AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮುನ್ನೆಚ್ಚರಿಕೆ ಕ್ರಮಗಳು: ಪೊಲೀಸರಿಗಾಗಿ ವಿಡಿಯೋ ಬಿಡುಗಡೆ, ನೀವೂ ನೋಡಿ!

ಬೆಂಗಳೂರು: ಕೊರೊನಾ ವಿರುದ್ಧದ ಸಮರದಲ್ಲಿ ವೈದ್ಯರಲ್ಲದೆ ನಗರದ ಪೊಲೀಸರು ಹಗಲು ರಾತ್ರಿ ಎನ್ನದೆ ಶ್ರಮಿಸುತ್ತಿದ್ದಾರೆ. ಈ ನಡುವೆ ಹಲವಾರು ಪೊಲೀಸರಿಗೂ ಸೋಂಕು ತಗಲುತ್ತಿದೆ. ಈ ನಿಟ್ಟಿನಲ್ಲಿ ನಗರ ಪೊಲೀಸರ ದಿನ ನಿತ್ಯದ ಜೀವನ ಹಾಗೂ ಕೊರೊನಾ ವಿರುದ್ಧ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪೊಲೀಸ್​ ಇಲಾಖೆಯು ಒಂದು ಸಣ್ಣ ಕಿರು ಚಿತ್ರವನ್ನ ಬಿಡುಗಡೆ ಮಾಡಿದೆ. ಪೊಲೀಸ್​ ಆಯುಕ್ತ ಭಾಸ್ಕರ್ ರಾವ್ ಮತ್ತು ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೊಚ್ ಸೆಪಟ್ ಮಾರ್ಗದರ್ಶನದಲ್ಲಿ ಮೂಕಾಭಿನಯದ ಧಾಟಿಯಲ್ಲಿ ಈ ಕಿರುಚಿತ್ರವನ್ನ […]

ಕೊರೊನಾ ಮುನ್ನೆಚ್ಚರಿಕೆ ಕ್ರಮಗಳು: ಪೊಲೀಸರಿಗಾಗಿ ವಿಡಿಯೋ ಬಿಡುಗಡೆ, ನೀವೂ ನೋಡಿ!
KUSHAL V
| Edited By: |

Updated on: Jul 21, 2020 | 11:23 AM

Share

ಬೆಂಗಳೂರು: ಕೊರೊನಾ ವಿರುದ್ಧದ ಸಮರದಲ್ಲಿ ವೈದ್ಯರಲ್ಲದೆ ನಗರದ ಪೊಲೀಸರು ಹಗಲು ರಾತ್ರಿ ಎನ್ನದೆ ಶ್ರಮಿಸುತ್ತಿದ್ದಾರೆ. ಈ ನಡುವೆ ಹಲವಾರು ಪೊಲೀಸರಿಗೂ ಸೋಂಕು ತಗಲುತ್ತಿದೆ.

ಈ ನಿಟ್ಟಿನಲ್ಲಿ ನಗರ ಪೊಲೀಸರ ದಿನ ನಿತ್ಯದ ಜೀವನ ಹಾಗೂ ಕೊರೊನಾ ವಿರುದ್ಧ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪೊಲೀಸ್​ ಇಲಾಖೆಯು ಒಂದು ಸಣ್ಣ ಕಿರು ಚಿತ್ರವನ್ನ ಬಿಡುಗಡೆ ಮಾಡಿದೆ. ಪೊಲೀಸ್​ ಆಯುಕ್ತ ಭಾಸ್ಕರ್ ರಾವ್ ಮತ್ತು ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೊಚ್ ಸೆಪಟ್ ಮಾರ್ಗದರ್ಶನದಲ್ಲಿ ಮೂಕಾಭಿನಯದ ಧಾಟಿಯಲ್ಲಿ ಈ ಕಿರುಚಿತ್ರವನ್ನ ನಿರ್ಮಿಸಲಾಗಿದೆ.

ಪೊಲೀಸರು ಮನೆಯಲ್ಲಿ ಹೇಗೆ ಇರಬೇಕು, ಕರ್ತವ್ಯ ನಿರ್ವಹಿಸುವ ವೇಳೆಯಲ್ಲಿ ಯಾವ್ಯಾವ ಸುರಕ್ಷತಾ ಕ್ರಮಗಳನ್ನ ಪಾಲಿಸಬೇಕು ಎಂಬುದರ ಬಗ್ಗೆ ಈ ಕಿರುಚಿತ್ರ ಬೆಳಕು ಚೆಲ್ಲುತ್ತದೆ. ಜೊತೆಗೆ, ಬಂಧಿತ ಆರೋಪಿಗಳಲ್ಲಿ ಹಲವರಿಗೆ ಸೋಂಕು ಪತ್ತೆಯಾಗುತ್ತಿದೆ. ಹೀಗಾಗಿ, ಅರೋಪಿಗಳನ್ನು ಬಂಧಿಸುವಾಗ ಯಾವ ಕ್ರಮಗಳನ್ನ ಕೈಗೊಳ್ಳಬೇಕು. ಜೊತೆಗೆ, ನಿತ್ಯ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಹೇಗಿರಬೇಕು ಎಂಬುದರ ಬಗ್ಗೆ ವಿವರಿಸಲಾಗಿದೆ.

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!