AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ ಹಣ‌ ಪಾವತಿಸದಕ್ಕೆ ಕರ್ನಾಟಕದ ಇಬ್ಬರು IAS ಅಧಿಕಾರಿಗಳಿಗೆ ಬಂಧನ ವಾರಂಟ್

ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ ಹಣ‌ ಪಾವತಿಸದ ಹಿನ್ನೆಲೆಯಲ್ಲಿ ಬೆಂಗಳೂರಿನ ವಾಣಿಜ್ಯ ನ್ಯಾಯಾಲಯವು ಇಬ್ಬರು ಐಎಎಸ್ ಅಧಿಕಾರಿಗಳಿಗೆ ಬಂಧನ ವಾರೆಂಟ್ ಜಾರಿಗೊಳಿಸಿದೆ.

ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ ಹಣ‌ ಪಾವತಿಸದಕ್ಕೆ ಕರ್ನಾಟಕದ ಇಬ್ಬರು IAS ಅಧಿಕಾರಿಗಳಿಗೆ ಬಂಧನ ವಾರಂಟ್
ಡಿ.ರಂದೀಪ್ ಮತ್ತು ಟಿ.ಕೆ.ಅನಿಲ್ ಕುಮಾರ್
TV9 Web
| Edited By: |

Updated on: Feb 16, 2023 | 7:20 PM

Share

ಬೆಂಗಳೂರು: ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ ಬಾಕಿ ಹಣ‌ ಪಾವತಿಸದಕ್ಕೆ ಇಬ್ಬರು ಇಬ್ಬರು ಐಎಎಸ್ ಅಧಿಕಾರಿಗಳಿಗೆ ವಾಣಿಜ್ಯ ನ್ಯಾಯಾಲಯ ಬಂಧನ ವಾರಂಟ್(arrest warrant) ಜಾರಿ ಮಾಡಿದೆ. ಐಎಎಸ್ ಅಧಿಕಾರಿಗಳಾದ ಟಿ.ಕೆ.ಅನಿಲ್ ಕುಮಾರ್ ಮತ್ತು ಡಿ.ರಂದೀಪ್​ಗೆ (D Randeep, TK Anil Kumar) ಬೆಂಗಳೂರಿನ ವಾಣಿಜ್ಯ ನ್ಯಾಯಾಲಯ(Bengaluru commercial court) ಬಂಧನ ವಾರಂಟ್ ಜಾರಿಗೊಳಿಸಿದೆ.

2017ರಲ್ಲಿ ಟ್ಯಾಬ್ ಪೂರೈಸಿದ್ದ ಕಂಪನಿಗೆ 6.94 ಕೋಟಿ ರೂ. ಪಾವತಿಸದೇ ಬಾಕಿ ಉಳಿಸಿಕಳ್ಳಲಾಗಿತ್ತು. ಮಧ್ಯಸ್ಥಿಕೆದಾರರ ಆದೇಶದ‌ ಹೊರತಾಗಿಯೂ ಬಾಕಿ ಪಾವತಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಆದೇಶ ಜಾರಿಗೆ ತೇಜಸ್ಕೊ ಟೆಕ್ನೋಸಾಫ್ಟ್ ಅರ್ಜಿ ಸಲ್ಲಿಸಿತ್ತು‌. ಹೀಗಾಗಿ ಐಎಎಸ್ ಅಧಿಕಾರಿಗಳಾದ ಟಿ.ಕೆ.ಅನಿಲ್ ಕುಮಾರ್, ಡಿ.ರಂದೀಪ್​ಗೆ ವಾಣಿಜ್ಯ ನ್ಯಾಯಾಲಯ ಬಂಧನಕ್ಕೆ ವಾರಂಟ್ ಜಾರಿಗೊಳಿಸಿದೆ.

ಸೇವಾ ನ್ಯೂನ್ಯತೆ ಎಸಗಿದ ಹೋಟೆಲ್, ಮೇಕ್ ಮೈ ಟ್ರಿಪ್‌, ಓಯೋಗೆ ದಂಡ

ಧಾರವಾಡ: ಸೇವಾ ನ್ಯೂನ್ಯತೆ ಎಸಗಿದ ಹೋಟೆಲ್, ಮೇಕ್ ಮೈ ಟ್ರಿಪ್‌, ಓಯೋ(MakeMy Trip, Oyo)ಗೆ ಜಿಲ್ಲಾ ಗ್ರಾಹಕರ ಆಯೋಗವು 11.38 ಲಕ್ಷ ರೂ. ದಂಡ ವಿಧಿಸಿದೆ. ಹುಬ್ಬಳ್ಳಿಯ ವಿದ್ಯಾನಗರ ಮೂಲದ ದೀಪಕ್ ರತನ್ ಹಾಗೂ ಸ್ನೇಹಿತರು ಸೇರಿ ಒಟ್ಟು 21 ಜನರು ಪ್ರವಾಸಕ್ಕೆ ಹೋಗಿದ್ದರು. ಈ ವೇಳೆ ಮುಂಚಿತವಾಗಿ ಬುಕ್ ಮಾಡಿದರೂ ರೂಮ್ ನೀಡದೆ. 21 ಜನರ ಕುಟುಂಬವೊಂದಕ್ಕೆ ತೊಂದರೆ ನೀಡಿರುವ ಹಿನ್ನೆಲೆ, ಹೋಟೆಲ್ ಹಾಗೂ ಬುಕ್ ಮಾಡಿಕೊಂಡ ಎರಡು ಕಂಪನಿಗಳಿಗೆ ಇದೀಗ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ದಂಡ ವಿಧಿಸಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ