AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ ಹಣ‌ ಪಾವತಿಸದಕ್ಕೆ ಕರ್ನಾಟಕದ ಇಬ್ಬರು IAS ಅಧಿಕಾರಿಗಳಿಗೆ ಬಂಧನ ವಾರಂಟ್

ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ ಹಣ‌ ಪಾವತಿಸದ ಹಿನ್ನೆಲೆಯಲ್ಲಿ ಬೆಂಗಳೂರಿನ ವಾಣಿಜ್ಯ ನ್ಯಾಯಾಲಯವು ಇಬ್ಬರು ಐಎಎಸ್ ಅಧಿಕಾರಿಗಳಿಗೆ ಬಂಧನ ವಾರೆಂಟ್ ಜಾರಿಗೊಳಿಸಿದೆ.

ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ ಹಣ‌ ಪಾವತಿಸದಕ್ಕೆ ಕರ್ನಾಟಕದ ಇಬ್ಬರು IAS ಅಧಿಕಾರಿಗಳಿಗೆ ಬಂಧನ ವಾರಂಟ್
ಡಿ.ರಂದೀಪ್ ಮತ್ತು ಟಿ.ಕೆ.ಅನಿಲ್ ಕುಮಾರ್
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Feb 16, 2023 | 7:20 PM

Share

ಬೆಂಗಳೂರು: ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ ಬಾಕಿ ಹಣ‌ ಪಾವತಿಸದಕ್ಕೆ ಇಬ್ಬರು ಇಬ್ಬರು ಐಎಎಸ್ ಅಧಿಕಾರಿಗಳಿಗೆ ವಾಣಿಜ್ಯ ನ್ಯಾಯಾಲಯ ಬಂಧನ ವಾರಂಟ್(arrest warrant) ಜಾರಿ ಮಾಡಿದೆ. ಐಎಎಸ್ ಅಧಿಕಾರಿಗಳಾದ ಟಿ.ಕೆ.ಅನಿಲ್ ಕುಮಾರ್ ಮತ್ತು ಡಿ.ರಂದೀಪ್​ಗೆ (D Randeep, TK Anil Kumar) ಬೆಂಗಳೂರಿನ ವಾಣಿಜ್ಯ ನ್ಯಾಯಾಲಯ(Bengaluru commercial court) ಬಂಧನ ವಾರಂಟ್ ಜಾರಿಗೊಳಿಸಿದೆ.

2017ರಲ್ಲಿ ಟ್ಯಾಬ್ ಪೂರೈಸಿದ್ದ ಕಂಪನಿಗೆ 6.94 ಕೋಟಿ ರೂ. ಪಾವತಿಸದೇ ಬಾಕಿ ಉಳಿಸಿಕಳ್ಳಲಾಗಿತ್ತು. ಮಧ್ಯಸ್ಥಿಕೆದಾರರ ಆದೇಶದ‌ ಹೊರತಾಗಿಯೂ ಬಾಕಿ ಪಾವತಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಆದೇಶ ಜಾರಿಗೆ ತೇಜಸ್ಕೊ ಟೆಕ್ನೋಸಾಫ್ಟ್ ಅರ್ಜಿ ಸಲ್ಲಿಸಿತ್ತು‌. ಹೀಗಾಗಿ ಐಎಎಸ್ ಅಧಿಕಾರಿಗಳಾದ ಟಿ.ಕೆ.ಅನಿಲ್ ಕುಮಾರ್, ಡಿ.ರಂದೀಪ್​ಗೆ ವಾಣಿಜ್ಯ ನ್ಯಾಯಾಲಯ ಬಂಧನಕ್ಕೆ ವಾರಂಟ್ ಜಾರಿಗೊಳಿಸಿದೆ.

ಸೇವಾ ನ್ಯೂನ್ಯತೆ ಎಸಗಿದ ಹೋಟೆಲ್, ಮೇಕ್ ಮೈ ಟ್ರಿಪ್‌, ಓಯೋಗೆ ದಂಡ

ಧಾರವಾಡ: ಸೇವಾ ನ್ಯೂನ್ಯತೆ ಎಸಗಿದ ಹೋಟೆಲ್, ಮೇಕ್ ಮೈ ಟ್ರಿಪ್‌, ಓಯೋ(MakeMy Trip, Oyo)ಗೆ ಜಿಲ್ಲಾ ಗ್ರಾಹಕರ ಆಯೋಗವು 11.38 ಲಕ್ಷ ರೂ. ದಂಡ ವಿಧಿಸಿದೆ. ಹುಬ್ಬಳ್ಳಿಯ ವಿದ್ಯಾನಗರ ಮೂಲದ ದೀಪಕ್ ರತನ್ ಹಾಗೂ ಸ್ನೇಹಿತರು ಸೇರಿ ಒಟ್ಟು 21 ಜನರು ಪ್ರವಾಸಕ್ಕೆ ಹೋಗಿದ್ದರು. ಈ ವೇಳೆ ಮುಂಚಿತವಾಗಿ ಬುಕ್ ಮಾಡಿದರೂ ರೂಮ್ ನೀಡದೆ. 21 ಜನರ ಕುಟುಂಬವೊಂದಕ್ಕೆ ತೊಂದರೆ ನೀಡಿರುವ ಹಿನ್ನೆಲೆ, ಹೋಟೆಲ್ ಹಾಗೂ ಬುಕ್ ಮಾಡಿಕೊಂಡ ಎರಡು ಕಂಪನಿಗಳಿಗೆ ಇದೀಗ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ದಂಡ ವಿಧಿಸಿದೆ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು