AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಳಿದ್ದು 10ಸಾವಿರ ರೂ, ಕೊಟ್ಟಿದ್ದು 4ಸಾವಿರ.. ಗಾರ್ಮೆಂಟ್ಸ್​ ಕಂಪನಿ ಕೊರೊನಾ ಧೋಖಾ

ಬೆಂಗಳೂರು: 10 ಸಾವಿರ ರೂಪಾಯಿ ಎಂದು ಭರವಸೆ ನೀಡಿ ಬದಲಿಗೆ 4 ಸಾವಿರ ರೂಪಾಯಿ ಮಾತ್ರ ಸಂಬಳ ನೀಡಿದ್ದಾರೆ ಎಂದು ಪೀಣ್ಯದ ರಾಜಗೋಪಾಲನಗರದಲ್ಲಿರುವ ಗಾರ್ಮೆಂಟ್ಸ್ ಕಂಪನಿಯ ವಿರುದ್ಧ ನೌಕರರು ಆರೋಪಿಸಿದ್ದಾರೆ. ಬೆಂಗಳೂರು ಶರ್ಟ್ ಗಾರ್ಮೆಂಟ್ಸ್​ ಕಂಪನಿಯ ನೌಕರರಿಂದ ಪ್ರತಿಭಟನೆ ನಡೆದಿದ್ದು ಕೊರೊನಾ ವೇಳೆ 10,000 ರೂಪಾಯಿ ಸಂಬಳ ನೀಡುವ ಭರವಸೆಕೊಟ್ಟು ನಮ್ಮ ಬಳಿ ಕೆಲಸ ಮಾಡಿಸಿದ್ದರು. ಆದರೆ, ಈಗ ಕೇವಲ 4 ಸಾವಿರ ರೂಪಾಯಿ ನೀಡುತ್ತಿದ್ದಾರೆಂದು ನೌಕರರು ಪ್ರತಿಭಟನೆ ನಡೆಸಿದರು. ಕೊರೊನಾ ‌ಸಮಯದಲ್ಲಿ‌ ಮಾಸ್ಕ್, PPE ಕಿಟ್ […]

ಹೇಳಿದ್ದು 10ಸಾವಿರ ರೂ, ಕೊಟ್ಟಿದ್ದು 4ಸಾವಿರ.. ಗಾರ್ಮೆಂಟ್ಸ್​ ಕಂಪನಿ ಕೊರೊನಾ ಧೋಖಾ
KUSHAL V
| Edited By: |

Updated on: Sep 12, 2020 | 1:12 PM

Share

ಬೆಂಗಳೂರು: 10 ಸಾವಿರ ರೂಪಾಯಿ ಎಂದು ಭರವಸೆ ನೀಡಿ ಬದಲಿಗೆ 4 ಸಾವಿರ ರೂಪಾಯಿ ಮಾತ್ರ ಸಂಬಳ ನೀಡಿದ್ದಾರೆ ಎಂದು ಪೀಣ್ಯದ ರಾಜಗೋಪಾಲನಗರದಲ್ಲಿರುವ ಗಾರ್ಮೆಂಟ್ಸ್ ಕಂಪನಿಯ ವಿರುದ್ಧ ನೌಕರರು ಆರೋಪಿಸಿದ್ದಾರೆ.

ಬೆಂಗಳೂರು ಶರ್ಟ್ ಗಾರ್ಮೆಂಟ್ಸ್​ ಕಂಪನಿಯ ನೌಕರರಿಂದ ಪ್ರತಿಭಟನೆ ನಡೆದಿದ್ದು ಕೊರೊನಾ ವೇಳೆ 10,000 ರೂಪಾಯಿ ಸಂಬಳ ನೀಡುವ ಭರವಸೆಕೊಟ್ಟು ನಮ್ಮ ಬಳಿ ಕೆಲಸ ಮಾಡಿಸಿದ್ದರು. ಆದರೆ, ಈಗ ಕೇವಲ 4 ಸಾವಿರ ರೂಪಾಯಿ ನೀಡುತ್ತಿದ್ದಾರೆಂದು ನೌಕರರು ಪ್ರತಿಭಟನೆ ನಡೆಸಿದರು.

ಕೊರೊನಾ ‌ಸಮಯದಲ್ಲಿ‌ ಮಾಸ್ಕ್, PPE ಕಿಟ್ ತಯಾರಿಕೆಗೆ ನೌಕರರನ್ನು ಬಳಸಿಕೊಂಡಿದ್ದು ಬಳಿಕ ಅವುಗಳಿಗೆ ಬೇಡಿಕ ಕಡಿಮೆಯಾಗ್ತಾ ಇದ್ದ ಹಾಗೆ ನಮ್ಮನ್ನು ಬೀದಿಗೆ ತಳಿದ್ದಾರೆ ಎಂದು ನೌಕರರು ಆರೋಪಿಸಿದ್ದಾರೆ. ಸುಮಾರು 400ಕ್ಕೂ ಹೆಚ್ಚು ಉದ್ಯೋಗಿಗಳಿಂದ ಪ್ರತಿಭಟನೆ ನಡೆದಿದ್ದು ಕಳೆದ ಎರಡು ತಿಂಗಳಿನಿಂದ ಕಡಿಮೆ ವೇತನ ನೀಡಲಾಗುತ್ತಿದೆ ಎಂದು ಹೇಳಿದರು.

ಜೊತೆಗೆ, ಕೊರೊನಾ ಸಂಕಷ್ಟದಲ್ಲಿ ಜೀವನ ನಡೆಸಲು ಕಷ್ಟಾವಾಗಿದೆ. ಇವರು ಕೊಡುತ್ತಿರುವ ನಾಲ್ಕು ಸಾವಿರದಲ್ಲಿ ಜೀವನ ನಡಿಸೊದು ಹೇಗೆ ಅಂತಾ ನೌಕರರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು