AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಳಿದ್ದು 10ಸಾವಿರ ರೂ, ಕೊಟ್ಟಿದ್ದು 4ಸಾವಿರ.. ಗಾರ್ಮೆಂಟ್ಸ್​ ಕಂಪನಿ ಕೊರೊನಾ ಧೋಖಾ

ಬೆಂಗಳೂರು: 10 ಸಾವಿರ ರೂಪಾಯಿ ಎಂದು ಭರವಸೆ ನೀಡಿ ಬದಲಿಗೆ 4 ಸಾವಿರ ರೂಪಾಯಿ ಮಾತ್ರ ಸಂಬಳ ನೀಡಿದ್ದಾರೆ ಎಂದು ಪೀಣ್ಯದ ರಾಜಗೋಪಾಲನಗರದಲ್ಲಿರುವ ಗಾರ್ಮೆಂಟ್ಸ್ ಕಂಪನಿಯ ವಿರುದ್ಧ ನೌಕರರು ಆರೋಪಿಸಿದ್ದಾರೆ. ಬೆಂಗಳೂರು ಶರ್ಟ್ ಗಾರ್ಮೆಂಟ್ಸ್​ ಕಂಪನಿಯ ನೌಕರರಿಂದ ಪ್ರತಿಭಟನೆ ನಡೆದಿದ್ದು ಕೊರೊನಾ ವೇಳೆ 10,000 ರೂಪಾಯಿ ಸಂಬಳ ನೀಡುವ ಭರವಸೆಕೊಟ್ಟು ನಮ್ಮ ಬಳಿ ಕೆಲಸ ಮಾಡಿಸಿದ್ದರು. ಆದರೆ, ಈಗ ಕೇವಲ 4 ಸಾವಿರ ರೂಪಾಯಿ ನೀಡುತ್ತಿದ್ದಾರೆಂದು ನೌಕರರು ಪ್ರತಿಭಟನೆ ನಡೆಸಿದರು. ಕೊರೊನಾ ‌ಸಮಯದಲ್ಲಿ‌ ಮಾಸ್ಕ್, PPE ಕಿಟ್ […]

ಹೇಳಿದ್ದು 10ಸಾವಿರ ರೂ, ಕೊಟ್ಟಿದ್ದು 4ಸಾವಿರ.. ಗಾರ್ಮೆಂಟ್ಸ್​ ಕಂಪನಿ ಕೊರೊನಾ ಧೋಖಾ
KUSHAL V
| Edited By: |

Updated on: Sep 12, 2020 | 1:12 PM

Share

ಬೆಂಗಳೂರು: 10 ಸಾವಿರ ರೂಪಾಯಿ ಎಂದು ಭರವಸೆ ನೀಡಿ ಬದಲಿಗೆ 4 ಸಾವಿರ ರೂಪಾಯಿ ಮಾತ್ರ ಸಂಬಳ ನೀಡಿದ್ದಾರೆ ಎಂದು ಪೀಣ್ಯದ ರಾಜಗೋಪಾಲನಗರದಲ್ಲಿರುವ ಗಾರ್ಮೆಂಟ್ಸ್ ಕಂಪನಿಯ ವಿರುದ್ಧ ನೌಕರರು ಆರೋಪಿಸಿದ್ದಾರೆ.

ಬೆಂಗಳೂರು ಶರ್ಟ್ ಗಾರ್ಮೆಂಟ್ಸ್​ ಕಂಪನಿಯ ನೌಕರರಿಂದ ಪ್ರತಿಭಟನೆ ನಡೆದಿದ್ದು ಕೊರೊನಾ ವೇಳೆ 10,000 ರೂಪಾಯಿ ಸಂಬಳ ನೀಡುವ ಭರವಸೆಕೊಟ್ಟು ನಮ್ಮ ಬಳಿ ಕೆಲಸ ಮಾಡಿಸಿದ್ದರು. ಆದರೆ, ಈಗ ಕೇವಲ 4 ಸಾವಿರ ರೂಪಾಯಿ ನೀಡುತ್ತಿದ್ದಾರೆಂದು ನೌಕರರು ಪ್ರತಿಭಟನೆ ನಡೆಸಿದರು.

ಕೊರೊನಾ ‌ಸಮಯದಲ್ಲಿ‌ ಮಾಸ್ಕ್, PPE ಕಿಟ್ ತಯಾರಿಕೆಗೆ ನೌಕರರನ್ನು ಬಳಸಿಕೊಂಡಿದ್ದು ಬಳಿಕ ಅವುಗಳಿಗೆ ಬೇಡಿಕ ಕಡಿಮೆಯಾಗ್ತಾ ಇದ್ದ ಹಾಗೆ ನಮ್ಮನ್ನು ಬೀದಿಗೆ ತಳಿದ್ದಾರೆ ಎಂದು ನೌಕರರು ಆರೋಪಿಸಿದ್ದಾರೆ. ಸುಮಾರು 400ಕ್ಕೂ ಹೆಚ್ಚು ಉದ್ಯೋಗಿಗಳಿಂದ ಪ್ರತಿಭಟನೆ ನಡೆದಿದ್ದು ಕಳೆದ ಎರಡು ತಿಂಗಳಿನಿಂದ ಕಡಿಮೆ ವೇತನ ನೀಡಲಾಗುತ್ತಿದೆ ಎಂದು ಹೇಳಿದರು.

ಜೊತೆಗೆ, ಕೊರೊನಾ ಸಂಕಷ್ಟದಲ್ಲಿ ಜೀವನ ನಡೆಸಲು ಕಷ್ಟಾವಾಗಿದೆ. ಇವರು ಕೊಡುತ್ತಿರುವ ನಾಲ್ಕು ಸಾವಿರದಲ್ಲಿ ಜೀವನ ನಡಿಸೊದು ಹೇಗೆ ಅಂತಾ ನೌಕರರು ತಮ್ಮ ಅಳಲು ತೋಡಿಕೊಂಡಿದ್ದಾರೆ.

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ