AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಳಿದ್ದು 10ಸಾವಿರ ರೂ, ಕೊಟ್ಟಿದ್ದು 4ಸಾವಿರ.. ಗಾರ್ಮೆಂಟ್ಸ್​ ಕಂಪನಿ ಕೊರೊನಾ ಧೋಖಾ

ಬೆಂಗಳೂರು: 10 ಸಾವಿರ ರೂಪಾಯಿ ಎಂದು ಭರವಸೆ ನೀಡಿ ಬದಲಿಗೆ 4 ಸಾವಿರ ರೂಪಾಯಿ ಮಾತ್ರ ಸಂಬಳ ನೀಡಿದ್ದಾರೆ ಎಂದು ಪೀಣ್ಯದ ರಾಜಗೋಪಾಲನಗರದಲ್ಲಿರುವ ಗಾರ್ಮೆಂಟ್ಸ್ ಕಂಪನಿಯ ವಿರುದ್ಧ ನೌಕರರು ಆರೋಪಿಸಿದ್ದಾರೆ. ಬೆಂಗಳೂರು ಶರ್ಟ್ ಗಾರ್ಮೆಂಟ್ಸ್​ ಕಂಪನಿಯ ನೌಕರರಿಂದ ಪ್ರತಿಭಟನೆ ನಡೆದಿದ್ದು ಕೊರೊನಾ ವೇಳೆ 10,000 ರೂಪಾಯಿ ಸಂಬಳ ನೀಡುವ ಭರವಸೆಕೊಟ್ಟು ನಮ್ಮ ಬಳಿ ಕೆಲಸ ಮಾಡಿಸಿದ್ದರು. ಆದರೆ, ಈಗ ಕೇವಲ 4 ಸಾವಿರ ರೂಪಾಯಿ ನೀಡುತ್ತಿದ್ದಾರೆಂದು ನೌಕರರು ಪ್ರತಿಭಟನೆ ನಡೆಸಿದರು. ಕೊರೊನಾ ‌ಸಮಯದಲ್ಲಿ‌ ಮಾಸ್ಕ್, PPE ಕಿಟ್ […]

ಹೇಳಿದ್ದು 10ಸಾವಿರ ರೂ, ಕೊಟ್ಟಿದ್ದು 4ಸಾವಿರ.. ಗಾರ್ಮೆಂಟ್ಸ್​ ಕಂಪನಿ ಕೊರೊನಾ ಧೋಖಾ
KUSHAL V
| Edited By: |

Updated on: Sep 12, 2020 | 1:12 PM

Share

ಬೆಂಗಳೂರು: 10 ಸಾವಿರ ರೂಪಾಯಿ ಎಂದು ಭರವಸೆ ನೀಡಿ ಬದಲಿಗೆ 4 ಸಾವಿರ ರೂಪಾಯಿ ಮಾತ್ರ ಸಂಬಳ ನೀಡಿದ್ದಾರೆ ಎಂದು ಪೀಣ್ಯದ ರಾಜಗೋಪಾಲನಗರದಲ್ಲಿರುವ ಗಾರ್ಮೆಂಟ್ಸ್ ಕಂಪನಿಯ ವಿರುದ್ಧ ನೌಕರರು ಆರೋಪಿಸಿದ್ದಾರೆ.

ಬೆಂಗಳೂರು ಶರ್ಟ್ ಗಾರ್ಮೆಂಟ್ಸ್​ ಕಂಪನಿಯ ನೌಕರರಿಂದ ಪ್ರತಿಭಟನೆ ನಡೆದಿದ್ದು ಕೊರೊನಾ ವೇಳೆ 10,000 ರೂಪಾಯಿ ಸಂಬಳ ನೀಡುವ ಭರವಸೆಕೊಟ್ಟು ನಮ್ಮ ಬಳಿ ಕೆಲಸ ಮಾಡಿಸಿದ್ದರು. ಆದರೆ, ಈಗ ಕೇವಲ 4 ಸಾವಿರ ರೂಪಾಯಿ ನೀಡುತ್ತಿದ್ದಾರೆಂದು ನೌಕರರು ಪ್ರತಿಭಟನೆ ನಡೆಸಿದರು.

ಕೊರೊನಾ ‌ಸಮಯದಲ್ಲಿ‌ ಮಾಸ್ಕ್, PPE ಕಿಟ್ ತಯಾರಿಕೆಗೆ ನೌಕರರನ್ನು ಬಳಸಿಕೊಂಡಿದ್ದು ಬಳಿಕ ಅವುಗಳಿಗೆ ಬೇಡಿಕ ಕಡಿಮೆಯಾಗ್ತಾ ಇದ್ದ ಹಾಗೆ ನಮ್ಮನ್ನು ಬೀದಿಗೆ ತಳಿದ್ದಾರೆ ಎಂದು ನೌಕರರು ಆರೋಪಿಸಿದ್ದಾರೆ. ಸುಮಾರು 400ಕ್ಕೂ ಹೆಚ್ಚು ಉದ್ಯೋಗಿಗಳಿಂದ ಪ್ರತಿಭಟನೆ ನಡೆದಿದ್ದು ಕಳೆದ ಎರಡು ತಿಂಗಳಿನಿಂದ ಕಡಿಮೆ ವೇತನ ನೀಡಲಾಗುತ್ತಿದೆ ಎಂದು ಹೇಳಿದರು.

ಜೊತೆಗೆ, ಕೊರೊನಾ ಸಂಕಷ್ಟದಲ್ಲಿ ಜೀವನ ನಡೆಸಲು ಕಷ್ಟಾವಾಗಿದೆ. ಇವರು ಕೊಡುತ್ತಿರುವ ನಾಲ್ಕು ಸಾವಿರದಲ್ಲಿ ಜೀವನ ನಡಿಸೊದು ಹೇಗೆ ಅಂತಾ ನೌಕರರು ತಮ್ಮ ಅಳಲು ತೋಡಿಕೊಂಡಿದ್ದಾರೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್