AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಳಿದ್ದು 10ಸಾವಿರ ರೂ, ಕೊಟ್ಟಿದ್ದು 4ಸಾವಿರ.. ಗಾರ್ಮೆಂಟ್ಸ್​ ಕಂಪನಿ ಕೊರೊನಾ ಧೋಖಾ

ಬೆಂಗಳೂರು: 10 ಸಾವಿರ ರೂಪಾಯಿ ಎಂದು ಭರವಸೆ ನೀಡಿ ಬದಲಿಗೆ 4 ಸಾವಿರ ರೂಪಾಯಿ ಮಾತ್ರ ಸಂಬಳ ನೀಡಿದ್ದಾರೆ ಎಂದು ಪೀಣ್ಯದ ರಾಜಗೋಪಾಲನಗರದಲ್ಲಿರುವ ಗಾರ್ಮೆಂಟ್ಸ್ ಕಂಪನಿಯ ವಿರುದ್ಧ ನೌಕರರು ಆರೋಪಿಸಿದ್ದಾರೆ. ಬೆಂಗಳೂರು ಶರ್ಟ್ ಗಾರ್ಮೆಂಟ್ಸ್​ ಕಂಪನಿಯ ನೌಕರರಿಂದ ಪ್ರತಿಭಟನೆ ನಡೆದಿದ್ದು ಕೊರೊನಾ ವೇಳೆ 10,000 ರೂಪಾಯಿ ಸಂಬಳ ನೀಡುವ ಭರವಸೆಕೊಟ್ಟು ನಮ್ಮ ಬಳಿ ಕೆಲಸ ಮಾಡಿಸಿದ್ದರು. ಆದರೆ, ಈಗ ಕೇವಲ 4 ಸಾವಿರ ರೂಪಾಯಿ ನೀಡುತ್ತಿದ್ದಾರೆಂದು ನೌಕರರು ಪ್ರತಿಭಟನೆ ನಡೆಸಿದರು. ಕೊರೊನಾ ‌ಸಮಯದಲ್ಲಿ‌ ಮಾಸ್ಕ್, PPE ಕಿಟ್ […]

ಹೇಳಿದ್ದು 10ಸಾವಿರ ರೂ, ಕೊಟ್ಟಿದ್ದು 4ಸಾವಿರ.. ಗಾರ್ಮೆಂಟ್ಸ್​ ಕಂಪನಿ ಕೊರೊನಾ ಧೋಖಾ
KUSHAL V
| Edited By: |

Updated on: Sep 12, 2020 | 1:12 PM

Share

ಬೆಂಗಳೂರು: 10 ಸಾವಿರ ರೂಪಾಯಿ ಎಂದು ಭರವಸೆ ನೀಡಿ ಬದಲಿಗೆ 4 ಸಾವಿರ ರೂಪಾಯಿ ಮಾತ್ರ ಸಂಬಳ ನೀಡಿದ್ದಾರೆ ಎಂದು ಪೀಣ್ಯದ ರಾಜಗೋಪಾಲನಗರದಲ್ಲಿರುವ ಗಾರ್ಮೆಂಟ್ಸ್ ಕಂಪನಿಯ ವಿರುದ್ಧ ನೌಕರರು ಆರೋಪಿಸಿದ್ದಾರೆ.

ಬೆಂಗಳೂರು ಶರ್ಟ್ ಗಾರ್ಮೆಂಟ್ಸ್​ ಕಂಪನಿಯ ನೌಕರರಿಂದ ಪ್ರತಿಭಟನೆ ನಡೆದಿದ್ದು ಕೊರೊನಾ ವೇಳೆ 10,000 ರೂಪಾಯಿ ಸಂಬಳ ನೀಡುವ ಭರವಸೆಕೊಟ್ಟು ನಮ್ಮ ಬಳಿ ಕೆಲಸ ಮಾಡಿಸಿದ್ದರು. ಆದರೆ, ಈಗ ಕೇವಲ 4 ಸಾವಿರ ರೂಪಾಯಿ ನೀಡುತ್ತಿದ್ದಾರೆಂದು ನೌಕರರು ಪ್ರತಿಭಟನೆ ನಡೆಸಿದರು.

ಕೊರೊನಾ ‌ಸಮಯದಲ್ಲಿ‌ ಮಾಸ್ಕ್, PPE ಕಿಟ್ ತಯಾರಿಕೆಗೆ ನೌಕರರನ್ನು ಬಳಸಿಕೊಂಡಿದ್ದು ಬಳಿಕ ಅವುಗಳಿಗೆ ಬೇಡಿಕ ಕಡಿಮೆಯಾಗ್ತಾ ಇದ್ದ ಹಾಗೆ ನಮ್ಮನ್ನು ಬೀದಿಗೆ ತಳಿದ್ದಾರೆ ಎಂದು ನೌಕರರು ಆರೋಪಿಸಿದ್ದಾರೆ. ಸುಮಾರು 400ಕ್ಕೂ ಹೆಚ್ಚು ಉದ್ಯೋಗಿಗಳಿಂದ ಪ್ರತಿಭಟನೆ ನಡೆದಿದ್ದು ಕಳೆದ ಎರಡು ತಿಂಗಳಿನಿಂದ ಕಡಿಮೆ ವೇತನ ನೀಡಲಾಗುತ್ತಿದೆ ಎಂದು ಹೇಳಿದರು.

ಜೊತೆಗೆ, ಕೊರೊನಾ ಸಂಕಷ್ಟದಲ್ಲಿ ಜೀವನ ನಡೆಸಲು ಕಷ್ಟಾವಾಗಿದೆ. ಇವರು ಕೊಡುತ್ತಿರುವ ನಾಲ್ಕು ಸಾವಿರದಲ್ಲಿ ಜೀವನ ನಡಿಸೊದು ಹೇಗೆ ಅಂತಾ ನೌಕರರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ