AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ ಹಣ‌ ಪಾವತಿಸದಕ್ಕೆ ಕರ್ನಾಟಕದ ಇಬ್ಬರು IAS ಅಧಿಕಾರಿಗಳಿಗೆ ಬಂಧನ ವಾರಂಟ್

ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ ಹಣ‌ ಪಾವತಿಸದ ಹಿನ್ನೆಲೆಯಲ್ಲಿ ಬೆಂಗಳೂರಿನ ವಾಣಿಜ್ಯ ನ್ಯಾಯಾಲಯವು ಇಬ್ಬರು ಐಎಎಸ್ ಅಧಿಕಾರಿಗಳಿಗೆ ಬಂಧನ ವಾರೆಂಟ್ ಜಾರಿಗೊಳಿಸಿದೆ.

ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ ಹಣ‌ ಪಾವತಿಸದಕ್ಕೆ ಕರ್ನಾಟಕದ ಇಬ್ಬರು IAS ಅಧಿಕಾರಿಗಳಿಗೆ ಬಂಧನ ವಾರಂಟ್
ಡಿ.ರಂದೀಪ್ ಮತ್ತು ಟಿ.ಕೆ.ಅನಿಲ್ ಕುಮಾರ್
TV9 Web
| Edited By: |

Updated on: Feb 16, 2023 | 7:20 PM

Share

ಬೆಂಗಳೂರು: ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ ಬಾಕಿ ಹಣ‌ ಪಾವತಿಸದಕ್ಕೆ ಇಬ್ಬರು ಇಬ್ಬರು ಐಎಎಸ್ ಅಧಿಕಾರಿಗಳಿಗೆ ವಾಣಿಜ್ಯ ನ್ಯಾಯಾಲಯ ಬಂಧನ ವಾರಂಟ್(arrest warrant) ಜಾರಿ ಮಾಡಿದೆ. ಐಎಎಸ್ ಅಧಿಕಾರಿಗಳಾದ ಟಿ.ಕೆ.ಅನಿಲ್ ಕುಮಾರ್ ಮತ್ತು ಡಿ.ರಂದೀಪ್​ಗೆ (D Randeep, TK Anil Kumar) ಬೆಂಗಳೂರಿನ ವಾಣಿಜ್ಯ ನ್ಯಾಯಾಲಯ(Bengaluru commercial court) ಬಂಧನ ವಾರಂಟ್ ಜಾರಿಗೊಳಿಸಿದೆ.

2017ರಲ್ಲಿ ಟ್ಯಾಬ್ ಪೂರೈಸಿದ್ದ ಕಂಪನಿಗೆ 6.94 ಕೋಟಿ ರೂ. ಪಾವತಿಸದೇ ಬಾಕಿ ಉಳಿಸಿಕಳ್ಳಲಾಗಿತ್ತು. ಮಧ್ಯಸ್ಥಿಕೆದಾರರ ಆದೇಶದ‌ ಹೊರತಾಗಿಯೂ ಬಾಕಿ ಪಾವತಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಆದೇಶ ಜಾರಿಗೆ ತೇಜಸ್ಕೊ ಟೆಕ್ನೋಸಾಫ್ಟ್ ಅರ್ಜಿ ಸಲ್ಲಿಸಿತ್ತು‌. ಹೀಗಾಗಿ ಐಎಎಸ್ ಅಧಿಕಾರಿಗಳಾದ ಟಿ.ಕೆ.ಅನಿಲ್ ಕುಮಾರ್, ಡಿ.ರಂದೀಪ್​ಗೆ ವಾಣಿಜ್ಯ ನ್ಯಾಯಾಲಯ ಬಂಧನಕ್ಕೆ ವಾರಂಟ್ ಜಾರಿಗೊಳಿಸಿದೆ.

ಸೇವಾ ನ್ಯೂನ್ಯತೆ ಎಸಗಿದ ಹೋಟೆಲ್, ಮೇಕ್ ಮೈ ಟ್ರಿಪ್‌, ಓಯೋಗೆ ದಂಡ

ಧಾರವಾಡ: ಸೇವಾ ನ್ಯೂನ್ಯತೆ ಎಸಗಿದ ಹೋಟೆಲ್, ಮೇಕ್ ಮೈ ಟ್ರಿಪ್‌, ಓಯೋ(MakeMy Trip, Oyo)ಗೆ ಜಿಲ್ಲಾ ಗ್ರಾಹಕರ ಆಯೋಗವು 11.38 ಲಕ್ಷ ರೂ. ದಂಡ ವಿಧಿಸಿದೆ. ಹುಬ್ಬಳ್ಳಿಯ ವಿದ್ಯಾನಗರ ಮೂಲದ ದೀಪಕ್ ರತನ್ ಹಾಗೂ ಸ್ನೇಹಿತರು ಸೇರಿ ಒಟ್ಟು 21 ಜನರು ಪ್ರವಾಸಕ್ಕೆ ಹೋಗಿದ್ದರು. ಈ ವೇಳೆ ಮುಂಚಿತವಾಗಿ ಬುಕ್ ಮಾಡಿದರೂ ರೂಮ್ ನೀಡದೆ. 21 ಜನರ ಕುಟುಂಬವೊಂದಕ್ಕೆ ತೊಂದರೆ ನೀಡಿರುವ ಹಿನ್ನೆಲೆ, ಹೋಟೆಲ್ ಹಾಗೂ ಬುಕ್ ಮಾಡಿಕೊಂಡ ಎರಡು ಕಂಪನಿಗಳಿಗೆ ಇದೀಗ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ದಂಡ ವಿಧಿಸಿದೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?