ್ನ ಬಿಡುಗಡೆ ಮಾಡಿದೆ. ಪೊಲೀಸ್​ ಆಯುಕ್ತ ಭಾಸ್ಕರ್ ರಾವ್ ಮತ್ತು ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೊಚ್ ಸೆಪಟ್ ಮಾರ್ಗದರ್ಶನದಲ್ಲಿ ಮೂಕಾಭಿನಯದ ಧಾಟಿಯಲ್ಲಿ ಈ ಕಿರುಚಿತ್ರವನ್ನ ನಿರ್ಮಿಸಲಾಗಿದೆ.

ಪೊಲೀಸರು ಮನೆಯಲ್ಲಿ ಹೇಗೆ ಇರಬೇಕು, ಕರ್ತವ್ಯ ನಿರ್ವಹಿಸುವ ವೇಳೆಯಲ್ಲಿ ಯಾವ್ಯಾವ ಸುರಕ್ಷತಾ ಕ್ರಮಗಳನ್ನ ಪಾಲಿಸಬೇಕು ಎಂಬುದರ ಬಗ್ಗೆ ಈ ಕಿರುಚಿತ್ರ ಬೆಳಕು ಚೆಲ್ಲುತ್ತದೆ. ಜೊತೆಗೆ, ಬಂಧಿತ ಆರೋಪಿಗಳಲ್ಲಿ ಹಲವರಿಗೆ ಸೋಂಕು ಪತ್ತೆಯಾಗುತ್ತಿದೆ. ಹೀಗಾಗಿ, ಅರೋಪಿಗಳನ್ನು ಬಂಧಿಸುವಾಗ ಯಾವ ಕ್ರಮಗಳನ್ನ ಕೈಗೊಳ್ಳಬೇಕು. ಜೊತೆಗೆ, ನಿತ್ಯ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಹೇಗಿರಬೇಕು ಎಂಬುದರ ಬಗ್ಗೆ ವಿವರಿಸಲಾಗಿದೆ.

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ