AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ಮಂದಿಗೆ ಸಿಕ್ತು ರಿಲೀಫ್, ಎಂದಿನಂತೆ ಎಲ್ಲವೂ ಸ್ಟಾರ್ಟ್

ಬೆಂಗಳೂರು: ಒಂದು ವಾರದ ಲಾಕ್​ಡೌನ್​ನಿಂದ ಸಿಲಿಕಾನ್ ಸಿಟಿ ಮಂದಿಗೆ ಇಂದು ರಿಲೀಫ್ ಸಿಕ್ಕಿದೆ. ಇಂದಿನಿಂದ ಅನ್ ಲಾಕ್ 2.0 ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಗರದ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಬೆಳಗ್ಗೆಯೇ ಜನ ವಾಕಿಂಗ್, ಜಾಕಿಂಗ್ ಶುರು ಮಾಡಿದ್ದಾರೆ. ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಲಾಕ್​ಡೌನ್ ಹಿನ್ನೆಲೆಯಲ್ಲಿ ಕೆಲ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇಂದಿನಿಂದ ‌ಲಾಕ್​ಡೌನ್ ಓಪನ್ ಆಗಿದ್ದು, ಬೆಳಂಬೆಳಗ್ಗೆ ಆಟೋ, ಓಲಾ, ಉಬರ್ ಕ್ಯಾಬ್​ಗಳು ಎಂದಿನಂತೆ ರಸ್ತೆಗಿಳಿದಿವೆ. ದೈನಂದಿನ ಕೆಲಸಗಳಲ್ಲಿ ಸಿಟಿ ಜನ ಬಿಜಿಯಾಗಿದ್ದಾರೆ. […]

ಸಿಟಿ ಮಂದಿಗೆ ಸಿಕ್ತು ರಿಲೀಫ್, ಎಂದಿನಂತೆ ಎಲ್ಲವೂ ಸ್ಟಾರ್ಟ್
ಆಯೇಷಾ ಬಾನು
ಆಯೇಷಾ ಬಾನು|

Updated on:Jul 22, 2020 | 8:41 AM

Share

ಬೆಂಗಳೂರು: ಒಂದು ವಾರದ ಲಾಕ್​ಡೌನ್​ನಿಂದ ಸಿಲಿಕಾನ್ ಸಿಟಿ ಮಂದಿಗೆ ಇಂದು ರಿಲೀಫ್ ಸಿಕ್ಕಿದೆ. ಇಂದಿನಿಂದ ಅನ್ ಲಾಕ್ 2.0 ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಗರದ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಬೆಳಗ್ಗೆಯೇ ಜನ ವಾಕಿಂಗ್, ಜಾಕಿಂಗ್ ಶುರು ಮಾಡಿದ್ದಾರೆ.

ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಲಾಕ್​ಡೌನ್ ಹಿನ್ನೆಲೆಯಲ್ಲಿ ಕೆಲ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇಂದಿನಿಂದ ‌ಲಾಕ್​ಡೌನ್ ಓಪನ್ ಆಗಿದ್ದು, ಬೆಳಂಬೆಳಗ್ಗೆ ಆಟೋ, ಓಲಾ, ಉಬರ್ ಕ್ಯಾಬ್​ಗಳು ಎಂದಿನಂತೆ ರಸ್ತೆಗಿಳಿದಿವೆ. ದೈನಂದಿನ ಕೆಲಸಗಳಲ್ಲಿ ಸಿಟಿ ಜನ ಬಿಜಿಯಾಗಿದ್ದಾರೆ.

ಬಸ್ ಸೇವೆ ಆರಂಭ ಲಾಕ್‌ಡೌನ್ ಅಂತ್ಯವಾಗಿರುವ ಹಿನ್ನೆಲೆ ಬಸ್ ಸೇವೆ ಆರಂಭವಾಗಿದೆ. ಬಿಎಂಟಿಸಿ ಬೆಳಗ್ಗೆ 6ರಿಂದ ರಾತ್ರಿ 8 ಗಂಟೆವರೆಗೆ ಮಾತ್ರ ಬಸ್‌ ಸಂಚಾರ ಮಾಡಲಿದೆ. ಇಂದು 1,500 ಬಿಎಂಟಿಸಿ ಬಸ್‌ಗಳು ರಸ್ತೆಗಿಳಿಯಲಿವೆ. ಕಂಟೇನ್ಮೆಂಟ್‌ ಜೋನ್‌ಗಳಲ್ಲಿ BMTC ಬಸ್ ಸಂಚಾರ ಇಲ್ಲ. ಮೆಜೆಸ್ಟಿಕ್‌ನಿಂದ ಜಿಲ್ಲೆಗಳಿಗೆ KSRTC ಬಸ್ ಸೇವೆ ಆರಂಭವಾಗಿದೆ.

ಉಣಬಡಿಸಲು ಹೋಟೆಲ್​ಗಳು ಸಿದ್ಧ ಇನ್ನು ಗ್ರಾಹಕರ ಟೇಬಲ್ ಸರ್ವೀಸ್​ಗೆ ಹೋಟೆಲ್​ಗಳಲ್ಲಿ ಸಿದ್ದತೆ ಜೋರಾಗಿದೆ. ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಸೇವೆ ಆರಂಭವಾಗಿದೆ. ಲಾಕ್​ಡೌನ್ ಇದ್ದ ಕಾರಣ ಕೇವಲ ಪಾರ್ಸಲ್​ಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಇಂದಿನಿಂದ ಎಂದಿನಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು ಸಾರ್ವಜಕರಿಗೆ ಸೇವೆ ಒದಗಿಸಲಿರುವ ಹೋಟೆಲ್ ಗಳು ಮುಂದಾಗಿವೆ. ಹೋಟೆಲ್ ಪ್ರವೇಶಕ್ಕೂ ಮುನ್ನ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಆ ಬಳಿಕ ಕೈಗಳನ್ನು ಸ್ಯಾನಿಟೈಜ್ ಮಾಡಿ ಗ್ರಾಹಕರಿಗೆ ಒಳ ಪ್ರವೇಶಿಸಲು ಅವಕಾಶ ನೀಡಲಾಗುತ್ತೆ.

ಇಂದಿನಿಂದ ಎಎಲ್ಲವೂ ಸಹಜ ಸ್ಥಿತಿಗೆ ಮರಳಿದ್ದು, ಜನ ಹೆಚ್ಚಿನ ಎಚ್ಚರಿಕೆಯಿಂದಿರಬೇಕಿದೆ. ಲಾಕ್​ಡೌನ್ ಅಂತ್ಯವಾಗಿದೆ ಕೊರೊನಾ ಅಲ್ಲ. ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸಿ ತಮ್ಮ ತಮ್ಮ ಸುರಕ್ಷತೆಯಲ್ಲಿರಬೇಕಿದೆ. ನಮ್ಮ ಜೀವ ನಮ್ಮ ಕೈಯಲ್ಲಿದೆ.

Published On - 8:40 am, Wed, 22 July 20

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ