AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಟ್ಟದಿಂದ ಜಿಗಿದು ಬೆಂಗಳೂರಿನ ಹೆಲ್ತ್​ ಇನ್ಸ್​ಪೆಕ್ಟರ್ ಆತ್ಮಹತ್ಯೆ!

ರಾಮನಗರ: ತಾಲೂಕಿನ ಎಸ್​ಆರ್​ಎಸ್ ಬೆಟ್ಟದಿಂದ ಜಿಗಿದು ಹೆಲ್ತ್​ ಇನ್ಸ್​ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಲಹಂಕದಲ್ಲಿ ಆರೋಗ್ಯ ನಿರೀಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರುಕ್ಮಿಣಿ ನಗರದ ನಿವಾಸಿಯಾಗಿರುವ ಪ್ರಶಾಂತ್, ಮೂರು ದಿನಗಳ ಹಿಂದೆ ಮನೆಯಿಂದ ತೆರಳಿದ್ದರು. ಮಗ ನಾಪತ್ತೆಯಾಗಿರುವುದಾಗಿ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದರು. ದೂರಿನ ಅನ್ವಯ ಮೊಬೈಲ್ ಟ್ರ್ಯಾಕ್ ಮಾಡಿದ ಪೊಲೀಸರಿಗೆ, ಎಸ್ಅರ್​ಎಸ್ ಬೆಟ್ಟದ ಕಡೆ ಲೊಕೇಷನ್ ತೋರಿಸಿದೆ. ಬೆಟ್ಟದ ಬಳಿ ಬಂದ ಪೊಲೀಸರಿಗೆ ಹೆಲ್ತ್​ ಇನ್ಸ್​ಪೆಕ್ಟರ್ ಪ್ರಶಾಂತ್​ ಅವರ ಬೈಕ್ […]

ಬೆಟ್ಟದಿಂದ ಜಿಗಿದು ಬೆಂಗಳೂರಿನ ಹೆಲ್ತ್​ ಇನ್ಸ್​ಪೆಕ್ಟರ್ ಆತ್ಮಹತ್ಯೆ!
ಸಾಧು ಶ್ರೀನಾಥ್​
|

Updated on: Feb 17, 2020 | 1:13 PM

Share

ರಾಮನಗರ: ತಾಲೂಕಿನ ಎಸ್​ಆರ್​ಎಸ್ ಬೆಟ್ಟದಿಂದ ಜಿಗಿದು ಹೆಲ್ತ್​ ಇನ್ಸ್​ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಲಹಂಕದಲ್ಲಿ ಆರೋಗ್ಯ ನಿರೀಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ರುಕ್ಮಿಣಿ ನಗರದ ನಿವಾಸಿಯಾಗಿರುವ ಪ್ರಶಾಂತ್, ಮೂರು ದಿನಗಳ ಹಿಂದೆ ಮನೆಯಿಂದ ತೆರಳಿದ್ದರು. ಮಗ ನಾಪತ್ತೆಯಾಗಿರುವುದಾಗಿ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದರು. ದೂರಿನ ಅನ್ವಯ ಮೊಬೈಲ್ ಟ್ರ್ಯಾಕ್ ಮಾಡಿದ ಪೊಲೀಸರಿಗೆ, ಎಸ್ಅರ್​ಎಸ್ ಬೆಟ್ಟದ ಕಡೆ ಲೊಕೇಷನ್ ತೋರಿಸಿದೆ.

ಬೆಟ್ಟದ ಬಳಿ ಬಂದ ಪೊಲೀಸರಿಗೆ ಹೆಲ್ತ್​ ಇನ್ಸ್​ಪೆಕ್ಟರ್ ಪ್ರಶಾಂತ್​ ಅವರ ಬೈಕ್ ಸಿಕ್ಕಿದೆ. ಬಳಿಕ ಬೆಟ್ಟದ ಸುತ್ತಮುತ್ತ ಹುಡುಕಿದಾಗ ಪ್ರಶಾಂತ್ ಮೃತದೇಹ ಪತ್ತೆಯಾಗಿದೆ. ಸದ್ಯ ಹೆಲ್ತ್​ ಇನ್ಸ್​ಪೆಕ್ಟರ್ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?