AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಪೊರೇಟರ್​ ಪಾಷಾನ್ನ ವಿಕ್ಟೋರಿಯಾಗೆ ಕರೆದೊಯ್ಯಲು ಬಂತು ಆ್ಯಂಬುಲೆನ್ಸ್​

ಬೆಂಗಳೂರು: ಪಾದರಾಯನಪುರ ಕಾರ್ಪೊರೇಟರ್ ಆರೀಫ್​ ಪಾಷಾ‌ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸ್ಥಳಾಂತರಿಸಲು ಮನೆ ಬಳಿ ಆ್ಯಂಬುಲೆನ್ಸ್ ಆಗಮಿಸಿದೆ. ಪಾದರಾಯನಪುರದ ಕಾರ್ಪೊರೇಟರ್​ ನಿವಾಸಕ್ಕೆ ಆ್ಯಂಬುಲೆನ್ಸ್​ನಲ್ಲಿ ಆರೋಗ್ಯ ಅಧಿಕಾರಿಗಳು, ಸಿಬ್ಬಂದಿ ಬಂದಿದ್ದಾರೆ. ಆದ್ರೆ ಆಸ್ಪತ್ರೆಗೆ ಹೋಗಲು ಕಾರ್ಪೊರೇಟರ್‌ ಹಿಂಜರಿಯುತ್ತಿದ್ದಾರೆ ಎನ್ನಲಾಗಿದೆ. ಸದ್ಯ ಕಾರ್ಪೊರೇಟರ್ ನಿವಾಸದ ಬಳಿ ದೊಡ್ಡ ಹೈಡ್ರಾಮಾ ನಡೆಯುತ್ತಿದೆ. ಸ್ವತಃ ಸ್ಥಳೀಯ ಶಾಸಕ ಜಮೀರ್  ಅಹಮದ್ ಸಹ ಕಾರ್ಪೊರೇಟರ್‌ ನಿವಾಸಕ್ಕೆ ಆಗಮಿಸಿದ್ದಾರೆ. ಕೊರೊನಾ ತಗುಲಿದ್ದು ಗೊತ್ತಿದ್ದರೂ ಗಲಾಟೆಯಲ್ಲಿ ತಂದೆ ಭಾಗಿ: ಪಾದರಾಯನಪುರದ ಕಾರ್ಪೊರೇಟರ್‌ಗೆ ಕೊರೊನಾ […]

ಕಾರ್ಪೊರೇಟರ್​ ಪಾಷಾನ್ನ ವಿಕ್ಟೋರಿಯಾಗೆ ಕರೆದೊಯ್ಯಲು ಬಂತು ಆ್ಯಂಬುಲೆನ್ಸ್​
ಸಾಧು ಶ್ರೀನಾಥ್​
| Edited By: |

Updated on:May 30, 2020 | 1:23 PM

Share

ಬೆಂಗಳೂರು: ಪಾದರಾಯನಪುರ ಕಾರ್ಪೊರೇಟರ್ ಆರೀಫ್​ ಪಾಷಾ‌ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸ್ಥಳಾಂತರಿಸಲು ಮನೆ ಬಳಿ ಆ್ಯಂಬುಲೆನ್ಸ್ ಆಗಮಿಸಿದೆ. ಪಾದರಾಯನಪುರದ ಕಾರ್ಪೊರೇಟರ್​ ನಿವಾಸಕ್ಕೆ ಆ್ಯಂಬುಲೆನ್ಸ್​ನಲ್ಲಿ ಆರೋಗ್ಯ ಅಧಿಕಾರಿಗಳು, ಸಿಬ್ಬಂದಿ ಬಂದಿದ್ದಾರೆ. ಆದ್ರೆ ಆಸ್ಪತ್ರೆಗೆ ಹೋಗಲು ಕಾರ್ಪೊರೇಟರ್‌ ಹಿಂಜರಿಯುತ್ತಿದ್ದಾರೆ ಎನ್ನಲಾಗಿದೆ.

ಸದ್ಯ ಕಾರ್ಪೊರೇಟರ್ ನಿವಾಸದ ಬಳಿ ದೊಡ್ಡ ಹೈಡ್ರಾಮಾ ನಡೆಯುತ್ತಿದೆ. ಸ್ವತಃ ಸ್ಥಳೀಯ ಶಾಸಕ ಜಮೀರ್  ಅಹಮದ್ ಸಹ ಕಾರ್ಪೊರೇಟರ್‌ ನಿವಾಸಕ್ಕೆ ಆಗಮಿಸಿದ್ದಾರೆ.

ಕೊರೊನಾ ತಗುಲಿದ್ದು ಗೊತ್ತಿದ್ದರೂ ಗಲಾಟೆಯಲ್ಲಿ ತಂದೆ ಭಾಗಿ: ಪಾದರಾಯನಪುರದ ಕಾರ್ಪೊರೇಟರ್‌ಗೆ ಕೊರೊನಾ ತಗುಲಿರುವುದು ಗೊತ್ತಿದ್ದರೂ ನಿನ್ನೆ ಮಹಿಳೆಯರ ಗಲಾಟೆಯಲ್ಲಿ ತಂದೆ ಭಾಗಿಯಾಗಿದ್ದಾರೆ. ಗಲಾಟೆಯಲ್ಲಿ ನೂರಾರು ಮಹಿಳೆಯರು ಭಾಗಿ ಆಗಿದ್ದರು. ಸ್ಥಳಕ್ಕೆ ಹೋಗಿ ಮಹಿಳೆಯರನ್ನ ಆರೀಫ್​ ಪಾಷಾ ಸಮಾಧಾನಪಡಿಸಿದ್ದರು. ಈ ವೇಳೆ ಆರೀಫ್​ ಪಾಷಾ ಹಲವರನ್ನ ಮುಟ್ಟಿದ್ದರು. ನಿನ್ನೆ ಕೆಲ ರಸ್ತೆ ತೆರವುಗೊಳಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಜೊತೆ ಮಹಿಳೆಯರು ವಾಗ್ವಾದ ಸಹ ನಡೆಸಿದ್ದರು.

Published On - 11:59 am, Sat, 30 May 20

ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?