AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಪೊರೇಟರ್​ ಪಾಷಾನ್ನ ವಿಕ್ಟೋರಿಯಾಗೆ ಕರೆದೊಯ್ಯಲು ಬಂತು ಆ್ಯಂಬುಲೆನ್ಸ್​

ಬೆಂಗಳೂರು: ಪಾದರಾಯನಪುರ ಕಾರ್ಪೊರೇಟರ್ ಆರೀಫ್​ ಪಾಷಾ‌ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸ್ಥಳಾಂತರಿಸಲು ಮನೆ ಬಳಿ ಆ್ಯಂಬುಲೆನ್ಸ್ ಆಗಮಿಸಿದೆ. ಪಾದರಾಯನಪುರದ ಕಾರ್ಪೊರೇಟರ್​ ನಿವಾಸಕ್ಕೆ ಆ್ಯಂಬುಲೆನ್ಸ್​ನಲ್ಲಿ ಆರೋಗ್ಯ ಅಧಿಕಾರಿಗಳು, ಸಿಬ್ಬಂದಿ ಬಂದಿದ್ದಾರೆ. ಆದ್ರೆ ಆಸ್ಪತ್ರೆಗೆ ಹೋಗಲು ಕಾರ್ಪೊರೇಟರ್‌ ಹಿಂಜರಿಯುತ್ತಿದ್ದಾರೆ ಎನ್ನಲಾಗಿದೆ. ಸದ್ಯ ಕಾರ್ಪೊರೇಟರ್ ನಿವಾಸದ ಬಳಿ ದೊಡ್ಡ ಹೈಡ್ರಾಮಾ ನಡೆಯುತ್ತಿದೆ. ಸ್ವತಃ ಸ್ಥಳೀಯ ಶಾಸಕ ಜಮೀರ್  ಅಹಮದ್ ಸಹ ಕಾರ್ಪೊರೇಟರ್‌ ನಿವಾಸಕ್ಕೆ ಆಗಮಿಸಿದ್ದಾರೆ. ಕೊರೊನಾ ತಗುಲಿದ್ದು ಗೊತ್ತಿದ್ದರೂ ಗಲಾಟೆಯಲ್ಲಿ ತಂದೆ ಭಾಗಿ: ಪಾದರಾಯನಪುರದ ಕಾರ್ಪೊರೇಟರ್‌ಗೆ ಕೊರೊನಾ […]

ಕಾರ್ಪೊರೇಟರ್​ ಪಾಷಾನ್ನ ವಿಕ್ಟೋರಿಯಾಗೆ ಕರೆದೊಯ್ಯಲು ಬಂತು ಆ್ಯಂಬುಲೆನ್ಸ್​
ಸಾಧು ಶ್ರೀನಾಥ್​
| Edited By: |

Updated on:May 30, 2020 | 1:23 PM

Share

ಬೆಂಗಳೂರು: ಪಾದರಾಯನಪುರ ಕಾರ್ಪೊರೇಟರ್ ಆರೀಫ್​ ಪಾಷಾ‌ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸ್ಥಳಾಂತರಿಸಲು ಮನೆ ಬಳಿ ಆ್ಯಂಬುಲೆನ್ಸ್ ಆಗಮಿಸಿದೆ. ಪಾದರಾಯನಪುರದ ಕಾರ್ಪೊರೇಟರ್​ ನಿವಾಸಕ್ಕೆ ಆ್ಯಂಬುಲೆನ್ಸ್​ನಲ್ಲಿ ಆರೋಗ್ಯ ಅಧಿಕಾರಿಗಳು, ಸಿಬ್ಬಂದಿ ಬಂದಿದ್ದಾರೆ. ಆದ್ರೆ ಆಸ್ಪತ್ರೆಗೆ ಹೋಗಲು ಕಾರ್ಪೊರೇಟರ್‌ ಹಿಂಜರಿಯುತ್ತಿದ್ದಾರೆ ಎನ್ನಲಾಗಿದೆ.

ಸದ್ಯ ಕಾರ್ಪೊರೇಟರ್ ನಿವಾಸದ ಬಳಿ ದೊಡ್ಡ ಹೈಡ್ರಾಮಾ ನಡೆಯುತ್ತಿದೆ. ಸ್ವತಃ ಸ್ಥಳೀಯ ಶಾಸಕ ಜಮೀರ್  ಅಹಮದ್ ಸಹ ಕಾರ್ಪೊರೇಟರ್‌ ನಿವಾಸಕ್ಕೆ ಆಗಮಿಸಿದ್ದಾರೆ.

ಕೊರೊನಾ ತಗುಲಿದ್ದು ಗೊತ್ತಿದ್ದರೂ ಗಲಾಟೆಯಲ್ಲಿ ತಂದೆ ಭಾಗಿ: ಪಾದರಾಯನಪುರದ ಕಾರ್ಪೊರೇಟರ್‌ಗೆ ಕೊರೊನಾ ತಗುಲಿರುವುದು ಗೊತ್ತಿದ್ದರೂ ನಿನ್ನೆ ಮಹಿಳೆಯರ ಗಲಾಟೆಯಲ್ಲಿ ತಂದೆ ಭಾಗಿಯಾಗಿದ್ದಾರೆ. ಗಲಾಟೆಯಲ್ಲಿ ನೂರಾರು ಮಹಿಳೆಯರು ಭಾಗಿ ಆಗಿದ್ದರು. ಸ್ಥಳಕ್ಕೆ ಹೋಗಿ ಮಹಿಳೆಯರನ್ನ ಆರೀಫ್​ ಪಾಷಾ ಸಮಾಧಾನಪಡಿಸಿದ್ದರು. ಈ ವೇಳೆ ಆರೀಫ್​ ಪಾಷಾ ಹಲವರನ್ನ ಮುಟ್ಟಿದ್ದರು. ನಿನ್ನೆ ಕೆಲ ರಸ್ತೆ ತೆರವುಗೊಳಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಜೊತೆ ಮಹಿಳೆಯರು ವಾಗ್ವಾದ ಸಹ ನಡೆಸಿದ್ದರು.

Published On - 11:59 am, Sat, 30 May 20

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?